ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

17 ವರ್ಷದ ಬಾಲಕಿಯನ್ನು ಮದುವೆಯಾದ 78 ವರ್ಷದ ವ್ಯಕ್ತಿ – 22 ದಿನಗಳ ನಂತರ ವಿಚ್ಛೇದನಕ್ಕೆ ಅರ್ಜಿ

Shwetha by Shwetha
November 5, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
78 old married teenager
Share on FacebookShare on TwitterShare on WhatsappShare on Telegram

17 ವರ್ಷದ ಬಾಲಕಿಯನ್ನು ಮದುವೆಯಾದ 78 ವರ್ಷದ ವ್ಯಕ್ತಿ – 22 ದಿನಗಳ ನಂತರ ವಿಚ್ಛೇದನಕ್ಕೆ ಅರ್ಜಿ 78 old married teenager

ಜಕಾರ್ತಾ, ನವೆಂಬರ್05: ಇಂಡೋನೇಷ್ಯಾದ 78 ವರ್ಷದ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಯನ್ನು ಮದುವೆಯಾಗಿ, 22 ದಿನಗಳ ನಂತರ ಬೇರೆಯಾಗಲು ನಿರ್ಧರಿಸಿದ್ದಾನೆ. ಕಳೆದ ತಿಂಗಳು ವಿವಾಹವಾದ ಅಬಾ ಸರ್ನಾ (78) ಮತ್ತು ಆತನ ಪತ್ನಿ ನೋನಿ ನವಿತಾ (17) ದಂಪತಿಗಳು ಕಳೆದ ವಾರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. 78 old married teenager
78 old married teenager

Related posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026
ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

May 15, 2026

ನವವಿವಾಹಿತರು ತಮ್ಮ ಅಪಾರ ವಯಸ್ಸಿನ ವ್ಯತ್ಯಾಸದಿಂದಾಗಿ ಸಾಕಷ್ಟು ಸುದ್ದಿಯಾಗಿದ್ದರು.

ಅವರಿಬ್ಬರ ನಡುವೆ ಯಾವುದೇ ಸಮಸ್ಯೆಗಳು ಇರದೆ ಇದ್ದರೂ ಅಬಾ ಸರ್ನಾ, ನೋನಿಗೆ ವಿಚ್ಛೇದನ ಪತ್ರವನ್ನು ಕಳುಹಿಸಿದ್ದು, ನೋನಿ ಕುಟುಂಬಕ್ಕೆ ಅಘಾತ ತಂದಿದೆ.

ನೋನಿಯ ಸಹೋದರಿ ಇಯಾನ್, ನಮ್ಮ ಕುಟುಂಬಕ್ಕೆ ಅಬಾ ಸರ್ನಾ ಅವರೊಂದಿಗೆ ಯಾವುದೇ ತೊಂದರೆ ಇಲ್ಲ. ಆದರೆ, ಅಬಾ ಸರ್ನಾ ಮತ್ತು ಅವರ ಕುಟುಂಬದಿಂದ ಈ ಸಮಸ್ಯೆ ಬಂದಿದ್ದು, ಅಬಾ ಸರ್ನಾ ಕುಟುಂಬ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದರು ಎಂದು ಅವರು ಹೇಳಿದ್ದಾರೆ.

ಮಿಲಿಟರಿ ಸುಧಾರಣೆಗಳು : ಹೊಸ ಪಿಂಚಣಿ ಯೋಜನೆ, ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ

ತಮ್ಮ ಮದುವೆಗೆ ಮೊದಲು ನೋನಿ ಗರ್ಭಿಣಿಯಾಗಿದ್ದರಿಂದ ದಂಪತಿಗಳು ಬೇರೆಯಾದರು ಎಂಬ ಆರೋಪಗಳು ಕೇಳಿಬಂದಿದ್ದು, ಇಯಾನ್ ಇದನ್ನು ನಿರಾಕರಿಸಿದ್ದಾರೆ.

ಅಬಾ ಅವರು ಮೋಟಾರ್ ಸೈಕಲ್, ಹಾಸಿಗೆ ಮತ್ತು ಕ್ಲೋಸೆಟ್ ಜೊತೆಗೆ ಆರ್’ಎಂ ( RM) 2,819 (ರೂ. 50,000) ಅನ್ನು ನೋನಿಗೆ ನೀಡಿದ್ದರು. ಟ್ರಕ್ ಮೂಲಕ ವರದಕ್ಷಿಣೆ ಸಾಗಿಸಿದ್ದು, ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಗಮನವನ್ನು ಸೆಳೆದಿತ್ತು. ‌

78 old married teenager

ಮತ್ತೊಂದು ಘಟನೆಯಲ್ಲಿ, ಇಂಡೋನೇಷ್ಯಾದ ವ್ಯಕ್ತಿಯೊಬ್ಬ ತನ್ನ ಇಬ್ಬರೂ ಗೆಳತಿಯರನ್ನು ಏಕ ಸಮಯದಲ್ಲಿ ಮದುವೆಯಾಗಿದ್ದಾನೆ. ಅವರನ್ನು ನೋಯಿಸಲು ಬಯಸದ ಅವನು ಇಬ್ಬರನ್ನೂ ವಿವಾಹವಾಗಿದ್ದು, ಆ ವ್ಯಕ್ತಿ ವಧುವಿನ ಕುಟುಂಬಗಳಿಗೆ ವರದಕ್ಷಿಣೆ ರೂಪದಲ್ಲಿ ಒಂದು ಸುಂದರವಾದ ಮೊತ್ತವನ್ನು ಪಾವತಿಸಿದ್ದ.

ಇಂಡೋನೇಷ್ಯಾದಲ್ಲಿ, ವರನು ವಧುವಿನ ಕುಟುಂಬಕ್ಕೆ ವರದಕ್ಷಿಣೆ ನೀಡುವುದು ಸಾಮಾನ್ಯ ಕ್ರಮವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಡಾ. ರಾಜ್ ಕುಮಾರ್ ಬಾಲಕೃಷ್ಣ ರವರ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಕಾರಣವಾದ ಆ ಘಟನೆhttps://t.co/Jarz6CPy3j

— Saaksha TV (@SaakshaTv) November 5, 2020

ವಿವಾಹ ವಿಚ್ಛೇದನ ಪಡೆದರೂ ಪತ್ನಿ ಮತ್ತು ಮಕ್ಕಳಿಗೆ ಪತಿಯು ಪಾಲನೆ ಭತ್ಯೆ ನೀಡಬೇಕು – ಅಲಹಾಬಾದ್ ಹೈಕೋರ್ಟ್https://t.co/qTRz4BW2XO

— Saaksha TV (@SaakshaTv) November 5, 2020

Tags: 78 old married teenagerDivorce
ShareTweetSendShare
Join us on:

Related Posts

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

ಇಂದಿರಾ ಗಾಂಧಿ ಬಳಿಕ ಮೋದಿಯೇ ಅಪ್ರತಿಮ ನಾಯಕ: ವಾಸ್ತವ ಒಪ್ಪಿಕೊಳ್ಳಿ ಎಂದ ಶಾಸಕ ಕೆ.ಎನ್. ರಾಜಣ್ಣ

by Shwetha
May 15, 2026
0

ರಾಜ್ಯ ರಾಜಕಾರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಈಗ ಹೊಸ ಚರ್ಚೆಗೆ ನಾಂದಿ ಹಾಡಿದೆ. ದೇಶ ಕಂಡ ದಿವಂಗತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram