ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Curry Leaves : ಆರೋಗ್ಯ ಮತ್ತು ಸೌಂದರ್ಯಕ್ಕಾಗಿ  ಕರಿಬೇವಿನ ಎಲೆಯ ಆರು ಉಪಯೋಗಗಳು…   

ಒರಟಾದ ಅಥವಾ ಡ್ಯಾಮೇಜ್ ಆದ  ಕೂದಲಿಗೆ  ಕರಿಬೇವಿನ ಎಲೆಗಳನ್ ಪೇಸ್ಟ್ ನಂತೆ ಹಚ್ಚಬಹುದು. ಇದನ್ನು ಮೊಸರು, ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ  15 ನಿಮಿಷಗಳ ಕಾಲ ಬಿಟ್ಟು ತೊಳೆಯಬೇಕು. 

Naveen Kumar B C by Naveen Kumar B C
December 21, 2022
in Newsbeat, Health, ಆರೋಗ್ಯ
curry leaves
Share on FacebookShare on TwitterShare on WhatsappShare on Telegram

ಆರೋಗ್ಯ ಮತ್ತು ಸೌಂದರ್ಯಕ್ಕಾಗಿ  ಕರಿಬೇವಿನ ಎಲೆಯ ಆರು ಉಪಯೋಗಗಳು…

ಭಾರತೀಯ ಅಡುಗೆ ಶೈಲಿಯನ್ನ ನಾವೆಲ್ಲರು ಕರಿಬೇವಿನ ಎಲೆಗಳನ್ನ  ಬಳಸುತ್ತಲೆ ಇರುತ್ತೇವೆ.   ತಿಂಡಿಗಳಿ ಚಟ್ನಿಗಳು ಸೇರಿದಂತೆ ಹಲವು ಅಡುಗೆಗಳಿಗೆ ಕರಿಬೇವಿನ ಘಮ ಬೇಕೆ ಬೇಕು. ಭಾರತೀಯರು ಯಾಕಿಷ್ಟು  ಕರಿಬೇವು ಬಳಸುತ್ತಾರೆ ಎಂಬ ಪ್ರಶ್ನೆಗೆ  ಉತ್ತರ ಅದರಲ್ಲಿರುವ ಪೋಷಕಾಂಶಗಳು.   ಕರಿಬೇವಿನ ಎಲೆಗಳಲ್ಲಿ  ರೋಗನಿರೋಧಕ ಶಕ್ತಿ  ಕಬ್ಬಿಣ, ಜೀವಸತ್ವಗಳು, ಕ್ಯಾಲ್ಸಿಯಂ, ಫೈಬರ್ ಮತ್ತು ಇತರ ಸಹಾಯಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.

ಕರಿಬೇವಿನ  ಎಲೆಗಳ ಪ್ರಮುಖ ಆರೋಗ್ಯಕರ ಪ್ರಯೋಜನಗಳು ಈ ರೀತಿ ಇದೆ.

ಗಾಯ ಮತ್ತು ಸುಟ್ಟ ಗಾಯಗಳನ್ನ ಗುಣಪಡಿಸುತ್ತದೆ

ಗಾಯ ಮತ್ತು ಸುಟ್ಟ ಗಾಯಗಳಿಗೆ  ಕರಿಬೇವಿನ ಎಲೆಯನ್ನ  ರುಬ್ಬಿ ಹಚ್ಚಿದರೇ  ಗಾಯಗಳು ಬೇಗ ವಾಸಿಯಾಗುತ್ತವೆ.  ಎಲೆಗಳಲ್ಲಿರುವ ಆಲ್ಕಲಾಯ್ಡ್‌  ಗಳು ಗಾಯವನ್ನ ಬೇಗ ಗುಣಪಡಿಸುತ್ತವೆ.  ಅಲ್ಲದೆ, ಕರಿಬೇವಿನ ಎಲೆಗಳು ಆಂಟಿಫಂಗಲ್, ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ ಎಂದು ತಿಳಿದುಬಂದಿದೆ.

ಕಣ್ಣಿನ ದೃಷ್ಟಿಗೆ ಒಳ್ಳೆಯದು….

ಕರಿಬೇವಿನ ಸೊಪ್ಪು ಕಣ್ಣಿಗೆ ಒಳ್ಳೆಯದು ಎಂದು ಮನೆಯ ಹಿರಿಯರು ಹೇಳುತ್ತಲೆ  ಇರುತ್ತಾರೆ.  ಕರಿಬೇವಿನ ಎಲೆಯಲ್ಲಿರುವ ವಿಟಮಿನ್ ಎ ಕಾರ್ನಿಯಾವನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ ಮತ್ತು ದೃಷ್ಟಿ ಸುಧಾರಿಸುತ್ತದೆ.

 

ಜೀರ್ಣಕ್ರಿಯೆ ಸುಧಾರಿಸುತ್ತದೆ 

ಕರಿಬೇವಿನ ಎಲೆಗಳಲ್ಲಿರುವ ಫೈಬರ್ ಅಂಶಗಳು ಜಠರ ಮತ್ತು ಕರುಳಿನ ಸಮಸ್ಯೆಗಳಿಗೆ ಚಿಕಿತ್ಸೆ  ನೀಡುವ ಮೂಲಕ ಜೀರ್ಣಕ್ರಿಯೆಯನ್ನ ಸುಧಾರಿಸುತ್ತದೆ.  ಇದರಿಂದ  ಅತಿಸಾರ, ಮಲಬದ್ಧತೆ, ಹೊಟ್ಟೆ ಉಬ್ಬರ ವಾಕರಿಕೆ ಮತ್ತು ಪೈಲ್ಸ್ ಅನ್ನ ತಡೆಗಟ್ಟಬಹುದು.

 ರಕ್ತಹೀನತೆ ತಡೆಯುತ್ತದೆ

ದೇಹದಲ್ಲಿ ಕಬ್ಬಿಣದ ಕೊರತೆಯಿಂದ ರಕ್ತಹೀನತೆ ಉಂಟಾಗುತ್ತದೆ. ಕರಿಬೇವಿನ ಎಲೆಗಳು ಕಬ್ಬಿಣ ಮತ್ತು ಫೋಲಿಕ್ ಆಮ್ಲದಲ್ಲಿ ಸಮೃದ್ಧವಾಗಿವೆ ಮತ್ತು ಆದ್ದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮತ್ತು ಕೆಂಪು ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

 

ಹಲ್ಲಿನ ಆರೈಕೆಗೆ ಪರಿಣಾಮಕಾರಿ

ಕರಿಬೇವಿನ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರ ವಿರೋಧಿ ಗುಣಗಳು ಉತ್ತಮ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಎಲೆಗಳಲ್ಲಿರುವ ತೈಲಗಳು ಹಲ್ಲು ಮತ್ತು ಒಸಡುಗಳನ್ನ ಬಲಪಡಿಸುತ್ತದೆ.

 

ಕೂದಲಿಗೆ ಅದ್ಭುತ ಔಷಧ

ಒರಟಾದ ಅಥವಾ ಡ್ಯಾಮೇಜ್ ಆದ  ಕೂದಲಿಗೆ  ಕರಿಬೇವಿನ ಎಲೆಗಳನ್ ಪೇಸ್ಟ್ ನಂತೆ ಹಚ್ಚಬಹುದು. ಇದನ್ನು ಮೊಸರು, ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ  15 ನಿಮಿಷಗಳ ಕಾಲ ಬಿಟ್ಟು ತೊಳೆಯಬೇಕು.

6 Health Benefits of Curry Leaves

Tags: curry leaves
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram