ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಲಾಕ್ ಡೌನ್ ಅವಧಿಯಲ್ಲಿ ಈ 5 ರುಚಿಕರ ಹಾಗೂ ಆರೋಗ್ಯಕರ ಅಡುಗೆಗಳ ರೆಸಿಪಿ ಟ್ರೈ ಮಾಡಿ

Namratha Rao by Namratha Rao
May 26, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

ಲಾಕ್ ಡೌನ್ ಅವಧಿಯಲ್ಲಿ ಈ 5 ರುಚಿಕರ ಹಾಗೂ ಆರೋಗ್ಯಕರ ಅಡುಗೆಗಳ ರೆಸಿಪಿ ಟ್ರೈ ಮಾಡಿ

  1. ಮಂಗಳೂರು ಪತ್ರೋಡೆ

Saakshatv cooking recipe pathrode

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಮಾಡುವ ವಿಧಾನ:

3-4 ಗಂಟೆಗಳ ಕಾಲ ಅಕ್ಕಿ ಮತ್ತು ಬೇಳೆಗಳನ್ನು ನೀರಿನಲ್ಲಿ ತೊಳೆದು ನೆನೆಸಿಡಿ. ಕೆಸುವಿನ ಎಲೆಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಒರೆಸಿ. ಚಾಕುವಿನಿಂದ, ಕಾಂಡ ಮತ್ತು ಎಲೆಗಳ ಗೆರೆಗಳನ್ನು ತೆಗೆದುಹಾಕಿ. ಈಗ ತೆಂಗಿನಕಾಯಿ ತುರಿ, ಕೊತ್ತಂಬರಿ , ಮೆಂತೆ, ಜೀರಿಗೆ, ಅರಿಶಿನ ಪುಡಿ ಮತ್ತು ಬೆಲ್ಲ ಪುಡಿಯನ್ನು ರುಬ್ಬಿ. ನಂತರ ಒಣ ಕೆಂಪು ಮೆಣಸಿನಕಾಯಿ ಅಕ್ಕಿ, ಬೇಳೆ, ಹುಣಸೆ ರಸ ಮತ್ತು ಉಪ್ಪು ಸೇರಿಸಿ. ಅಗತ್ಯವಿರುವಷ್ಟು ನೀರು ಸೇರಿಸಿ ರುಬ್ಬಿಕೊಳ್ಳಿ. ಇದನ್ನು ದಪ್ಪ ಹಿಟ್ಟಿನ ಹದಕ್ಕೆ ರುಬ್ಬಿ. ರುಬ್ಬುವಾಗ ಹೆಚ್ಚು ನೀರು ಸೇರಿಸಬೇಡಿ.

ಈಗ ಅತಿದೊಡ್ಡ ಕೆಸು ಎಲೆಯನ್ನು ತಲೆಕೆಳಗಾಗಿ ಅಥವಾ ಉಲ್ಟಾ ಇರಿಸಿಕೊಳ್ಳಿ ಮತ್ತು ಎಲೆಯ ಮೇಲೆ ತೆಳುವಾಗಿ ರುಬ್ಬಿ ಇಟ್ಟುಕೊಂಡ ಮಸಾಲೆಯನ್ನು ಹಚ್ಚಿ. ಈಗ ಅದರ ಮೇಲೆ ಮತ್ತೊಂದು ಸ್ವಲ್ಪ ಸಣ್ಣ ಎಲೆಯನ್ನು ಉಲ್ಟಾ ಇರಿಸಿ. ಮತ್ತೆ ಅದರ ಮೇಲೆ ಮಸಾಲೆಯನ್ನು ಹಚ್ಚಿ. 3-4 ಎಲೆಗಳನ್ನು ಇದೇ ರೀತಿಯಲ್ಲಿ ಒಂದರ ಮೇಲೆ ಒಂದು ಇಟ್ಟು ಹಿಟ್ಟನ್ನು ಹಚ್ಚಿ . ಎಲೆಯ ಬದಿಗಳನ್ನು ಮಧ್ಯಕ್ಕೆ ಮಡಚಿ. ನಂತರ ಎಲೆಗಳನ್ನು ರೋಲ್ ಮಾಡಿ. ಇದನ್ನು ಹಬೆಯಲ್ಲಿ 20-30 ನಿಮಿಷ ಬೇಯಿಸಿ. ಬೆಂದ ಮೇಲೆ ತಣ್ಣಗಾದ ಬಳಿಕ‌ ಪತ್ರೋಡೆ ಅನ್ನು ಸಮವಾಗಿ ತುಂಡು ಮಾಡಿ. ನಂತರ ಅವುಗಳನ್ನು ಎಣ್ಣೆ ಹಾಕಿ ತವಾದಲ್ಲಿ ಗೋಲ್ಡನ್ ಬ್ರೌನ್ ಆಗುವವರೆಗೆ ಫ್ರೈ ಮಾಡಿ. ಸಾಸಿವೆ, ಎಳ್ಳು ಮತ್ತು ಕರಿಬೇವಿನ ಸೊಪ್ಪು ಸೇರಿಸಿ‌ ಒಗ್ಗರಣೆ ‌ಕೊಡಿ. ಒಗ್ಗರಣೆ ‌ಕೊಡುವ ಮೊದಲು ಸ್ವಲ್ಪ ತುರಿದ ತೆಂಗಿನಕಾಯಿ ಸೇರಿಸಿ.

ಮಂಗಳೂರು ಪತ್ರೋಡೆ

2. ಹಲಸಿನ ಹಣ್ಣಿನ ಪೂರಿ

Saakshatv cooking recipe how to prepare jackfruit poori

 

ಮಾಡುವ ವಿಧಾನ

ಮೊದಲಿಗೆ ಹಲಸಿನ ತೊಳೆಗಳನ್ನು ಮಿಕ್ಸಿ ಜಾರಿಗೆ ‌ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ನುಣ್ಣಗೆ ರುಬ್ಬಿದ ಹಲಸಿನ ತೊಳೆ, ಓಮ, ಗೋಧಿ ಹುಡಿ, ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ಪೂರಿ ಹಿಟ್ಟಿನ ಹದಕ್ಕೆ ಮಿಶ್ರಣವನ್ನು ಕಲಸಿಕೊಳ್ಳಿ. ‌ ನಂತರ ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ.
ಬಳಿಕ ಪ್ಲಾಸ್ಟಿಕ್ ಗೆ ಸ್ವಲ್ಪ ಎಣ್ಣೆ ಸವರಿ ಅದರ ಮೇಲೆ ಉಂಡೆಗಳನ್ನು ಇಟ್ಟು ಪೂರಿಗಳನ್ನು ಲಟ್ಟಿಸಿಕೊಳ್ಳಿ.
ಈಗ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಅದರಲ್ಲಿ ಪೂರಿಗಳನ್ನು ಕಾಯಿಸಿ. ಎರಡೂ ಬದಿಯೂ ಕೆಂಪಗಾಗುವವರೆಗೆ ಹುರಿದು ತೆಗೆಯಿರಿ. ಬಿಸಿ ಬಿಸಿಯಾದ ಹಲಸಿನ ಹಣ್ಣಿನ ಪೂರಿಯನ್ನು ಚಟ್ನಿಯೊಂದಿಗೆ ಸವಿಯಿರಿ.

ಹಲಸಿನ ಹಣ್ಣಿನ ಪೂರಿ

3. ಆರೋಗ್ಯಕರ ಕಾರ್ನ್ ಸೂಪ್

Saakshatv cooking recipe how to prepare corn soup

ಮಾಡುವ ವಿಧಾನ
ಜೋಳವನ್ನು ಬೇಯಿಸಿ. ನಂತರ ಅರ್ಧದಷ್ಟು‌ ಜೋಳವನ್ನು ರುಬ್ಬಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ತರಕಾರಿಗಳನ್ನು ಬೇಯಿಸಿ. ನಂತರ ಒಂದು ಕಡಾಯಿಯನ್ನು ‌ಬಿಸಿ ಮಾಡಿ. ಅದಕ್ಕೆ ಬೆಣ್ಣೆಯನ್ನು ‌ಸೇರಿಸಿ. ಬಳಿಕ ಶುಂಠಿ ಬೆಳ್ಳುಳ್ಳಿ ಹಸಿಮೆಣಸಿನಕಾಯಿ ಪೇಸ್ಟ್ ಸೇರಿಸಿ ಫ್ರೈ ಮಾಡಿ. ಅದಕ್ಕೆ ಬೇಯಿಸಿದ ತರಕಾರಿಗಳನ್ನು ಸೇರಿಸಿ. ಆ ಬಳಿಕ ಬೇಯಿಸಿದ ಜೋಳ ಮತ್ತು ರುಬ್ಬಿದ ಜೋಳವನ್ನು ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು ಸಕ್ಕರೆ ಮೆಣಸು ಸೇರಿಸಿ ಕುದಿಸಿ. ಕೊನೆಗೆ ‌ನಿಂಬೆರಸವನ್ನು ಹಿಂಡಿ.‌
ಆರೋಗ್ಯಕರವಾದ ಕಾರ್ನ್ ಸೂಪ್ ಸವಿಯಲು ಸಿದ್ಧ.

ಆರೋಗ್ಯಕರ ಕಾರ್ನ್ ಸೂಪ್

4. ಆರೋಗ್ಯಕರ ದೊಡ್ಡಪತ್ರೆ ಬಜ್ಜಿ

Saakshatv cooking recipe how to prepare doddapatre bajji

ಮಾಡುವ ವಿಧಾನ

ದೊಡ್ಡಪತ್ರೆ ಎಲೆಗಳನ್ನು ನೀರಿನಿಂದ ಚೆನ್ನಾಗಿ ತೊಳೆಯಿರಿ. ಬಳಿಕ ಎಲೆಗಳಲ್ಲಿನ ನೀರನ್ನು ಒರೆಸಿ.
ನಂತರ ಒಂದು ಪಾತ್ರೆಯಲ್ಲಿ ಕಡಲೆಹಿಟ್ಟು, ಅಕ್ಕಿ ಹಿಟ್ಟು, ಮೆಣಸಿನ ಹುಡಿ, ಓಮ, ಇಂಗು, ಜೀರಿಗೆ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ. ಇದಕ್ಕೆ ಅಗತ್ಯವಿರುವಷ್ಟು ನೀರು ಸೇರಿಸಿ ಕಲಸಿ.

ಆರೋಗ್ಯಕರ ದೊಡ್ಡಪತ್ರೆ ಬಜ್ಜಿ

4. ಕ್ಯಾಬೇಜ್ ರೈಸ್

Saakshatv cooking recipe cabbage rice

ಮಾಡುವ ವಿಧಾನ

ಮೊದಲಿಗೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಇಟ್ಟುಕೊಳ್ಳಿ. ಆಲೂಗೆಡ್ಡೆಯ ಸಿಪ್ಪೆ ತೆಗೆದು ಅದನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ.
ನಂತರ ಕುಕ್ಕರ್ ನಲ್ಲಿ ತುಪ್ಪ ಬಿಸಿ ಮಾಡಿ. ತುಪ್ಪ ಬಿಸಿಯಾದ ಬಳಿಕ ಅದಕ್ಕೆ ಕತ್ತರಿಸಿದ ಕ್ಯಾಬೇಜ್, ಆಲೂಗಡ್ಡೆ, ಶುಂಠಿ ತುರಿ ಸೇರಿಸಿ ಹುರಿಯಿರಿ. ನಂತರ ಅದಕ್ಕೆ ಅರಿಶಿನ ಪುಡಿ, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಆಲ್ ಸ್ಪೈಸ್ ಎಲೆ ಹಾಕಿ ಚೆನ್ನಾಗಿ ಬೆರೆಸಿ. ನಂತರ ಅದಕ್ಕೆ ಅಕ್ಕಿ, ರುಚಿಗೆ ತಕ್ಕಷ್ಟು ಉಪ್ಪು, ಅಗತ್ಯವಿರುವಷ್ಟು ನೀರು ಸೇರಿಸಿ. ನಂತರ ಕುಕ್ಕರ್ ಗೆ ಮುಚ್ಚಳವನ್ನು ಮುಚ್ಚಿ 3 ವಿಸಲ್ ಕೂಗಿಸಿ. ನಂತರ ಸಣ್ಣದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು ಹಾಕಿ ಬೆರೆಸಿ. ಈಗ ರುಚಿಯಾದ ಕ್ಯಾಬೇಜ್ ರೈಸ್ ರಾಯತದ ಜೊತೆ ಸವಿಯಲು ಸಿದ್ಧವಾಗಿದೆ.

ಕ್ಯಾಬೇಜ್ ರೈಸ್

Tags: coockingFoodrecipies
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram