ಬಿಜೆಪಿ ದೇಶದಲ್ಲಿ ಸತತ 2ನೇ ಬಾರಿಗೆ ಅಧಿಕಾರಕ್ಕೇರಿದ್ದು, ಸತತ 7 ನೇ ಬಾರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೆಡ್ ಫೋರ್ಟ್ ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿ ಕೊರೊನಾ ಆತಂಕದಿಂದಾಗಿ ದೇಶಾದ್ಯಂತ ಅತ್ಯಂತ ಸರಳವಾಗಿ ಸ್ವತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಇಂದು ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಮೊದಲಿಗೆ ರಾಜಘಾಟ್ ಗೆ ತೆರಳಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ಗೌರವ ಸೂಚಿಸಿದ ಮೋದಿ ಅವರು ಇದಾದ ಬಳಿಕ ರಕ್ಷಣಾ ಪಡೆಗಳಿಂದ ಗಾರ್ಡ್ ಆಫ್ ಹಾನರ್ ಸ್ವೀಕರ ಮಾಡಿದ ಬಳಿಕ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನೂ ಈ ಮೂಲಕ ಸತತ ಏಳನೇ ಬಾರಿಗೆ ಮೋದಿ ಅವರು ಧ್ವಜಾರೋಹಣ ನೆರವೇರಿಸಿದಂತಾಗಿದೆ.
ಬಿಡದಿ ಟೌನ್ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








