ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರಾದ್ಧ ಕರ್ಮದ ಉದ್ದೇಶವೇನು? ಇದರಿಂದ ಮನೆಯ ಸಂಸಾರದ ಮಕ್ಕಳಿಗೆ ಆಗುವ ಉಪಯೋಗವೇನು..!!

Mahesh M Dhandu by Mahesh M Dhandu
September 16, 2021
in Astrology, Newsbeat, ಜ್ಯೋತಿಷ್ಯ
Shraddha Karma saaksha tv
Share on FacebookShare on TwitterShare on WhatsappShare on Telegram

ಶ್ರಾದ್ಧ ಕರ್ಮದ ಉದ್ದೇಶವೇನು? ಇದರಿಂದ ಮನೆಯ ಸಂಸಾರದ ಮಕ್ಕಳಿಗೆ ಆಗುವ ಉಪಯೋಗವೇನು..!!

ಮರಣಾನಂತರ ಜೀವಿಗೆ ತನ್ನ ಕರ್ಮಾನುಸಾರ ಸ್ವರ್ಗವೋ, ನರಕವೋ ಪ್ರಾಪ್ತಿ. ಸ್ವರ್ಗವಾದರೆ ಮೋಕ್ಷ, ಅಮರತ್ವ. ಪುನರ್ಜನ್ಮವಿಲ್ಲವೆಂದು ನಂಬಿಕೆ. ಅವರಿಗೆ ಶ್ರಾದ್ಧಕರ್ಮಗಳಲ್ಲಿನ ತರ್ಪಣಗಳು ಏಕೆ ಬೇಕು? ನರಕವಾದರೆ ಪಾಪದ ಫಲ ಅನುಭವಿಸಿದ ನಂತರ ಪುನರ್ಜನ್ಮ. ಯಾವುದೋ ರೂಪದಲ್ಲಿ ಬೇರೆಯಲ್ಲಿಯೋ ಜನ್ಮ ಪಡೆದ ಪಿತೃಗಳಿಗೆ ನಾವು ಪಿಂಡಪ್ರದಾನ ಮಾಡುವುದರ ಅವಶ್ಯಕತೆಯೇನು?

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ದೇಹತ್ಯಾಗದ ನಂತರ ಆತ್ಮ ಪರಮಾತ್ಮನಲ್ಲಿ ಐಕ್ಯವಾದ ಮೇಲೆ ಜೀವಿಯ ಆತ್ಮಕ್ಕೆ ಪ್ರತ್ಯೇಕ ಅಸ್ತಿತ್ವವೆಲ್ಲಿದೆ? ಹೀಗಾಗಿ ಇಲ್ಲಿಯೂ ಶ್ರಾದ್ಧದ ಪ್ರಮೇಯವೇನು?

ಸಾಮಾನ್ಯವಾಗಿ ವೈದಿಕ ಸಮಾಜದಲ್ಲಿ ಆಸಕ್ತರಿಗೆ ಪಿತೃಶ್ರಾದ್ಧಾದಿ ಕಾರ್ಯ ಒಂದು ಕರ್ತವ್ಯವೆಂತಲೂ, ಅದನ್ನು ಶ್ರದ್ಧೆಯಿಂದ ಮಾಡಬೇಕೆಂತಲೂ ನಂಬಿಕೆಯಿದೆ. ಇದು ಸಾರ್ಥಕ ನಂಬಿಕೆ. ತಲತಲಾಂತರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ ಆಸ್ತಿಕ ಜನರು.

ಆದರೆ ಆಚರಣೆಗಳನ್ನು ನೋಡಿ ಹೀಗೆಳೆಯುವ, ನಿಂದೆ ಮಾಡುವ ವರ್ಗವೂ ಇದೆ. ಇದೇಕೆ ಮಾಡಬೇಕು? ಇದರಿಂದೇನು ಉಪಯೋಗ? ಎಂದು ಹಾಸ್ಯ ಮಾಡುವ ಜನರಿಗೂ ಕೊರತೆ ಇಲ್ಲ. ಅವರಿಗೆ ಉತ್ತರಿಸುವ ಉದ್ದೇಶವೂ ನನ್ನದಲ್ಲ.

ಆಸ್ತಿಕರಾದ ಜನರಿಗೆ ಅವರ ಪಿತೃಭಕ್ತಿಯ ಜೊತೆಯಲ್ಲಿ ಶ್ರದ್ಧೆ ಹೆಚ್ಚಾಗಲಿ ಎನ್ನುವ ಉದ್ದೇಶದಿಂದ ಶ್ರಾದ್ಧ ಸಾಫಲ್ಯತೆಯ ಕುರಿತು ಈ ಎರಡು ಮಾತನ್ನು ಬರೆಯುತ್ತಿದ್ದೇನೆ. ಇದನ್ನು ಓದಿದ ಪಿತೃಭಕ್ತಿ ಪರಾಯಣರಾದ ಶ್ರದ್ಧಾಳುಗಳು ಇನ್ನೂ ಹೆಚ್ಚಿನ ಶ್ರದ್ಧೆಯಿಂದ ತಮ್ಮ ತಂದೆತಾಯಿಯರ ಮೃತತಿಥ ಅಥವಾ ಪುಣ್ಯತಿಥಿ ಆಚರಿಸೋಣ.

ಪಿತೃಶ್ರಾದ್ಧದ ಮುಖ್ಯ ಉದ್ದೇಶವೇನು?
ಇಲ್ಲಿ ಪಿತೃವೆಂದರೆ ಯಾರು? ಯಾವುದು? ಅದೇಕೆ ಗೌರವಾನ್ವಿತ ಹಾಗೂ ಪೂಜನೀಯವಾಯ್ತು? ಅದು ವ್ಯಕ್ತಿಯೇ? ದೇಹವೇ? ಶಕ್ತಿಯೇ? ತತ್ವವೇ? ಚಿಂತಿಸೋಣ.
ಸಾಮಾನ್ಯವಾಗಿ ಸೂತ್ರಕಾರರ ಅಭಿಮತದಂತೆ ಪಿತೃ ಎಂಬುದು ಒಂದು ಸ್ಥಾನ, ಹುದ್ದೆ. ಅದಕ್ಕೆ ಅದರದ್ದೇ ಆದ ಜವಾಬ್ದಾರಿ, ಬದ್ಧತೆ ಇರುತ್ತದೆ.

ಅದನ್ನು ಹುಟ್ಟಿದ ಪ್ರತಿಯೊಂದು ಜೀವಿಯೂ ಹೊಂದಲೇ ಬೇಕಾದ ಹುದ್ದೆ. ಅದನ್ನು ಪಡೆಯಲು, ಜವಾಬ್ದಾರಿಯುತವಾಗಿ ನಿರ್ವಹಿಸಲು ಅಸಮಾನ್ಯ ಜ್ಞಾನವು ಬೇಕು. ಆ ಜ್ಞಾನವು ಅನುಭವದಿಂದ ಮಾತ್ರ ಪ್ರಾಪ್ತವಾಗುವಂತಹದ್ದು. ಕಲಿಕೆಯಿಂದ ಬರುವಂತಹದ್ದಲ್ಲ. ಅಂತಹಾ ಹುದ್ದೆಯನ್ನು ಅಲಂಕರಿಸಿದ್ದಾರೆ ನಮ್ಮ ಭೌತಿಕ ವ್ಯಾವಹಾರಿಕ ಪ್ರಪಂಚದ ಪಿತೃಗಳು.

ಅಂದರೆ ಭಾವನಾತ್ಮಕ ತಂದೆಯೆಂದು ಅರ್ಥ. ವ್ಯಕ್ತಿಗತವಾಗಿ ಆ ಸ್ಥಾನವನ್ನು ಸಮರ್ಥವಾಗಿ ಅವರು ನಿರ್ವಹಿಸಿದ್ದಾರೆ ಎಂದು ಹೇಳುವ ಅರ್ಹತಾ ಪತ್ರವೇ ನಾವು. ಹಾಗಿದ್ದಾಗ ಅವರ ನಿರ್ವಹಣೆಯಲ್ಲಿ ಅನರ್ಹರು ಎಂದರೆ ನಾವು ಅನರ್ಹರು ಎಂದೇ ಅರ್ಥ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Shraddha Karma saaksha tvಅಂತಹಾ ಪಿತೃಸ್ಥಾನ ಪಟ್ಟವು ಪ್ರತಿಯೊಬ್ಬ ಜೀವಿಯೂ ಬಯಸಿ ಪಡೆಯುವ ಪಟ್ಟ.

ಅದರ ಮಹತ್ವವೆಷ್ಟಿರಬಹುದು ಚಿಂತಿಸಿ? ಅದನ್ನು ಪಡೆದು ನಿರ್ವಹಿಸಿ, ಯಶಸ್ವಿಯಾಗಿ ನಮ್ಮನ್ನು ಈ ಲೋಕಕ್ಕೆ, ಸಮಾಜಕ್ಕೆ ಕೊಟ್ಟು ತಾವು ತೇರ್ಗಡೆಯಾಗಿ ವಿರಮಿಸಿದ ತಂದೆತಾಯಿಯ ಸ್ಥಾನ ಪೂಜಾರ್ಹವಲ್ಲವೇ ಚಿಂತಿಸಿ? ಅಂತಹಾ ಸ್ಥಾನವನ್ನು ಗೌರವಿಸುವುದು ಧರ್ಮವಲ್ಲವೇ? ಇದು ಶ್ರಾದ್ಧದ ಹಿನ್ನಲೆಯಲ್ಲಿರುವ ಮಾನವೀಯ ಧರ್ಮ.

ಇನ್ನು ಮೃತಾನಂತರ ಪುನರ್ಜನ್ಮ. ಅವರಿಗೇಕೆ ತರ್ಪಣ? ಪಿಂಡಪ್ರಧಾನ ಎಂಬ ಪ್ರಶ್ನೆಗಳಿವೆ. ಜನರೇ, ಈ ದೃಷ್ಟಿಯಿಂದ ಚಿಂತಿಸಬೇಕು – ತಂದೆಯು ಮೃತನಾಗುವುದಿಲ್ಲ, ದೇಹ ಮಾತ್ರ ನಾಶವಾಗಿದೆ. ತಂದೆಯು ಪುನರ್ಜನ್ಮ ಪಡೆದಿಲ್ಲ, ಆತ್ಮವು ಮಾತ್ರ ಪಡೆದಿದೆ. ತಂದೆ ಎಂಬ ಸ್ಥಾನ ಅಸ್ತಿತ್ವ ಕಳೆದುಕೊಳ್ಳುವುದಿಲ್ಲ, ತಂದೆಯಾಗಿಯೇ ಉಳಿದಿರುತ್ತಾರೆ. ಆತ್ಮವು ಮಾತ್ರ ಪುನರ್ಜನ್ಮ ಪಡೆದು ಹುಟ್ಟಿಬರಬಹುದು.

ಆದರೆ ಅದು ಪ್ರಾಣಿಯಾಗಿ ಹುಟ್ಟಿತು ಎಂದು ಯಾರೂ ಪ್ರಸಕ್ತಕಾಲದ ವಿಳಾಸ ಹೇಳುವಾಗ ತನ್ನ ತಂದೆಯು ಪ್ರಾಣಿಯಾಗಿ ಪುನರ್ಜನ್ಮ ಪಡೆದಿದ್ದಾರೆ ಎಂದು ಗೊತ್ತಿದ್ದರೂ ತಾನು ಪ್ರಾಣಿಯ ಮಗನೆಂದು ತನ್ನ ಹೆಸರಿನ ಮುಂದೆ ಸೇರಿಸಿಕೊಳ್ಳುವುದಿಲ್ಲ. ಪುನರ್ಜನ್ಮ ಸಿಕ್ಕಿದೆಯೋ, ಬಿಟ್ಟಿದೆಯೇ ಅದು ಬೇರೆಯ ವಿಚಾರ. ಈ ಶ್ರಾದ್ಧವನ್ನು ಮಾಡಬೇಕಾದ ಮಗನು ಬದುಕಿರುವವರೆಗೆ, ತಂದೆ ಎಂಬ ಭಾವನಾತ್ಮಕ ಅಸ್ತಿತ್ವವು ಪುನರ್ಜನ್ಮ ಪಡೆಯುವುದಿಲ್ಲ. ಆ ಪಟ್ಟ ಈ ಮಗನಿಗೆ ಸಿಗದೇ ಇರಬಹುದು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ
ನಿಮ್ಮ ಸಮಸ್ಯೆ ಏನೇ ಇರಲಿ, ಏಷ್ಟೇ ಕಠಿಣವಾಗಿರಲಿ ಮತ್ತು ನಿಮ್ಮ ಗುಪ್ತ ಸಮಸ್ಯೆಗಳಿಗೆ ಹಾಗೂ ಮನ ಇಚ್ಚಾ ಕಾರ್ಯ ನೆರೆವೆರಿಸಲು ಇಂದೇ ಕರೆಮಾಡಿ
ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ
ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲ ಪಲಹಾರ ಖಚಿತ ದುರ್ಗಾ ಪರಮೇಶ್ವರಿ ಅಮ್ಮನವರ ಆರಾಧಕರು
ಶ್ರೀ ಜ್ಞಾನೇಶ್ವರ್ ರಾವ್ 8548998564

ಅಲ್ಲಿಂದ ಮುಂದೆ ಹುಟ್ಟಿದ ಆ ಮಗನಿಂದ ಶ್ರಾದ್ಧವಿಲ್ಲ, ಬೇಕಿಲ್ಲ. ಆದರೆ ತಂದೆಯ ಸ್ಥಾನ ನಿರ್ವಹಿಸಿದ ಈ ಬ್ರಹ್ಮಚಾರೀ ಮಗನನ್ನಾದರೂ ಈ ಭೂಮಿಗೆ ಕೊಟ್ಟ ತಂದೆಯು ತನ್ನ ಸ್ಥಾನ ನಿರ್ವಹಣೆ ಮಾಡಿದ್ದಾರೆ. ಅಲ್ಲಿಯವರೆಗೆ ಶ್ರಾದ್ಧ ಸಾಧುವೇ, ಸತ್ಯವೇ, ನ್ಯಾಯವೇ ಆಗಿರುತ್ತದೆ. ಅದು ಈ ಮಗನ ಅಸ್ತಿತ್ವವನ್ನು ಉಳಿಸಿಕೊಡುತ್ತದೆ ನೆನಪಿರಲಿ.

ಇಲ್ಲಿಯವರೆಗೆ ಪಿತೃಸ್ಥಾನ ಮತ್ತು ಮಗನ ಕರ್ತವ್ಯ ನಿರ್ವಹಣೆ. ಪ್ರತೀ ಜೀವಿಯೂ ಒಂದೊ ತಂದೆಯಾಗಿ ಅಥವಾ ತಾಯಿಯಾಗಿ ಸಾಫಲ್ಯತೆ ಕಾಣುವ ನಮ್ಮ ಆಧ್ಯಾತ್ಮಿಕ, ದೈವೀಕ ನೆಲೆಗಟ್ಟಿನ ಸಮಾಜ ಜೀವನದ ಪರಮೋನ್ನತ ಪದವಿ ತಂದೆ-ಯಾ- ತಾಯಿ. ಈ ಪದವಿಗಾಗಿ ಪ್ರತೀಜೀವಿಯೂ ಹಾರೈಸುತ್ತದೆ.

ಅಂತಹಾ ಪದವಿ ಆಕಾಂಕ್ಷೆಯಾದ ಪ್ರತೀಜೀವಿಯೂ ಆ ಸ್ಥಾನವನ್ನು ಶ್ರದ್ಧೆಯಿಂದ ಗೌರವಿಸಿದರೆ ನಿಸ್ತಂತುವಾಗಿ ವಂಶ ಬೆಳೆಯುತ್ತದೆ. ಇಲ್ಲವಾದರೆ ಮುಂದೆ ಸಂತಾನ ಲಭ್ಯವಿಲ್ಲದೆ ವಂಶ ನಿಂತು ಹೋಗಬಹುದು. ಆದ್ದರಿಂದ ಶ್ರಾದ್ಧ, ತರ್ಪಣ, ಪ್ರತಿಯೊಬ್ಬರ ಮುಖ್ಯ ಕರ್ತವ್ಯ. ಅದು ಆ ಸ್ಥಾನವನ್ನು ಗೌರವಿಸಿದಂತೆ.
ಕಚ್ಚಾಡುವ ಮನೆ, ಕಾದಾಡುವ ಮಕ್ಕಳು, ಅಶಾಂತಿ-ಅತೃಪ್ತಿಯ ಗೃಹವಾಸ, ಇವೆಲ್ಲವುಗಳಿಗೆ ಕಾರಣ “ಪಿತೃಶಾಪ” ಎನ್ನುತ್ತದೆ ಜ್ಯೋತಿಃಶಾಸ್ತ್ರ. ಪಿತೃಕಾರ್ಯಗಳು ಸರಿಯಾಗಿ ನಡೆಯದಿದ್ದರೆ ಮೇಲ್ಕಂಡ ಸ್ಥಿತಿ ಏರ್ಪಡುತ್ತದೆ ಎಂದರ್ಥ.
ಸಂವತ್ಸರ ಪೂರ್ತಿ ಪಿತೃದೇವತೆಗಳು ಸಂತುಷ್ಟರಾಗಿರಬೇಕಾದರೆ ಭಾದ್ರಪದಮಾಸದ ಕೃಷ್ಣಪಕ್ಷದಲ್ಲಿ ಪಿತೃಗಳನ್ನು ಎಲ್ಲರೂ ನೆನೆಯಬೇಕು .

ಶ್ರೀ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ
ಮದುವೆ ವಿಳಂಬ, ದಾಂಪತ್ಯದಲ್ಲಿ ಕಲಹ,ಆರೋಗ್ಯ, ಸ್ತ್ರೀ ಪುರುಷ ಪ್ರೇಮ ವಿಚಾರ, ಡೈವರ್ಸ್ ಪ್ರಾಬ್ಲಮ್ ಇಷ್ಟಪಟ್ಟವರು ನಿಮ್ಮಂತೆ ಆಗಲು, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ,ಪ್ರೀತಿಯಲ್ಲಿ ನಂಬಿ ಮೋಸ, ಶತ್ರು ಕಾಟ.ಎಲ್ಲಾ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಶ್ರೀ ಕಟೀಲು ದುರ್ಗಾಪರಮೇಶ್ವರೀ ದೇವಿ ಉಪಾಸಕರು
ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್
ಕರೆ ಮಾಡಿ : 8548998564

ಪಿತೃಪ್ರಾರ್ಥನೆ :
ಅಮೂರ್ತಾನಾಂ ಸುಮೂರ್ತಾನಾಂ ಪಿತೃಣಾಂ ದೀಪ್ತತೇಜಸಾಮ್ |
ನಮಸ್ಯಾಮಿ ಸದಾ ಭಕ್ತ್ಯಾ ಧ್ಯಾಯಿನಾಂ ಯೋಗಚಕ್ಷುಸಾಮ್ ||
ದೇವತಾಭ್ಯಃ ಪಿತೃಭ್ಯಶ್ಚ ಮಹಾಯೋಗಿಭ್ಯ ಏವ ಚ |
ನಮಃ ಸ್ವಧಾಯೈ ಸ್ವಾಹಾಯೈ ನಿತ್ಯಮೇವ ನಮೋ ನಮಃ

Tags: #Saaksha TVdialy astrologyshradda karma
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram