ಈ ಗಿಡದ ಬೇರನ್ನು ಮನೆಯಲ್ಲಿ ತಂದು ಇಟ್ಟರೆ ಸಾಕು ನಕಾರಾತ್ಮಕ ಶಕ್ತಿ ದೂರವಾಗಿ ಧನಸಂಪತ್ತು ವೃದ್ಧಿಯಾಗುತ್ತದೆ
ಈ ಜಗತ್ತಿನಲ್ಲಿರುವ ಕೆಲವೊಂದು ಮರ-ಗಿಡಗಳು ಯಾವ ರೀತಿ ಇರುತ್ತವೆ ಎಂದರೆ ತುಂಬಾನೇ ಶಕ್ತಿಶಾಲಿ ಹಾಗೂ ಚಮತ್ಕಾರಿ ಗುಣದಿಂದ ಕೂಡಿರುತ್ತದೆ. ಇವುಗಳಲ್ಲಿ ತಂತ್ರೋಪ ಶಕ್ತಿಯು ಕೂಡ ಅಡಗಿರುತ್ತದೆ. ಈ ರೀತಿಯ ಮರಗಿಡಗಳಲ್ಲಿ ಒಂದು ಎಂದರೆ ಆಲದಮರ. ಆಲದ ಮರದಲ್ಲಿ ಶಿವನ ವಾಸವಿರುತ್ತದೆ. ಆದ್ದರಿಂದ ಇದರ ವಿನ್ಯಾಸಗಳು ಹಾಗೂ ಬೇರುಗಳು ಜಡೆಯ ರೀತಿ ಇರುತ್ತದೆ. ಹಾಗಾದರೆ ಈ ಮರದ ಲಾಭವನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಆಲದ ಮರವನ್ನು ವೃಕ್ಷರಾಜ ಎಂದು ಕೂಡ ಕರೆಯಲಾಗುತ್ತದೆ. ಈ ಮರವು ಹಣವನ್ನು ತನ್ನತ್ತ ಆಕರ್ಷಣೆ ಮಾಡುವ ಶಕ್ತಿಯನ್ನು ಹೊಂದಿದೆ. ಯಾರು ಈ ಮರದ ಬೇರನ್ನು ತಮ್ಮ ಬಳಿ ಇಟ್ಟುಕೊಳ್ಳುತ್ತಾರೋ ಅವರ ಧನಸಂಪತ್ತು ವಿಸ್ತಾರವಾಗುತ್ತ ಹೋಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಇದ್ದರೆ ಆಲದ ಮರದ 8 ಚಿಕ್ಕ ಚಿಕ್ಕ ಬೇರುಗಳನ್ನು ತೆಗೆದುಕೊಂಡು ಮನೆಗೆ ಬರಬೇಕು. ತದನಂತರ ಈ ಬೇರುಗಳಿಗೆ ಅರಿಶಿನ, ಕುಂಕುಮ ಹಚ್ಚಿ ಧೂಪದಿಂದ ಬೆಳಗಬೇಕು. ಇಷ್ಟಾದ ಬಳಿಕ ಈ ಬೇರುಗಳನ್ನು ಶಿವನಿಗೆ ಸಮರ್ಪಿಸಬೇಕು. ತದನಂತರ ಈ ಬೇರುಗಳನ್ನು ಕೆಂಪು ವಸ್ತ್ರದಲ್ಲಿ ಕಟ್ಟಿ ಯಾವ ಸ್ಥಳದಲ್ಲಿ ಹಣ ಒಡವೆ ಇಡುತ್ತಿರೋ ಆ ಜಾಗದಲ್ಲಿ ಈ ಬೇರುಗಳನ್ನು ಇಡಬೇಕು. ಇದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಸಮಸ್ಯೆ, ಸಾಲದ ಸಮಸ್ಯೆ ಎಲ್ಲವೂ ಮುಗಿದು ಹೋಗುತ್ತದೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.
ಕಟೀಲು ದುರ್ಗಾಪರಮೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕಟೀಲು ರಕ್ತೇಶ್ವರೀ ದೇವಿಯ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564.
ಮನೆಯಲ್ಲಿರುವ ಸದಸ್ಯರಿಗೆ ಕೆಲವೊಂದು ಬಾರಿ ಭಯವಾಗುತ್ತಿದ್ದರೆ ಅಥವಾ ಚಿಂತೆಯಾಗುತ್ತಿದ್ದರೆ ಇದಕ್ಕೆ ನಕಾರಾತ್ಮಕ ಶಕ್ತಿಯು ಕಾರಣವಾಗುತ್ತದೆ. ಒಂದು ವೇಳೆ ಈ ಸಮಸ್ಯೆಯಿಂದ ಹೊರ ಬರಬೇಕೆಂದರೆ ಎರಡು ಆಲದ ಮರದ ಎಲೆಗಳನ್ನು ತೆಗೆದುಕೊಂಡು ಮನೆಗೆ ತಂದು ಶುಚಿಗೊಳಿಸಬೇಕು. ತದನಂತರ ಎಲೆಯ ಮೇಲೆ 8 ಕರ್ಪೂರ, 8 ಲವಂಗ, 8 ಏಲಕ್ಕಿ ಯನ್ನು ಇಡಬೇಕು. ತದನಂತರ ಕರ್ಪೂರವನ್ನು ಹಚ್ಚಿ ಇಡಿ ಮನೆಗೆ ಧೂಪದ ರೀತಿ ಹೋಗೆ ಆಡುವಂತೆ ಮಾಡಬೇಕು. ಈ ರೀತಿಯಾಗಿ ಮಾಡುವುದರಿಂದ ನಕಾರಾತ್ಮಕ ಶಕ್ತಿಯು ಮನೆಯಿಂದ ಹೊರ ಹೋಗುತ್ತದೆ.
ಒಂದು ವೇಳೆ ಕೆಲವರು ತುಂಬಾ ಕಷ್ಟಪಡುತ್ತಿರುತ್ತಾರೆ, ಆದರೆ ಅವರಿಗೆ ದೌರ್ಭಾಗ್ಯವೇ ಹೆಚ್ಚಾಗಿರುತ್ತದೆ, ಆಗ ಮೊದಲಿಗೆ ಆಲದ ಮರದ ಕೆಳಗೆ ಇರುವ ಮಣ್ಣನ್ನು ತೆಗೆದುಕೊಂಡು ಬರಬೇಕು. ತದನಂತರ ಮನೆಯಲ್ಲಿರುವ ಯಾವುದಾದರೂ ಒಂದು ಸಣ್ಣ ಡಬ್ಬಿಯಲ್ಲಿ ಮಣ್ಣನ್ನು ಹಾಕಿ ಇಡಬೇಕು. ತದನಂತರ ರಾತ್ರಿ ವೇಳೆ ಮಲಗುವ ಮುನ್ನ ಮೂರು ಬೆರಳಿನಿಂದ ವಿಭೂತಿಯನ್ನು ಯಾವ ರೀತಿ ಹಚ್ಚಿಕೊಳ್ಳುತ್ತೇವೋ ಆ ರೀತಿ ಮಣ್ಣಿನಿಂದ ಹಚ್ಚಿಕೊಳ್ಳಬೇಕು. ಈ ರೀತಿಯಾಗಿ ಪ್ರತಿನಿತ್ಯ 21 ದಿನದವರೆಗೆ ಮಾಡಿದರೆ ನಿಮ್ಮ ದೌರ್ಭಾಗ್ಯ ಸೌಭಾಗ್ಯ ವಾಗಿ ಬದಲಾಗುತ್ತದೆ. ಇದರಿಂದ ಆರ್ಥಿಕ ಸಮಸ್ಯೆ ದೂರವಾಗಿ ಧನಾಕರ್ಷಣೆ ಆಗುತ್ತದೆ.