ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Michiyo Tsujimura: ಗ್ರೀನ್ ಟೀ ಮಹತ್ವದವನ್ನು ಜಗತ್ತಿಗೆ ಹೇಳಿದ ಮಹಿಳೆ.. ಯಾವಾಗ ಗ್ರೀನ್ ಟೀ ಕುಡಿಯಬಾರದು ಗೊತ್ತಾ..?

Mahesh M Dhandu by Mahesh M Dhandu
September 17, 2021
in Life Style, Newsbeat, ಜೀವನಶೈಲಿ
michiyo tsujimura saaksha tv
Share on FacebookShare on TwitterShare on WhatsappShare on Telegram

Michiyo Tsujimura: ಗ್ರೀನ್ ಟೀ ಮಹತ್ವದವನ್ನು ಜಗತ್ತಿಗೆ ಹೇಳಿದ ಮಹಿಳೆ.. ಯಾವಾಗ ಗ್ರೀನ್ ಟೀ ಕುಡಿಯಬಾರದು ಗೊತ್ತಾ..?

ಗ್ರೀನ್ ಟೀ .. ಕೊರೊನಾಗೂ ಮುನ್ನ ಕೆಲವರಿಗೆ.. ಕೊರೊನಾ ನಂತರ ಹಲವರಿಗೆ ಇದು ಜೀವನದ ಒಂದು ಭಾಗವಾಗಿದೆ. ಆರೋಗ್ಯವಂತರು ಮತ್ತು ದಪ್ಪ ಇರುವವರು ತೂಕ ಇಳಿಸಿಕೊಳ್ಳಲು ಗ್ರೀನ್ ಟೀಯನ್ನು ಹೆಚ್ಚಾಗಿ ಕುಡಿಯುತ್ತಿದ್ದಾರೆ.
ಹಾಗಾದ್ರೆ ಗ್ರೀನ್ ಟೀ ಹುಟ್ಟಿದ್ದೇಗೆ..? ಅದರ ವಿಶೇಷತೆಯನ್ನು ಪ್ರಪಂಚಕ್ಕೆ ಸಾರಿದವರು ಯಾರು..? ಅಂದ್ರೆ ಅವರ ಹೆಸರು ಮಿಚಿಯೋ ಸುಜಿಮುರಾ.!!

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಮಿಚಿಯೋ ಸುಜಿಮುರಾ.. ಜಪಾನೀಸ್ ಶಿಕ್ಷಣ ತಜ್ಞೆ, ಜೀವರಸಾಯನಶಾಸ್ತ್ರಜ್ಞೆ. ಇವರು ತಮ್ಮ ಸಂಶೋಧನೆಯ ಮೂಲಕ ಗ್ರೀನ್ ಟೀಯಲ್ಲಿನ ಅಂಶಗಳನ್ನು ಜಗತ್ತಿಗೆ ತಿಳಿಸಿದರು. ಇಂದು ಅವರ 133 ನೇ ಹುಟ್ಟುಹಬ್ಬ. ಅದಕ್ಕಾಗಿಯೇ ಗೂಗಲ್ ಅವರಿಗೆ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಿಚಿಯೋ ಸುಜಿಮುರಾ ಜಪಾನ್‍ನಲ್ಲಿ ಕೃಷಿಯಲ್ಲಿ ಪದವಿ ಪಡೆದ ಮೊದಲ ಮಹಿಳೆ.
ಸುಜಿಮುರಾ ಸೆಪ್ಟೆಂಬರ್ 17, 1888 ರಂದು ಸೈತಮಾ ಪ್ರದೇಶದ ಒಕಗಾವಾದಲ್ಲಿ ಜನಿಸಿದರು.

ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ,ಸುಜಿಮುರಾ ಟೋಕಿಯೊದ ಇಂಪೀರಿಯಲ್ ವಿಶ್ವವಿದ್ಯಾನಿಲಯದಲ್ಲಿ ಮೈಕೊ ಜೀವರಸಾಯನಶಾಸ್ತ್ರದಲ್ಲಿ ಸಂಶೋಧನೆ ಮಾಡಿದರು.
michiyo tsujimura saaksha tv
ಗ್ರೀನ್ ಟೀನಲ್ಲಿ ವಿಟಮಿನ್ ಬಿ 1 ಇದೆ ಎಂದು ಅವರು ಕಂಡುಕೊಂಡರು.

ಸುಜಿಮುರಾ ಸೂಕ್ಷ್ಮದರ್ಶಕ ಸಂಶೋಧನೆ ಗ್ರೀನ್ ಟೀಯಲ್ಲಿ ವಿಟಮಿನ್ ಸಿ ಇರುವುದನ್ನು ಕಂಡುಹಿಡಿಯುತ್ತಾರೆ.

1929 ರಲ್ಲಿ ಗ್ರೀನ್ ಟೀನಲ್ಲಿ ಟ್ಯಾನಿನ್‍ಗ ಳು ಮತ್ತು ಫ್ಲೇವನಾಯ್ಡ್ ಕ್ಯಾಟೆಚಿನ್ ಇರುವುದನ್ನು ಗುರ್ತಿಸುತ್ತಾರೆ.

ಈ ಎಲ್ಲ ಸಂಶೋಧನೆಗಳನ್ನು ಸಂಯೋಜಿಸಿ ಅವರು ‘ ಅನ್ ದಿ ಕೆಮಿಕಲ್ ಕಂಪೋನೆನೆಟ್ಸ್ ಆಫ್ ಗ್ರೀನ್ ಟೀ’ ಎಂಬ ಪ್ರಬಂಧವನ್ನು ಬರೆದರು.

1932 ರಲ್ಲಿ, ಮಿಚಿಯೊ ಸುಜಿಮುರಾ ಕೃಷಿಯಲ್ಲಿ ಡಾಕ್ಟರೇಟ್ ಪಡೆದ ಮೊದಲ ಜಪಾನಿನ ಮಹಿಳೆಯಾದರು.

ಮಿಚಿಯೋ ಜೂನ್ 1, 1969 ರಂದು 81 ನೇ ವಯಸ್ಸಿನಲ್ಲಿ ವಯೋಸಹಜ ಸಮಸ್ಯೆಗಳಿಂದ ನಿಧನರಾದರು.

ಗ್ರೀನ್ ಟೀ ಬಗ್ಗೆ ನಿಮಗಿದು ತಿಳಿದಿರಲಿ

* ಖಾಲಿ ಹೊಟ್ಟೆಯಲ್ಲಿ ತುಂಬಾ ಗ್ರೀನ್ ಟೀ ಕುಡಿಯುವುದರಿಂದ ಗ್ಯಾಸ್ಟ್ರಿಕ್ ಮತ್ತು ಲಿವರ್ ಸಮಸ್ಯೆ ಉಂಟಾಗಬಹುದು

* ವಾರಕ್ಕೆ ಮೂರು ಬಾರಿ ಗ್ರೀನ್ ಟೀ ಕುಡಿಯುವುದರಿಂದ ವ್ಯಕ್ತಿಯ ಜೀವಿತಾವಧಿ ಹೆಚ್ಚಾಗಬಹುದು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು.

* ಹಸಿರು ಚಹಾದಲ್ಲಿರುವ ಎಪಿಗಲ್ಲೊಕಟೆಚಿನ್ -3 ಗ್ಯಾಲೇಟ್ (ಇಜಿಸಿಜಿ) ಅನ್ನೋ ಪೋಷಕಾರಂಶ ಮೊಡವೆಗಳ ಬೆಳವಣಿಗೆಗೆ ಕಾರಣವಾಗುವ ಪ್ರದೇಶದಲ್ಲಿ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಕಡಿಮೆಗೊಳಿಸುತ್ತದೆ.

* ಗರ್ಭಿಣಿಯರು ಎರಡು ಕಪ್ ಗಿಂತ ಹೆಚ್ಚು ಗ್ರೀನ್ ಟೀ ಸೇವಿಸಿದರೆ, ಗರ್ಭಪಾತವಾಗುವ ಅಪಾಯವಿದೆ ಎಂದು ಜಪಾನಿನ ಸಂಶೋಧಕರು ಹೇಳುತ್ತಾರೆ.

* ಗ್ರೀನ್ ಟೀನಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯವನ್ನು ಸದೃ sವಾಗಿಡಲು ಮತ್ತು ಆರೋಗ್ಯಕರ ಜೀವನವನ್ನು ನಡೆಸಲು ಸಹಾಯ ಮಾಡುತ್ತದೆ.

ಈ ಸಮಯದಲ್ಲಿ ಗ್ರೀಸ್ ಟೀ ಕುಡಿಯಬಾರದು
*ರಾತ್ರಿ ಮಲಗುವ ಮುನ್ನ
*ಗ್ರೀನ್ ಟೀ ದೊಂದಿಗೆ ಔಷಧಿಗಳನ್ನು ತೆಗೆದುಕೊಳ್ಳಬಾರದು
*ಮಧ್ಯಾಹ್ನ ಊಟದ ನಂತರ ಗ್ರೀನ್ ಟೀ ಸೇವಿಸುವುದರಿಂದ ಅಪೌಷ್ಟಿಕತೆಗೆ ಕಾರಣವಾಗಬಹುದು

Tags: #Saaksha TVgreen teaMichiyo Tsujimura
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram