ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಯಾವುದೇ ಕಾರಣಕ್ಕೂ ನೀವು ನವರಾತ್ರಿಯ ದಿನಗಳಲ್ಲಿ ಪೂಜೆಯನ್ನು ಮಾಡುವಾಗ ಈ ರೀತಿಯ ತಪ್ಪುಗಳನ್ನು ಮಾಡಬೇಡಿ

Mahesh M Dhandu by Mahesh M Dhandu
October 14, 2021
in Astrology, Newsbeat, ಜ್ಯೋತಿಷ್ಯ
Navaratri saaksha tv
Share on FacebookShare on TwitterShare on WhatsappShare on Telegram

ಯಾವುದೇ ಕಾರಣಕ್ಕೂ ನೀವು ನವರಾತ್ರಿಯ ದಿನಗಳಲ್ಲಿ ಪೂಜೆಯನ್ನು ಮಾಡುವಾಗ ಈ ರೀತಿಯ ತಪ್ಪುಗಳನ್ನು ಮಾಡಬೇಡಿ ಇದರಿಂದ ಮನೆಯ ನೆಮ್ಮದಿ ಹಾಳಾಗುತ್ತದೆ….!!!!

ಈಗಾಗಲೇ ನವರಾತ್ರಿ ಆರಂಭ ವಾಗಿದ್ದು ಈ ನವರಾತ್ರಿಯಲ್ಲಿ ನೀವು ಮಾಡಲೇಬೇಕಾಗಿರುವ ಕೆಲ ಅಭ್ಯಾಸಗಳ ಬಗ್ಗೆ ನಿಮಗೆ ತಿಳಿಸಿಕೊಡುತ್ತೇವೆ ಇಂದಿನ ಲೇಖನದಲ್ಲಿ.

Related posts

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

August 26, 2026
saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

August 26, 2026

ದಸರಾ ಹಬ್ಬ ಇದು ನಾಡಹಬ್ಬ ವಿಶೇಷವಾದ ಹಬ್ಬ ಆಗಿರುತ್ತದೆ, ಈ ಹಬ್ಬ ಅಶ್ವಿನಿ ಮಾಸದ ಶುಕ್ಲಪಕ್ಷದ ಪ್ರತಿಪಾದ ತಿಥಿಯಿಂದ ಹಿಡಿದು ನವಮೀ ತಿಥಿ ವರೆಗೆ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ದಶಮಿ ತಿಥಿ ದಿವಸದಂದು ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ನವರಾತ್ರಿಯಲ್ಲಿ ದುರ್ಗಾಮಾತೆಯ ಒಂಬತ್ತು ಸ್ವರೂಪಗಳನ್ನು ಆರಾಧನೆ ಮಾಡಲಾಗುತ್ತದೆ ಜೀವನದಲ್ಲಿ ಯಶಸ್ಸು ಕಾಣಲು ಜೀವನದಲ್ಲಿ ಯಾವುದೇ ಕಷ್ಟಗಳಿದ್ದರೂ ಈ ನವರಾತ್ರಿಯಲ್ಲಿ ದುರ್ಗಾ ಮಾತೆಯ ಈ ಒಂಬತ್ತು ಸ್ವರೂಪವನ್ನು ಆರಾಧನೆ ಮಾಡಿ, ತಾಯಿಯ ಕೃಪಾಕಟಾಕ್ಷವನ್ನು ಪಡೆಯಿರಿ ಹಾಗಾದರೆ ಬನ್ನಿ ನವರಾತ್ರಿಯಲ್ಲಿ ಮಾಡಬೇಕಾಗಿರುವ ಕೆಲಸಗಳ ಬಗ್ಗೆ ನಿಮಗೆ ತಿಳಿಸಿಕೊಡುತ್ತೇವೆ ಇಂದಿನ ಲೇಖನದಲ್ಲಿ.

ಸುಖ ಶಾಂತಿ ನೆಮ್ಮದಿ ಸಿಗಲು ನವರಾತ್ರಿಯ ಒಂಬತ್ತು ದಿವಸಗಳಲ್ಲಿ ಒಂದೊಂದು ದಿವಸವನ್ನು ತಾಯಿಯ ಸ್ವರೂಪವನ್ನು ಆರಾಧನೆ ಮಾಡಬೇಕಾಗಿರುತ್ತದೆ ಹಾಗೆ ಈ ನವರಾತ್ರಿ ಅಂದು ನೀವು ತಾಯಿಯ ಹೆಸರಿನಲ್ಲಿ ಕಳಶ ಪ್ರತಿಷ್ಠಾಪನೆ ಮಾಡಬೇಕಾಗಿರುತ್ತದೆ ಆ ಕಳಶ ಪ್ರತಿಷ್ಠಾಪನೆ ಮಾಡುವುದನ್ನು ಕೂಡ ಹೇಗೆ ಎಂಬುದನ್ನು ತಿಳಿಸುತ್ತವೆ ಇದೇ ರೀತಿ ನೀವು ಕಳಶ ಪ್ರತಿಷ್ಠಾಪನೆ ಮಾಡಿ.

ಕಳಶ ಪ್ರತಿಷ್ಠಾಪನೆ ಮಾಡುವಾಗ ಮೊದಲು ಮನೆ ಅನ್ನು ಶುದ್ಧೀಕರಿಸಬೇಕು ಆನಂತರ ಗಂಗಾಜಲವನ್ನು ಸಿಂಪಡಿಸಿ ಅದರ ಮೇಲೆ ಕೆಂಪು ವಸ್ತ್ರವನ್ನು ಇರಿಸಬೇಕು ಹಾಗೆ ದುರ್ಗಾಮಾತೆಯ ಪಟ ಅಥವಾ ಮೂರ್ತಿಯನ್ನು ಇರಿಸಿ ತಾಯಿಯ ಪಟದ ಮುಂದೆ ಕಲಶ ಪ್ರತಿಷ್ಠಾಪನೆ ಮಾಡಬೇಕು ಕಲಶ ಪ್ರತಿಷ್ಠಾಪನೆ ಮಾಡುವಾಗ ಕಳಸದ ಚಂಬಿಗೆ ಅಡಿಕೆ ನಾಣ್ಯ ಇನ್ನೂ ಲವಂಗ ಹಾಗೂ ಏಲಕ್ಕಿ ಅನ್ನೋ ಕೂಡ ಈ ಕಳಶಕ್ಕೆ ಹಾಕಬೇಕು.

ನದಿಯ ಪುಣ್ಯಜಲ ಇದ್ದಾಳೆ ಪುಣ್ಯ ಝಳಕ್ಕೆ ಗಂಗಾಜಲವನ್ನು ಹಾಕಿ ಕಳಶವನ್ನು ಪ್ರತಿಷ್ಠಾಪನೆ ಮಾಡಬೇಕು ಕಳಶ ಪ್ರತಿಷ್ಠಾಪನೆ ಮಾಡಿದ ನಂತರ ನವರಾತ್ರಿಯಲ್ಲಿ ಅಖಂಡ ದೀಪವನ್ನು ಉರಿಸಬಹುದು ಅಥವಾ ಬೆಳಿಗ್ಗೆ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ತಾಯಿಗೆ ಆರತಿ ಅನ್ನೂ ಮಾಡಬೇಕು. ತಾಯಿ ದುರ್ಗಾ ಮಾತೆ ಎಲ್ಲರ ಮನೆಯಲ್ಲಿಯೂ ನೆಲೆಸುವುದಿಲ್ಲ.

ಹೌದು ತಾಯಿಯಲ್ಲಿ ಸಾತ್ವಿಕ್ ವಾತಾವರಣವಿರುತ್ತದೆ ಅಲ್ಲಿ ಮಾತ್ರ ನೆಲೆಸುತ್ತಾಳೆ.ಯಾರೂ ಮನೆಯಲ್ಲಿ ಬೇರೆಯವರ ಮನೆಯ ವಿಚಾರವನ್ನ ಮಾತನಾಡುತ್ತಾರೆ ಚರ್ಚೆ ಮಾಡುತ್ತಾರೆ ಹಾಗೂ ಬೇರೆಯ ಅವರಿಗೆ ಕೆಟ್ಟ ಜನ ಬಯಸಬೇಕು ಎಂದು ಆಲೋಚನೆ ಮಾಡುತ್ತ ಇರುತ್ತಾರೆ ಅಂಥವರ ಮನೆಯಲ್ಲಿ ದುರ್ಗಾಮಾತೆ ನಡೆಸುವುದಿಲ್ಲ. ಸಾತ್ವಿಕ ಗುಣದಿಂದ ತಾಯಿಯನ್ನು ಆರಾಧನೆ ಮಾಡಿದರೆ ತಾಯಿಯ ಅನುಗ್ರಹ ಖಂಡಿತವಾಗಿಯೂ ನಿಮಗೆ ಸಿಗುತ್ತದೆ ಇನ್ನು ಯಾವ ದಿನಾಂಕದಂದು ಯಾವ ದುರ್ಗಾಮಾತೆಯ ಸ್ವರೂಪವನ್ನು ಆರಾಧಿಸಬೇಕು ಎಂಬುದನ್ನು ತಿಳಿಯೋಣ.

Navaratri saaksha tv

ಮೊದಲನೆಯ ದಿವಸ ಅಂದರೆ 7 ಅಕ್ಟೋಬರ್ ಈ ದಿವಸದಂದು ತಾಯಿ ಶೂಲ ಪುತ್ರಿಯ ಆರಾಧನೆ ಮಾಡಬೇಕು ಎರಡನೆಯ ದಿವಸ ತಾಯಿ ಬ್ರಹ್ಮಚಾರಿಣಿ ದೇವಿಯ ಆರಾಧನೆ ಮಾಡಬೇಕು ಮೂರನೆಯ ದಿವಸ ಚಂದ್ರಘಂಟಾ ಹಾಗೂ ಕುಷ್ಮಾಂಡ ತಾಯಿಯ ಆರಾಧನೆ ಮಾಡಬೇಕು ಯಾಕೆಂದರೆ ಈ ದಿವಸದಂದು ಎರಡೂ ತಿಥಿ ಬಂದಿರುವ ಕಾರಣ ಎರಡೂ ದುರ್ಗಾಮಾತೆಯ ಸ್ವರೂಪವನು ಈದಿನ ಆರಾಧಿಸಲಾಗುತ್ತದೆ.ನಾಲ್ಕನೆಯ ದಿವಸ ದಂದು ತಾಯಿ ಸ್ಕಂದಮಾತೆಯ ಆರಾಧನೆ ಮಾಡಬೇಕು ಐದನೆಯ ದಿವಸ ಕಾತ್ಯಾಯಿಣಿ ತಾಯಿಯ ಆರಾಧನೆ ಮಾಡಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಆರನೆಯ ದಿವಸ ಕಾಲ ರಾತ್ರಿ ತಾಯಿಯ ಆರಾಧನೆ ಮಾಡಬೇಕು. ಏಳನೆಯ ದಿವಸ ಮಹಾಗೌರಿಯ ಆರಾಧನೆ ಎಂಟನೆಯ ದಿವಸ ಸಿದ್ಧಿ ಧಾತ್ರಿ ಅಮ್ಮನವರ ಆರಾಧನೆ ಮಾಡಬೇಕು ಈ ದಿವಸದಂದು ನವಮಿ ಹಾಗೂ ಅಷ್ಟಮಿ ತಿಥಿ ಗಳು ಬಂದಿರುತ್ತದೆ. ಒಂಭತ್ತನೆಯ ದಿವಸದಂದು ದಶಮೀತಿಥಿ ಅಂದು ದಸರಾವನ್ನು ಆಚರಣೆ ಮಾಡಲಾಗುತ್ತದೆ.ಈ ನವರಾತ್ರಿಯಲ್ಲಿ ತಾಯಿಯ ಈ ಮಂತ್ರವನ್ನು ಪಠಣೆ ಮಾಡಿ, ಇದನ್ನು ನವರಾತ್ರಿ ಮಂತ್ರ ಎಂದೇ ಕರೆಯುತ್ತಾರೆ “ಓಂ ಐಂ ಹ್ರೀಂ ಕ್ಲೀಂ ಚಾಮುಂಡಯೆ ತಾಯಿಯ ಇಚ್ಛೆ” ಈ ಮಂತ್ರವನ್ನು ಪಠಣೆ ಮಾಡಬೇಕು.

Tags: #Saaksha TVastrolagyastrology-jyotishyanavaratri
ShareTweetSendShare
Join us on:

Related Posts

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

by admin
August 26, 2026
0

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

saakshatv.com/bell-bottom-producers-hubballi-hunters-dubbing-completed/

ಬೆಲ್‌ ಬಾಟಮ್ʼ ನಿರ್ಮಾಪಕರ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜಾಗುತ್ತಿದೆ ಉತ್ತರ ಕರ್ನಾಟಕ ಸೊಗಡಿನ ಸಿನಿಮಾ!

by admin
August 26, 2026
0

ಬೆಂಗಳೂರು: ರಿಷಬ್‌ ಶೆಟ್ಟಿ ಅಭಿನಯದ ಬ್ಲಾಕ್‌ಬಸ್ಟರ್ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram