ಬೆಂಗಳೂರು: ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ಇದೀಗ ಕನ್ನಡಿಗರ ನಿದ್ದೆಗೆಡಿಸಿದೆ. ಜನರು ಕೊರೊನಾಗೆ ಹೆದರಿ ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆಗಳ ಸುರಿಮಳೆಗೈದಿದ್ದಾರೆ. ಸಾರ್.. ನಂಗೆ ಎರಡು ದಿನದಿಂದ ಶೀತ, ಜ್ವರ, ಕೆಮ್ಮು. ನನಗೆ ಕೊರೊನಾ ಇದೆಯಾ?. ಇದೆಲ್ಲ ಕೊರೊನಾ ವೈರಸ್ ಲಕ್ಷಣಗಳಾ ಎಂದು ಆರೋಗ್ಯ ಇಲಾಖೆಯ ಸಹಾಯವಾಣಿಗೆ ಕರೆಗಳ ಮೇಲೆ ಕರೆಗಳು ಬರುತ್ತಿವೆ. ಸಹಾಯವಾಣಿಗೆ ಇದೂವರೆಗೆ ಆರೂವರೆ ಸಾವಿರ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಕೇವಲ 3-4 ತಿಂಗಳಲ್ಲಿ ಇಷ್ಟೊಂದು ಕರೆ ಬಂದಿದ್ದು, 104 ಸಹಾಯವಾಣಿಯ ಸಿಬ್ಬಂದಿಗೆ ಈಗ ಕೊರೊನಾ ಬಗ್ಗೆ ಮಾಹಿತಿ ಕೊಡೋದೆ ಕೆಲಸವಾಗಿದೆ.
ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ
ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...








