ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ಸುಲಭ , ರುಚಿಕರ , ಆರೋಗ್ಯಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
September 2, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ಸುಲಭ , ರುಚಿಕರ , ಆರೋಗ್ಯಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

ನುಗ್ಗೆ ಸೊಪ್ಪಿನ ಪಲ್ಯ

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಬೇಕಾಗುವ ಸಾಮಗ್ರಿಗಳು

ನುಗ್ಗೆಸೊಪ್ಪು – 1 ದೊಡ್ಡ ಕಟ್ಟು
ಶೇಂಗ ಬೀಜ – 1/2 ಕಪ್
ಮೆಣಸಿನ ಪುಡಿ – 1 ಚಮಚ
ಸಾಸಿವೆ – 1/2 ಚಮಚ
ಬೆಳ್ಳುಳ್ಳಿ – 2
ಕರಿಬೇವು – ಸ್ವಲ್ಪ
ಒಣ ಮೆಣಸು – 2
ಕಡಲೆ ಬೇಳೆ – 4 ಚಮಚ
ಉದ್ದಿನ ಬೇಳೆ – 2 ಚಮಚ
ಈರುಳ್ಳಿ – 1
ರುಚಿಗೆ ತಕ್ಕಷ್ಟು ಉಪ್ಪು

ಮಾಡುವ ವಿಧಾನ
Saakshatv cooking recipe
ಮೊದಲು ನುಗ್ಗೆ ಸೊಪ್ಪನ್ನು ತೊಳೆದು ಸಣ್ಣಗೆ ಕತ್ತರಿಸಿ ಸ್ವಲ್ಪ ನೀರು ಉಪ್ಪು ಸೇರಿಸಿ ಬೇಯಿಸಿ. ನಂತರ ಮಿಕ್ಸಿ ಜಾರಿನಲ್ಲಿ ಹುರಿದ ಶೇಂಗಾ ಬೀಜ, ಮೆಣಸಿನ ಪುಡಿ, ಬೆಳ್ಳುಳ್ಳಿ ಸೇರಿಸಿ ರುಬ್ಬಿ.
ಬಳಿಕ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಸಾಸಿವೆ ಸೇರಿಸಿ. ಅದು ಸಿಡಿದ ಬಳಿಕ ಕರಿಬೇವು ಒಣಮೆಣಸು, ಕಡಲೆ ಬೇಳೆ, ಉದ್ದಿನ ಬೇಳೆ ಸೇರಿಸಿ ಹುರಿಯಿರಿ. ನಂತರ ಇದಕ್ಕೆ ಉದ್ದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ ಬಾಡಿಸಿಕೊಳ್ಳಿ. ಈಗ ಬೇಯಿಸಿದ ಸೊಪ್ಪು, ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ರುಬ್ಬಿಟ್ಟುಕೊಂಡ ಶೇಂಗಾ ಮಿಶ್ರಣವನ್ನು ಸೇರಿಸಿ ಬೆರೆಸಿ. ಈಗ ರುಚಿಯಾದ ನುಗ್ಗೆಸೊಪ್ಪಿನ ಪಲ್ಯ ಸವಿಯಲು ಸಿದ್ಧ.

 

ಹಸಿರು ವೆಜ್ ಪುಲಾವ್

ಬೇಕಾಗುವ ಸಾಮಾಗ್ರಿಗಳು

ಬಾಸ್ಮತಿ ಅಕ್ಕಿ – 2 ಕಪ್
ಕ್ಯಾರೆಟ್ – 3
ಬೀನ್ಸ್ 8
ಬಟಾಟೆ – 2
ಬಟಾಣಿ ನೆನೆಸಿದ್ದು – 1/2 ಕಪ್
ಸೋಯಾ ಬಾಲ್ – ಸ್ವಲ್ಪ
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 2 ಚಮಚ
‌ಜೀರಿಗೆ – 1/2 ಚಮಚ
ಕರಿಬೇವು – ಸ್ವಲ್ಪ
ಮೆಂತೆ ಪೌಡರ್ – 1/2 ಚಮಚ
ರುಚಿಗೆ ತಕ್ಕಷ್ಟು ‌ಉಪ್ಪು

ಮಸಾಲೆಗೆ

ಕೊತ್ತಂಬರಿ ಸೊಪ್ಪು – 1/2 ಕಟ್
ಪುದಿನ ಸೊಪ್ಪು – 1/4 ಕಟ್
ಹಸಿಮೆಣಸಿನ ಕಾಯಿ – 15
ಈರುಳ್ಳಿ – 2
ಟೊಮೆಟೊ – 1
ತೆಂಗಿನಕಾಯಿ ತುರಿ – 1/2 ಕಪ್
ಚಕ್ಕೆ – 2 ತುಂಡು
ಲವಂಗ – 2
ಏಲಕ್ಕಿ – 2
ಪಲಾವ್ ಎಲೆ – 1
ಮೊಗ್ಗು – 1
Saakshatv cooking recipe how to prepare green vegetables pulav
ಮಾಡುವ ವಿಧಾನ

ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು, ಪುದಿನ ಸೊಪ್ಪು, ಹಸಿಮೆಣಸಿನಕಾಯಿ, ಈರುಳ್ಳಿ, ಟೊಮೆಟೊ, ತೆಂಗಿನ ಕಾಯಿ ತುರಿ, ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ, ಮೊಗ್ಗುಗಳನ್ನು ಮಿಕ್ಸಿ ಜಾರಿಗೆ ಹಾಕಿ ಚೆನ್ನಾಗಿ ರುಬ್ಬಿ.

ಮೊದಲಿಗೆ ‌ಅಕ್ಕಿಯನ್ನು ಚೆನ್ನಾಗಿ ತೊಳೆದು ‌ ನೆನೆಸಿಡಿ. ಕ್ಯಾರೆಟ್, ಬೀನ್ಸ್, ಬಟಾಟೆಗಳನ್ನು ಚಿಕ್ಕದಾಗಿ ಕತ್ತರಿಸಿ‌ ಇಟ್ಟುಕೊಳ್ಳಿ. ನಂತರ ಕುಕ್ಕರ್ ಗೆ 2 ಚಮಚ ಎಣ್ಣೆ ಸೇರಿಸಿ ಬಿಸಿ ಮಾಡಿ. ಅದಕ್ಕೆ ‌ಜೀರಿಗೆ, ಕರಿಬೇವು, ಮೆಂತೆ ಪೌಡರ್ ಸೇರಿಸಿ‌. ಪರಿಮಳ ಬಂದ ಮೇಲೆ ಕತ್ತರಿಸಿದ ತರಕಾರಿ ಸೇರಿಸಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಇದಕ್ಕೆ ರುಬ್ಬಿದ ಮಸಾಲೆ ಸೇರಿಸಿ 5 ನಿಮಿಷ ಚೆನ್ನಾಗಿ ಬೆರೆಸಿ. ಈಗ ಅಕ್ಕಿಯನ್ನು ಹಾಕಿ, ಅಗತ್ಯವಿರುವಷ್ಟು ನೀರನ್ನು ಸೇರಿಸಿ. ಉಪ್ಪನ್ನು ಬೆರೆಸಿ. ಕುಕ್ಕರ್ ಮುಚ್ಚಳ ಮುಚ್ಚಿ 2 ವಿಸಲ್‌ ಕೂಗಿಸಿ. ರುಚಿಯಾದ ಬಿಸಿ ಬಿಸಿಯಾದ ಹಸಿರು ವೆಜ್ ಪಲಾವ್ ಸವಿಯಲು ಸಿದ್ಧವಾಗಿದೆ.

ಮೆಂತೆ ಸೊಪ್ಪಿನ ದೋಸೆ

ಬೇಕಾಗುವ ಸಾಮಗ್ರಿಗಳು

ದೋಸೆ ಅಕ್ಕಿ – 2 ಕಪ್
ಉದ್ದಿನಬೇಳೆ – 1/2 ಕಪ್
ಮೆಂತೆ – 1 ಚಮಚ
ಮೆಂತೆ ಸೊಪ್ಪು – 1 ಕಟ್ಟು
ರುಚಿಗೆ ತಕ್ಕಷ್ಟು ‌ಉಪ್ಪು

ಮಾಡುವ ವಿಧಾನ
Saakshatv cooking recipe prepare menthe soppu dose
ಮೊದಲಿಗೆ ದೋಸೆ ಅಕ್ಕಿ, ಮೆಂತೆಯನ್ನು ತೊಳೆದು ‌4 ಗಂಟೆಗಳ ಕಾಲ ನೀರಲ್ಲಿ ನೆನೆಸಿಡಿ. ಉದ್ದಿನಬೇಳೆಯನ್ನು ಸಾಕಷ್ಟು ನೀರಿನಲ್ಲಿ 2 ಗಂಟೆಗಳ ಕಾಲ ‌ನೆನೆಸಿಡಿ. ನೀರನ್ನು ಸೋಸಿ ದೋಸೆ ಅಕ್ಕಿ ಮತ್ತು ಮೆಂತೆ ಹಾಗೂ ಉದ್ದಿನಬೇಳೆಯನ್ನು ಚೆನ್ನಾಗಿ ರುಬ್ಬಿ.‌ ರಾತ್ರಿಯಿಡೀ ಹುದುಗಲು ಬಿಡಿ. ಮರುದಿನ ಬೆಳಗ್ಗೆ ಹಿಟ್ಟಿಗೆ ಉಪ್ಪು ಸೇರಿಸಿ ಕಲಸಿ.‌ ಮೆಂತೆ ಸೊಪ್ಪನ್ನು ಸಣ್ಣಗೆ ಹೆಚ್ಚಿ ಸೇರಿಸಿ.
ದೋಸೆ ತವಾಗೆ ಎಣ್ಣೆ ಸವರಿ ‌‌ದೋಸೆ ‌ಹಿಟ್ಟನ್ನು ಹೊಯ್ದು ವೃತ್ತಾಕಾರವಾಗಿ ‌ಹರಡಿ. ಬಿಸಿಯಾದ ಗರಿಗರಿ ದೋಸೆಯನ್ನು ಚಟ್ನಿ ಜೊತೆಗೆ ಸವಿಯಿರಿ.

ಧಿಡೀರ್ ಟೊಮೆಟೊ ದೋಸೆ

ಬೇಕಾಗುವ ಸಾಮಾಗ್ರಿಗಳು

ಟೊಮೆಟೊ – 2
ಒಣಮೆಣಸು – 2
ಶುಂಠಿ – 1/2 ಇಂಚು
ರವೆ – 1/2 ಕಪ್
ಅಕ್ಕಿ ಹಿಟ್ಟು – 1/4 ಕಪ್
ನೀರು – ಅಗತ್ಯವಿರುವಷ್ಟು
ಈರುಳ್ಳಿ – 1
ಜೀರಿಗೆ – 1 ಚಮಚ
ಗೋಧಿ ಹಿಟ್ಟು – 2 ಚಮಚ
ಕೊತ್ತಂಬರಿ ಸೊಪ್ಪು – ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
ಎಣ್ಣೆ ಸ್ವಲ್ಪ.
Saakshatv cookingrecipe how to prepare tomato dosa
ಮಾಡುವ ವಿಧಾನ

ಮೊದಲಿಗೆ ಟೊಮೆಟೊ, ಶುಂಠಿಗಳನ್ನು ಚಿಕ್ಕದಾಗಿ ಕತ್ತರಿಸಿ. ಮಿಕ್ಸಿ ಜಾರಿಗೆ ಹಾಕಿ, ಒಣಮೆಣಸು ಸೇರಿಸಿ ಚೆನ್ನಾಗಿ ರುಬ್ಬಿ.
ಈಗ ಒಂದು ‌ಅಗಲವಾದ ಪಾತ್ರೆ ತೆಗೆದುಕೊಂಡು ಅದಕ್ಕೆ ರವೆ, ಗೋಧಿ ಹಿಟ್ಟು ಸೇರಿಸಿ, 1 ಕಪ್ ನೀರು ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ರುಬ್ಬಿಟ್ಟುಕೊಂಡ ಟೊಮೆಟೊ ಮಿಶ್ರಣ, ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿಸೊಪ್ಪು, ಈರುಳ್ಳಿ ಜೀರಿಗೆ, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಅರ್ಧ ಗಂಟೆ ಈ ಹಿಟ್ಟಿನ ಮಿಶ್ರಣವನ್ನು ಹಾಗೆ ಬಿಡಿ.
ನಂತರ ದೋಸೆ ಹಿಟ್ಟಿನ ಹದಕ್ಕೆ ಹಿಟ್ಟನ್ನು ಕಲಸಿ. ಈಗ ತವಾದ ಮೇಲೆ ಎಣ್ಣೆ ಸವರಿ ದೋಸೆ ಹೊಯ್ಯಿರಿ. ಎರಡೂ ಕಡೆ ಹೊಂಬಣ್ಣಕ್ಕೆ ತಿರುಗುವವರೆಗೆ ಬೇಯಿಸಿಕೊಳ್ಳಿ. ಈಗ ರುಚಿಯಾದ ಬಿಸಿ ಬಿಸಿ ಟೊಮೆಟೊ ದೋಸೆಯನ್ನು ಚಟ್ನಿ ಜೊತೆ ಸವಿಯಿರಿ.

 

ಕೆಂಪು ತರಕಾರಿ ದೋಸೆ

ಬೇಕಾಗುವ ಪದಾರ್ಥಗಳು

ದೋಸೆ ಹಿಟ್ಟು 1 ಪಾತ್ರೆ
ಚಿರೋಟಿ ರವಾ 2 ಚಮಚ
ಅಕ್ಕಿ ಹಿಟ್ಟು 2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಕತ್ತರಿಸಿದ ಕೊತ್ತಂಬರಿಸೊಪ್ಪು 2 ಟೀಸ್ಪೂನ್
ಜೀರಿಗೆ 1 ಟೀಸ್ಪೂನ್

ಬೀಟ್ರೂಟ್ – 1
ಕ್ಯಾರೆಟ್ – 1
ಮೂಲಂಗಿ – 1
ಈರುಳ್ಳಿ – 2
ಕ್ಯಾಪ್ಸಿಕಂ – 1
ಹಸಿ ಮೆಣಸು – 15
ಶುಂಠಿ – 1/2 ಇಂಚು
ಸೌತೆಕಾಯಿ -1
Saakshatv cooking recipe prepare red vegetable dosa
ಮಾಡುವ ವಿಧಾನ
ಮೊದಲಿಗೆ ಬೀಟ್ರೂಟ್, ಕ್ಯಾರೆಟ್, ಮೂಲಂಗಿ, ಈರುಳ್ಳಿ, ಕ್ಯಾಪ್ಸಿಕಂ, ಸೌತೆಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ. ನಂತರ ಹಸಿಮೆಣಸಿನಕಾಯಿ ಮತ್ತು ಶುಂಠಿಯನ್ನು ಚಿಕ್ಕದಾಗಿ ಕತ್ತರಿಸಿ ಎಲ್ಲವನ್ನೂ ಒಟ್ಟಿಗೆ ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿ. ನಂತರ ಇದನ್ನು ದೋಸೆ ಹಿಟ್ಟಿಗೆ ಸೇರಿಸಿ. ಬಳಿಕ ಚಿರೋಟಿ ರವಾ, ಅಕ್ಕಿ ಹಿಟ್ಟು, ಕೊತ್ತಂಬರಿಸೊಪ್ಪು, ಜೀರಿಗೆ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿ.‌
ಈಗ ದೋಸೆ ಕಾವಲಿಯನ್ನು ಬಿಸಿ ಮಾಡಿ ಎಣ್ಣೆ ಸವರಿ. ದೋಸೆ ಹಿಟ್ಟನ್ನು ಹುಯ್ಯಿದು ಎರಡೂ ಕಡೆ ಎಣ್ಣೆ ಹಚ್ಚಿ ಕಾಯಿಸಿ. ರುಚಿಯಾದ ಕೆಂಪು ತರಕಾರಿ ದೋಸೆ ಸವಿಯಲು ಸಿದ್ಧವಾಗಿದೆ.

5 ಸಿಂಪಲ್ ಮತ್ತು ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

 

Tags: #saakshatvcooking recipiesFood
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram