Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

5G services: ಇಂದಿನಿಂದ ದೇಶದಲ್ಲಿ 5ಜಿ ನೆಟ್ವರ್ಕ್ – ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ…  

ಅಕ್ಟೋಬರ್ 1 ಅಂದರೆ ಇಂದು ನವದೆಹಲಿಯಲ್ಲಿ ಆರನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್  ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದು,  ಆಯ್ದ ನಗರಗಳಲ್ಲಿ 5G  ನೆಟ್ವರ್ಕ್ ಸೇವೆಯನ್ನ ಪ್ರಾರಂಭಿಸಲಿದ್ದಾರೆ.

Naveen Kumar B C by Naveen Kumar B C
October 1, 2022
in Newsbeat, TECHNOLOGY, ತಂತ್ರಜ್ಞಾನ
5G networks
Share on FacebookShare on TwitterShare on WhatsappShare on Telegram

ಇಂದಿನಿಂದ ದೇಶದಲ್ಲಿ 5ಜಿ ನೆಟ್ವರ್ಕ್  –  ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ…

ಇಂದಿನಿಂದ ಭಾರತದಲ್ಲಿ 5ಜಿ ನೆಟ್ವರ್ಕ್  ಸೇವೆಗಳಿಗೆ ಶುಭಾರಂಭ ಸಿಗಲಿದೆ.  ಪ್ರಧಾನಿ ನರೇಂದ್ರ  ಮೋದಿಯವರು ಇಂದಿನಿಂದ ಅಧಿಕೃತವಾಗಿ  5ಜಿ  ಸೇವೆಗಳಿಗೆ ಚಾಲನೆ ನೀಡಿದ್ದಾರೆ.

Related posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

April 1, 2023
Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

March 31, 2023

 ಅಕ್ಟೋಬರ್ 1 ಅಂದರೆ ಇಂದು ನವದೆಹಲಿಯಲ್ಲಿ ಆರನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್  ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದು,  ಆಯ್ದ ನಗರಗಳಲ್ಲಿ 5G  ನೆಟ್ವರ್ಕ್ ಸೇವೆಯನ್ನ ಪ್ರಾರಂಭಿಸಲಿದ್ದಾರೆ. ಎರಡು ದೊಡ್ಡ ಮೊಬೈಲ್ ಕಂಪನಿಗಳು ದೇಶದಲ್ಲಿ 5G ಸೇವೆಗಳನ್ನು ಆರಂಭಿಸಿವೆ. ವಾರಣಾಸಿಯಲ್ಲಿ ಏರ್‌ಟೆಲ್ 5ಜಿ ಮತ್ತು ಅಹಮದಾಬಾದ್‌ನ ಹಳ್ಳಿಯಿಂದ ಜಿಯೋ ಆರಂಭಿಸಿದೆ.

 5ಜಿ ಸೇವೆ ಪ್ರಾರಂಭವಾಗುವ ಬಗ್ಗೆ ಸರ್ಕಾರ ನಗರಗಳನ್ನ ನಿರ್ದಿಷ್ಟಪಡಿಸಿಲ್ಲವಾದರೂ  ಟೆಲಿಂಕಾಂ ಆಪರೇಟರ್ ಗಳು ಹಲವು ಮೆಟ್ರೋ ನಗರಗಳಲ್ಲಿ 5 ಜಿ ಸೇವೆ ನೀಡಲು ಮುಂದಾಗಿವೆ.

 ಈ ವರ್ಷದ 5G ಸ್ಪೆಕ್ಟ್ರಮ್ ಹರಾಜಿನಲ್ಲಿ 88,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ಬಿಡ್ ಮಾಡಿದ ರಿಲಯನ್ಸ್ ಜಿಯೋ, ದೆಹಲಿಯಂತಹ ಮೆಟ್ರೋ ನಗರಗಳಲ್ಲಿ ದೀಪಾವಳಿಯ ವೇಳೆಗೆ ತನ್ನ 5G ನೆಟ್‌ವರ್ಕ್‌ನಲ್ಲಿ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಹೊರತರುವುದಾಗಿ ಆಗಸ್ಟ್ ನಲ್ಲಿ ತಿಳಿಸಿದೆ.  ಈ ವರ್ಷ ದೀಪಾವಳಿ ವೇಳೆಗೆ ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾ ನಗರಗಳಲ್ಲಿ 5ಜಿ ಸೇವೆ ಸಿಗಲಿದೆ.

 ಹರಾಜಿನಲ್ಲಿ ಎರಡನೇ ಅತಿ ಹೆಚ್ಚು ಖರ್ಚು ಮಾಡಿದ ಭಾರ್ತಿ ಏರ್‌ಟೆಲ್ 2023 ರ ಅಂತ್ಯದ ವೇಳೆಗೆ ದೇಶದ ಎಲ್ಲಾ ನಗರ ಭಾಗಗಳಲ್ಲಿ 5G ಲಭ್ಯವಿರುತ್ತದೆ ಎಂದು ಹೇಳಿದೆ. ಅಲ್ಲದೆ, ಪಟ್ಟಣಗಳು ಮತ್ತು ಪ್ರಮುಖ ಗ್ರಾಮೀಣ ಪ್ರದೇಶಗಳಲ್ಲೂ  5G ಲಭ್ಯವಿರುತ್ತದೆ ಎಂದು ಕಂಪನಿ ಹೇಳಿದೆ.

5G services to be rolled out today – Prime Minister Narendra Modi will launch

Tags: 5G servicesNarendra modi
ShareTweetSendShare
Join us on:

Related Posts

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Dildar Shreys Manju

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್…. 

by Naveen Kumar B C
March 31, 2023
0

Shreyas Manju :  ಕೆ ಮಂಜು ಪುತ್ರನ ‘ದಿಲ್ ದಾರ್’ ಸಿನಿಮಾಗೆ  ಕ್ಲಾಪ್ ಮಾಡಿದ  ವಿ ರವಿಚಂದ್ರನ್….   ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು...

Lakhmi Narasimha

Astrology : ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ….

by Naveen Kumar B C
March 31, 2023
0

ಸಂಸಾರವನ್ನು ಸಂಕಷ್ಟಕ್ಕೆ ದೂಡುವ ಜನ್ಮ ದೋಷಗಳನ್ನು ಹೋಗಲಾಡಿಸಲು ಈ ಒಂದು ಸರಳ ವಿಧಾನವನ್ನು ಅನುಸರಿಸಿದರೆ ಸಾಕು. ಬಡತನವನ್ನು ತೊಡೆದುಹಾಕಲು ಮತ್ತು ಸಂತೋಷದಿಂದ ಬದುಕಲು ಸುಲಭವಾದ ಮಾರ್ಗ.... ಬಡತನ...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram