ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೀಗೊಂದು ವಿಶ್ವ ದಾಖಲೆ…4 ಓವರ್, 4 ಮೇಡನ್, 2 ವಿಕೆಟ್.. ಮ್ಯಾಜಿಕ್ ಬೌಲರ್ ಅಕ್ಷಯ್…!

Mahesh M Dhandu by Mahesh M Dhandu
November 9, 2021
in Newsbeat, Sports, ಕ್ರೀಡೆ
Akshay saaksha tv
Share on FacebookShare on TwitterShare on WhatsappShare on Telegram

ಹೀಗೊಂದು ವಿಶ್ವ ದಾಖಲೆ…4 ಓವರ್, 4 ಮೇಡನ್, 2 ವಿಕೆಟ್.. ಮ್ಯಾಜಿಕ್ ಬೌಲರ್ ಅಕ್ಷಯ್…!

ಸಯ್ಯದ್ ಮುಷ್ತಾಕ್ ಆಲಿ ಕ್ರಿಕೆಟ್ ಟೂರ್ನಿಯಲ್ಲಿ ಅಪರೂಪದ ವಿಶ್ವ ದಾಖಲೆಯೊಂದು ನಿರ್ಮಾಣವಾಗಿದೆ.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ವಿದರ್ಭ ತಂಡದ ಸ್ಪಿನ್ನರ್ ಅಕ್ಷಯ್ ಕರ್ನೆವಾರ್ ಅವರು ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ಈ ಅಪರೂಪದ ದಾಖಲೆ ಬರೆದ ಆಟಗಾರ.

29ರ ಹರೆಯದ ಅಕ್ಷಯ್ ಕರ್ನೆವಾರ್ ಅವರು ಎಡಗೈ ಆಫ್ ಸ್ಪಿನ್ ಮತ್ತು ಬಲಗೈ ಸ್ಪಿನ್ ಮೂಲಕ ಎದುರಾಳಿ ಮಣಿಪುರ ತಂಡದ ಬ್ಯಾಟ್ಸ್ ಮೆನ್ ಗಳನ್ನು ಗಲಿಬಿಲಿಗೊಳಿಸಿದ್ದಾರೆ.

ಹೌದು, ಮಣಿಪುರ ವಿರುದ್ಧದ ಟಿ- ಟ್ವೆಂಟಿ ಪಂದ್ಯದಲ್ಲಿ ಅಕ್ಷಯ್ ಕರ್ನೆವಾರ್ ಅವರು ನಾಲ್ಕು ಓವರ್ ಗಳಲ್ಲಿ ಒಂದು ರನ್ ಕೂಡ ನೀಡದೇ ನಾಲ್ಕು ಓವರ್ ಗಳನ್ನು ಮೇಡನ್ ಓವರ್ ಆಗಿ ಪರಿವರ್ತಿಸಿದ್ದಾರೆ.

Akshay saaksha tv

ಅಲ್ಲದೆ ಎರಡು ವಿಕೆಟ್ ಗಳನ್ನು ಉರುಳಿಸಿದ್ದಾರೆ. ಅಷ್ಟೇ ಅಲ್ಲ ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆಯನ್ನು ಕೂಡ ಮಾಡಿದ್ದಾರೆ. ನಾಲ್ಕು ಓವರ್ ಗಳಲ್ಲಿ ಒಂದು ಮೇಡನ್, ಐದು ರನ್ ಹಾಗೂ ನಾಲ್ಕು ವಿಕೆಟ್ ಕೂಡ ಉರುಳಿಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ್ದ ವಿದರ್ಭ ತಂಡ ಮಣಿಪುರ ತಂಡಕ್ಕೆ 222 ರನ್ ಗಳ ಸವಾಲನ್ನು ನೀಡಿತ್ತು. ಆದ್ರೆ ಮಣಿಪುರ ತಂಡ 55 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 167 ರನ್ ಗಳ ಹೀನಾಯ ಸೋಲು ಕೂಡ ಅನುಭವಿಸಿದೆ.

ಇದಕ್ಕು ಮೊದಲು ಮಧ್ಯ ಪ್ರದೇಶ ಮತ್ತು ಬಿಹಾರ ನಡುವಿನ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಕೂಡ ಅದ್ಭುತವಾದ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ.

ಮಧ್ಯ ಪ್ರದೇಶದ ಅಯ್ಯರ್ ನಾಲ್ಕು ಓವರ್ ಗಳಲ್ಲಿ ಎರಡು ಮೇಡನ್, ಎರಡು ರನ್ ನೀಡಿ ಎರಡು ವಿಕೆಟ್ ಗಳನ್ನು ಉರುಳಿಸಿದ್ದರು.

Tags: #Saaksha TVAkshay KarnavarbcciCricketSyed Mushtaq Ali Cricket Tournament
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram