ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ಮೋದಿಗೆ 80% ಭಾರತೀಯರ ಬೆಂಬಲ: ಅಮೆರಿಕ ಸಮೀಕ್ಷೆ…

admin by admin
September 1, 2023
in ಎಸ್ ಸ್ಪೆಷಲ್, Newsbeat, Saaksha Special
Share on FacebookShare on TwitterShare on WhatsappShare on Telegram

ಮೋದಿಗೆ 80% ಭಾರತೀಯರ ಬೆಂಬಲ: ಅಮೆರಿಕ ಸಮೀಕ್ಷೆ

80% Indians support Modi: US survey

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ನಮಸ್ಕಾರ ಗೆಳೆಯರೆ,

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರ್ಯವೈಖರಿ, ವ್ಯಕ್ತಿತ್ವ ಮತ್ತು ಮಾತುಗಳಿಂದ ಜಗತ್ತಿನಾದ್ಯಂತ ಜನಪ್ರಿಯರಾಗಿದ್ದಾರೆ. ಪ್ರಧಾನಿ ಮೋದಿಯವರಿಗೆ ಜಗತ್ತಿನಾದ್ಯಂತ ಫಾಲವರ್ಸ್ ಇದ್ದು ವಿಶ್ವ ನಾಯಕ ಎಂದು ಅವರ ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ.

ಈ ನಡುವೆಯೇ ನರೇಂದ್ರ ಮೋದಿ ಅವರು ಮತ್ತೊಮ್ಮೆ ಜನಪ್ರಿಯ ನಾಯಕ ಎನ್ನುವುದು ಸಾಬೀತಾಗಿದೆ. 2024ರ ಲೋಕಸಭಾ ಚುನಾವಣೆಗೆ ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಯುತ್ತಿರುವಾಗಲೇ ಈ ಅಂಶ ಬಹಿರಂಗವಾಗಿದೆ. ಅಮೆರಿಕದ ಪಕ್ಷಾತೀಯ ಸರ್ವೆ ಸಂಸ್ಥೆಯಾದ ಫ್ಯೂ ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ 80ರಷ್ಟು ಭಾರತೀಯರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎಂದು ಸರ್ವೆ ಹೇಳಿದೆ.

2014ರಿಂದ ಅಧಿಕಾರದಲ್ಲಿರುವ ಮೋದಿ, 2 ಬಾರಿ ಪ್ರಧಾನಿಯಾಗಿದ್ದಾರೆ. ಇದೀಗ ಮೂರನೇ ಬಾರಿಯೂ ಮೋದಿಯವರೇ ಪ್ರಧಾನಿಯಾಗಬೇಕು ಅಂತ ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಈ ವೇಳೆ ಫ್ಯೂ ಸಂಸ್ಥೆ ನಡೆಸಿದ ಸರ್ವೆ ರಿಪೋರ್ಟ್ ಬಿಜೆಪಿಗೆ ಬೂಸ್ಟ್ ಸಿಕ್ಕಂತಾಗಿದೆ. ಭಾರತೀಯರು ತಮ್ಮ ಪ್ರಧಾನಿಯನ್ನು ಹೇಗೆ ನೋಡುತ್ತಾರೆ ಎಂಬುದನ್ನೂ ಸಮೀಕ್ಷೆ ವಿಶ್ಲೇಷಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಎಂಬ ನಾಲ್ಕು ನಾಯಕರನ್ನು ಸಮೀಕ್ಷೆಯು ಗಣನೆಗೆ ತೆಗೆದುಕೊಂಡಿದೆ.

ಇವರಿಗೆ 10 ಭಾರತೀಯರಲ್ಲಿ 8 ಮಂದಿ ಮೋದಿಯವರ ನಾಯಕತ್ವಕ್ಕೆ ಬಹುಪರಾಕ್ ಎಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರದ ಪ್ರಭಾವವು ಬಲವಾಗಿ ಬೆಳೆಯುತ್ತಿದೆ ಎಂದು ಹತ್ತರಲ್ಲಿ ಏಳು ಭಾರತೀಯರು ಹೇಳಿದ್ದಾರೆ. ಆದರೆ ಐದನೇ ಒಂದು ಭಾಗದಷ್ಟು ಕಡಿಮೆ ಜನ ಭಾರತದ ಪ್ರಭಾವ ದುರ್ಬಲವಾಗುತ್ತಿದೆ ಎಂದು ಭಾವಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಇನ್ನು 16 ಪ್ರತಿಶತ ಜನರು ಯಾವುದೇ ಅಭಿಪ್ರಾಯವನ್ನು ಹಂಚಿಕೊಳ್ಳಲಿಲ್ಲ.

ಮಾರ್ಚ್ 25 ಮತ್ತು ಮೇ 11 ರ ನಡುವೆ 2,611 ಭಾರತೀಯರೊಂದಿಗೆ ವಿಶ್ವದ 24 ದೇಶಗಳ 30816 ಜನರನ್ನು ಸಂದರ್ಶಿಸಿ ಅಮೆರಿಕ ಸಂಸ್ಥೆ ಸಮೀಕ್ಷಾ ವರದಿ ತಯಾರಿ ಮಾಡಿದೆ.

ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ದಕ್ಷಿಣ ಕೊರಿಯಾ, ಕೀನ್ಯಾ ಮತ್ತು ನೈಜೀರಿಯಾದಂತಹ ದೇಶಗಳು ಭಾರತವನ್ನು ಹೆಚ್ಚು ಧನಾತ್ಮಕವಾಗಿ ನೋಡುತ್ತವೆ, ಆದರೆ ಇಸ್ರೇಲ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

“ಭಾರತದ ದೃಷ್ಟಿಕೋನಗಳು ಇಸ್ರೇಲ್‌ನಲ್ಲಿ ಹೆಚ್ಚು ಸಕಾರಾತ್ಮಕವಾಗಿವೆ, ಅಲ್ಲಿನ ಶೇ 71 ರಷ್ಟು ಜನರು ಭಾರತದ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದಾರೆ. ಶೇ
51% ಅಮೆರಿಕನ್ನರು, 55 ರಷ್ಟು ಜಪಾನಿಯರು ಮತ್ತು 52 ರಷ್ಟು ಆಸ್ಟ್ರೇಲಿಯನ್ನರು ಭಾರತವನ್ನು ಧನಾತ್ಮಕವಾಗಿ ಪರಿಗಣಿಸುತ್ತಾರೆ. ಇವರು ಭಾರತದ ಜೊತೆಗೆ QUAD ನ ಸದಸ್ಯರಾಗಿದ್ದಾರೆ. ಆಫ್ರಿಕಾ ಹಾಗೂ ಕೀನ್ಯಾದಲ್ಲಿ 64% ಮತ್ತು ನೈಜೀರಿಯಾದಲ್ಲಿ 60% ರಷ್ಟು ಜನರು ಭಾರತವನ್ನು ಧನಾತ್ಮಕವಾಗಿ ಪರಗಣಿಸುತ್ತಾರೆ.

ಭಾರತದಲ್ಲಿ, 2019 ರಲ್ಲಿ ದೇಶವನ್ನು ಕೊನೆಯದಾಗಿ ಸಮೀಕ್ಷೆ ಮಾಡಿದಾಗಿನಿಂದ ಚೀನಾದ ನಕಾರಾತ್ಮಕ ದೃಷ್ಟಿಕೋನಗಳು ಐತಿಹಾಸಿಕ ಗರಿಷ್ಠ ಮಟ್ಟವನ್ನು ತಲುಪಿವೆ ಎಂದು ಪ್ಯೂ ವರದಿ ಹೇಳಿದೆ. ಮೂರನೇ ಎರಡರಷ್ಟು ಭಾರತೀಯರು ಚೀನಾದ ಬಗ್ಗೆ ವಿರೋಧ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Tags: 2023 election2024 election2024 lok sabha election2024 Lok Sabha elections2024 loksabha electionbihar lok sabha election 2024ElectionELECTION 2023Election 2024Electionselections 2019elections 2023general assembly election 2024karnataka election 2023Lok Sabha Electionlok sabha election 2019Lok Sabha Election 2024lok sabha election 2024 apLok Sabha Elections 2024loksabha election 2024loksabha elections 2024
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram