Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

V.Somanna | ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳ ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು

Mahesh M Dhandu by Mahesh M Dhandu
August 14, 2022
in Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

V.Somanna | ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳ ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಬಿಜಿಎಸ್ ಆಟದ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಸಮಾರಂಭವನ್ನು ಸ್ಥಳೀಯ ಶಾಸಕರು, ವಸತಿ ಮತ್ತು ಮೂಲ ಸೌಲಭ್ಯ ಸಚಿವರಾದ ವಿ.ಸೋಮಣ್ಣರವರು ಉದ್ಘಾಟಿಸಿದರು.

Related posts

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

June 1, 2023
ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023

ಶಾಲೆಯ ಮಕ್ಕಳಿಂದ ಪಥ ಸಂಚಲನ ಮತ್ತು ವಿವಿಧ ವೇಷಭೂಷಣ ಧರಿಸಿದ ಮಕ್ಕಳು, ವಾದ್ಯತಂಡಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ವಿಷೇಶಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರವಾಹನ ವಿತರಿಸಲಾಯಿತು.

ಇದೇ ವೇಳೆ ಮಾತನಾಡಿದ ಸಚಿವರು, ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿ ರವರ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಆನ್ನಯ ಹರ್ ಘರ್ ತಿರಂಗಾ ಅಂದೋಲನ ನಮ್ಮ ಕ್ಷೇತ್ರದಲ್ಲಿ ಮನೆ ಮೇಲೆ ತ್ರಿರ್ವಣ ಧ್ವಜಾವನ್ನು ಉಚಿತವಾಗಿ ವಿತರಿಸಲಾಗಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ,ಆರೋಗ್ಯ ಮತ್ತು ಪರಿಸರ ಮೂಲ ಆದ್ಯತೆ ನೀಡಲಾಗಿದೆ.
ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ದಿ ಎಂಬಂತೆ ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳಾಗಿ ನಿರ್ಮಿಸಲಾಗಿದೆ.

ಕನಕಭವನ ಮತ್ತು ಜ್ಞಾನಸೌಧದಲ್ಲಿ ಐಎಎಸ್ ಮತ್ತು ಪರೀಕ್ಷಾ ತರಭೇತಿ ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲಾಗಿದೆ.

75th Independence Amrita Mahotsava v somanna  saaksha tv
75th Independence Amrita Mahotsava v somanna saaksha tv

ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ದಾಸರಹಳ್ಳಿ ಮತ್ತು ಪಂತರಪಾಳ್ಯದಲ್ಲಿ ಸೂಪರ್ ಸ್ಪಷಾಲಿಟಿ ಆಸ್ಪತ್ರೆ, ಪರಿಸರ ಸ್ವಚ್ಚತೆಗೆ ಆದ್ಯತೆ ಕ್ಷೇತ್ರದಲ್ಲಿರುವ ಪಾರ್ಕ್ ನವೀಕರಣ ಮಾಡಿ ಹಸಿರುಮಯ ವಾತವರಣ ನಿರ್ಮಿಸಲಾಗಿದೆ.

ಮಹಾತ್ಮಗಾಂಧೀಜಿ, ಸುಭಾಶ್ ಚಂದ್ರಬೋಸ್, ವೀರಸಾರ್ವಕರ್, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಲಕ್ಷಾಂತರ ದೇಶ ಪ್ರೇಮಿಗಳ ತ್ಯಾಗ,ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳು ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಾಗೇಶ್, ಶ್ರೀಧರ್, ದಾಸೇಗೌಡ, ಶ್ರೀಮತಿ ರೂಪಲಿಂಗೇಶ್ವರ್, ಪಲ್ಲವಿರವರು ಭಾಗವಹಿಸಿದ್ದರು

Tags: 75th-independenceamrita-mahotsavav somanna
ShareTweetSendShare
Join us on:

Related Posts

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

by Honnappa Lakkammanavar
June 1, 2023
0

ಚಾಮರಾಜನಗರ : ಜಿಲ್ಲೆಯ ಹೆಚ್.ಮೂಕಳ್ಳಿ ಹತ್ತಿರ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ (Jet Crash) ಪತನಗೊಂಡು ಉರಿದಿತ್ತು. ಇದಕ್ಕೆ ತಾಂತ್ರಿಕ ದೋಷವೇ (Technical Fault) ಕಾರಣ ಎಂದು...

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

by Honnappa Lakkammanavar
June 1, 2023
0

ಬೆಂಗಳೂರು: ಕಾಂಗ್ರೆಸ್ (Congress) ಘೋಷಿಸಿದ್ದ ಗ್ಯಾರಂಟಿಗಳನ್ನು ಈಡೇರಿಸಲು ಈಗ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿಯ (BMTC) ಸಾಮಾನ್ಯ ಬಸ್‌...

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ

by Honnappa Lakkammanavar
June 1, 2023
0

ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ...

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ!

by Honnappa Lakkammanavar
June 1, 2023
0

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆಯ ಬಸವನಗುಡಿಯಲ್ಲಿ ವಿದ್ಯುತ್...

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಈ ವಾರಿದ ಅತಿಥಿ ಡಿಕೆಶಿ!?

by Honnappa Lakkammanavar
May 31, 2023
0

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

ತಾಂತ್ರಿಕ ದೋಷವೇ ವಿಮಾನ ಪತನಗೊಳ್ಳಲು ಕಾರಣ!

June 1, 2023
ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram