ADVERTISEMENT
Tuesday, September 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಉಗ್ರರ ವಿರುದ್ಧ 8 ಗಂಟೆ ಕಾರ್ಯಾಚರಣೆ ; ಕರ್ನಲ್, ಮೇಜರ್ ಸೇರಿ ಐವರು ಹುತಾತ್ಮ…

admin by admin
May 3, 2020
in International, Newsbeat
Share on FacebookShare on TwitterShare on WhatsappShare on Telegram

ನವದೆಹಲಿ : ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರಾ ನಗರದ ಸಮೀಪ ಭದ್ರತಾ ಪಡೆಗಳು ಸತತ 8 ಗಂಟೆಗಳ ಕಾಲ ಉಗ್ರರ ವಿರುದ್ಧ ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆ ಭಾನುವಾರ ಬೆಳಗ್ಗೆ ಅಂತ್ಯಗೊಂಡಿದೆ. ಇದರಲ್ಲಿ ಒಬ್ಬರು ಕರ್ನಲ್, ಮೇಜರ್, ಇಬ್ಬರು ಸೇನಾ ಯೋಧರು ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದು, ಪ್ರತಿದಾಳಿಗೆ ಇಬ್ಬರು ಉಗ್ರರು ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ .

ಭದ್ರತಾ ಪಡೆಯ ಮೇಜರ್ ಸೂದ್, ನಾಯಕ್ ರಾಜೇಶ್ ಮತ್ತು ಲ್ಯಾನ್ಸ್ ನಾಯಕ್ ದಿನೇಶ್ ಕಾರ್ಯಾಚರಣೆಯಲ್ಲಿ ಹುತಾತ್ಮಾಗಿರುವುದಾಗಿ ವರದಿ ವಿವರಿಸಿದೆ. ಹಂದ್ವಾರಾದ ಚಾಂಗಿಮುಲ್ಲಾ ಮನೆಯೊಂದರ ಒಳಗೆ ನಾಗರಿಕರನ್ನು ಉಗ್ರರು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು. ಇದರ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.

Related posts

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026
ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

September 8, 2026

ಉಗ್ರರು ಅಡಗಿದ್ದ ಮನೆಯ ಪ್ರದೇಶದೊಳಕ್ಕೆ ಐವರು ಅಧಿಕಾರಿಗಳ ತಂಡ ಕಾರ್ಯಾಚರಣೆಗೆ ಇಳಿದಿತ್ತು. ದಿಟ್ಟತನದ ಹೋರಾಟದಲ್ಲಿ ನಾಗರಿಕರನ್ನು ರಕ್ಷಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಈ ವೇಳೆ ಉಗ್ರರು ನಡೆಸಿದ ಭಾರೀ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮರಾಗಿದ್ದಾರೆ.

Tags: Jammu and Kashmir
ShareTweetSendShare
Join us on:

Related Posts

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

by Shwetha
September 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

by Shwetha
September 8, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸಭ್ಯತೆಯ ಗೆರೆಗಳು ಅಳಿಸಿ ಹೋಗುತ್ತಿವೆಯೇ ಎಂಬ ಸಂಶಯ ಮೂಡುವಂತೆ ಇಬ್ಬರು ಜನಪ್ರತಿನಿಧಿಗಳ ನಡುವಿನ ಜಗಳ ಈಗ ಬೀದಿ ರಂಪಾಟಕ್ಕೆ ಸಾಕ್ಷಿಯಾಗಿದೆ. ಗಣಿ ಧಣಿ,...

NICE ಪರಿಹಾರ ನಿವೇಶನ ವಿವಾದ: ಸರ್ಕಾರದ ನಿರ್ಧಾರಕ್ಕೆ ದೇವೇಗೌಡರ ಪ್ರಶ್ನೆಗಳ ಸುರಿಮಳೆ

NICE ಪರಿಹಾರ ನಿವೇಶನ ವಿವಾದ: ಸರ್ಕಾರದ ನಿರ್ಧಾರಕ್ಕೆ ದೇವೇಗೌಡರ ಪ್ರಶ್ನೆಗಳ ಸುರಿಮಳೆ

by Shwetha
September 8, 2026
0

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನಿವೇಶನ ಹಂಚಿಕೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರ ಇದೀಗ ರಾಜಕೀಯ ಹಾಗೂ ಕಾನೂನು ಚರ್ಚೆಗೆ...

108 ಆಂಬುಲೆನ್ಸ್ ನೌಕರರ ಪ್ರತಿಭಟನೆ: 15 ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

108 ಆಂಬುಲೆನ್ಸ್ ನೌಕರರ ಪ್ರತಿಭಟನೆ: 15 ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

by Shwetha
September 8, 2026
0

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ 108 ಆಂಬುಲೆನ್ಸ್ ಸೇವೆಯ ಸಿಬ್ಬಂದಿ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ. ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ನೌಕರರು, 15...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram