ADVERTISEMENT
  BREAKING NEWS
Next
Prev



Local News

International News

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು, ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್...

Read moreDetails

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ ಬಂದು ಮತ್ತೇ ಎಡಕ್ಕೆ ಹೋಗಿ...

Read moreDetails

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ ಗಾಯಗೊಂಡಿದ್ದಾರೆ. ಶಾಲೆ ಸೆಮಿಸ್ಟರ್‌ ಹಾಲಿಡೇಸ್‌...

Read moreDetails

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80 ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ....

Read moreDetails

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

ವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ (Washington DC) ಗ್ಯಾಸ್ ಸ್ಟೇಷನ್‌...

Read moreDetails

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

ನೈಜೀರಿಯಾದಲ್ಲಿ ದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಗ್ಯಾಸೋಲಿನ್ ಟ್ಯಾಂಕರ್‌ ಏಕಾಏಕಿ ಸ್ಫೋಟಗೊಂಡ ಪರಿಣಾಮ 70ಕ್ಕೂ ಅಧಿಕ ಜನರು ಸಾವನ್ನಪ್ಪಿ, 56ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

Read moreDetails

13 ವರ್ಷದ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮಗ ಪಡೆದ ಶಿಕ್ಷಕಿ! ಅಮೆರಿಕದಲ್ಲಿ ನಡೆದಿರುವ ಘಟನೆ

ವಾಷಿಂಗ್ಟನ್: 13 ವರ್ಷದ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಲೈಂಗಿಕ ದೌರ್ಜನ್ಯ ನಡೆಸಿ, ಆತನಿಂದ ಮಗು ಪಡೆದಿರುವ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮೆರಿಕದಲ್ಲಿ ಈ...

Read moreDetails

Technology News



Political news

Sports News

Entertainment News



State News

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

National news

All News