ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಮಂತ್ರವನ್ನಮಕ್ಕಳ ಬಾಯಿಯಲ್ಲಿ ಹೇಳಿಸಿದರೆ ಪೋಷಕರ ಮಾತನ್ನ ಕೇಳಿ ಒಳ್ಳೆ ಜ್ಞಾಪಕ ವಿದ್ಯಾರ್ಜನೆ ಶಕ್ತಿಯನ್ನ ಪಡೆಯುತ್ತಾರೆ .!

Namratha Rao by Namratha Rao
December 15, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ ಮಂತ್ರವನ್ನಮಕ್ಕಳ ಬಾಯಿಯಲ್ಲಿ ಹೇಳಿಸಿದರೆ ಪೋಷಕರ ಮಾತನ್ನ ಕೇಳಿ ಒಳ್ಳೆ ಜ್ಞಾಪಕ ವಿದ್ಯಾರ್ಜನೆ ಶಕ್ತಿಯನ್ನ ಪಡೆಯುತ್ತಾರೆ .!

 

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಮಕ್ಕಳಾದ ಬಳಿಕ ಪೋಷಕರ ಜೀವನವು ಮತ್ತೊಂದು ಹಂತದಲ್ಲಿ ಬದಲಾವಣೆ ಆಗುತ್ತದೆ ಇನ್ನು ಈ ಹಂತದಲ್ಲಿ ಪೋಷಕರು ಹೆಚ್ಚಾಗಿ ತಮ್ಮ ಮಕ್ಕಳ ಬಗ್ಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸುತ್ತಾರೆ.

ಕೆಲ ಮಕ್ಕಳು ಎಷ್ಟೇ ಪ್ರಯತ್ನಪಟ್ಟರೂ ಕೂಡ ಕೆಲವೊಂದು ವಿಚಾರಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತಾ ಇರುವುದಿಲ್ಲಾ, ಓದಿದ್ದೆಲ್ಲ ಮರೆತು ಹೋಗುತ್ತಾ ಇದೆ ಅಥವಾ ಮಕ್ಕಳು ಎಷ್ಟೇ ಪ್ರಯತ್ನಪಟ್ಟರೂ ಕೂಡ ಅವರು,

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಅಂದುಕೊಂಡಂತೆ ಫಲಿತಾಂಶ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ ಅಥವಾ ಪ್ರಯತ್ನಪಡುವಾಗ ಸಾಕಷ್ಟು ಅಡೆತಡೆಗಳು ಎದುರಾಗುತ್ತಲೇ ಇವೆ ಇಂತಹ ಎಲ್ಲಾ ಸಮಸ್ಯೆಗಳು ಮಕ್ಕಳ ವಿದ್ಯಾಭ್ಯಾಸದ ಜೀವನದಲ್ಲಿ ಸಹಜವಾಗಿ ಇರುತ್ತದೆ ಇನ್ನೂ ಕೆಲ ಮಕ್ಕಳಿಗೆ ಚೆನ್ನಾಗಿ ಓದುತ್ತಿದ್ದಾರೆ ಅವರಿಗೆ ನೇರ ದೃಷ್ಟಿ ಸಮಸ್ಯೆ ಕೂಡ ಉಂಟಾಗಬಹುದು.

ಈ ರೀತಿ ಮಕ್ಕಳಿನ ವಿಚಾರದಲ್ಲಿ ಅದರಲ್ಲಿ ವಿದ್ಯಾಭ್ಯಾಸದ ವಿಚಾರದಲ್ಲಿ ಅವರ ಭವಿಷ್ಯದ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತಲೇ ಇದೆ ಎಂಬುದಾದರೆ ಪೋಷಕರು ಈ ಸುಲಭ ಪರಿಹಾರವನ್ನು ಪಾಲಿಸಿದ್ದರಿಂದ ಮಕ್ಕಳ ಜೀವನ ಉತ್ತಮವಾಗಿರುತ್ತದೆjyothishya saakshatv

ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಅಥವಾ ತಮ್ಮ ವಿದ್ಯಾಭ್ಯಾಸದ ನಂತರ ಭವಿಷ್ಯದಲ್ಲಿ ಏನನ್ನು ಸಾಧಿಸಬೇಕೆಂದು ಹೊರಟಿರುತ್ತಾನೆಯೋ ಆದರೆ ಅದಕ್ಕೆಲ್ಲಾ ಅಡೆತಡೆಗಳು ಉಂಟಾಗುತ್ತಿದೆ ಅಂದಾಗ ಈ ಸರಳ ಪರಿಹಾರವನ್ನು ಮಕ್ಕಳ ಕೈಲಿ ಅಥವಾ ಪೋಷಕರೇ ತಮ್ಮ ಮಕ್ಕಳ ಹೆಸರನ್ನು ಹೇಳುವ ಮೂಲಕ ಈ ಪರಿಹಾರವನ್ನು ಕಳಿಸಬಹುದು ಈ ಪರಿಹಾರವನ್ನು ಭಾನುವಾರದ ದಿವಸದಂದು ಬರುವ ಕೃತಿಕಾ ನಕ್ಷತ್ರದ ಸಮಯದಲ್ಲಿ ಪಾಲಿಸಬೇಕಾಗಿರುತ್ತದೆ.

ಹೌದು ಕೆಲವರಿಗೆ ಪಂಚಾಂಗದ ಬಗ್ಗೆ ಸ್ವಲ್ಪ ಅರಿವು ಇರುತ್ತದೆ ಅಂಥವರು ಭಾನುವಾರದ ದಿವಸದಂದು ಕೃತಿಕ ನಕ್ಷತ್ರ ಯಾವ ಸಮಯದಲ್ಲಿ ಬರುತ್ತದೆ ಎಂಬುದನ್ನು ನೋಡಿಕೊಳ್ಳಬೇಕು ಅಥವಾ ಪಂಚಾಂಗ ಇಲ್ಲದಿದ್ದರೆ ಕ್ಯಾಲೆಂಡರ್ ನಲ್ಲಿಯೂ ಕೂಡ ನಕ್ಷತ್ರಗಳನ್ನು ತಿಳಿಸಿರುತ್ತಾರೆ.

ಈ ಸಮಯವನ್ನು ನೋಡಿ ಈ ಸಮಯದಲ್ಲಿ ಸರಸ್ವತಿ ದೇವಾಲಯಕ್ಕೆ ಹೋಗಿ ತಾಯಿಯ ದರ್ಶನವನ್ನು ಪಡೆದು ತಾಯಿಗೆ ಈ ಸಮಯದಲ್ಲಿ ಅರ್ಚನೆ ಮಾಡಿಸಿ ಬರಬೇಕು. ಪೋಷಕರಾದರು ಈ ಪರಿಹಾರವನ್ನು ಅಥವಾ ಮಕ್ಕಳೇ ಈ ಪರಿಹಾರವನ್ನು ಪಾಲಿಸಬಹುದು.

ಈ ಪರಿಹಾರವನ್ನು ಪಾಲಿಸುವುದಕ್ಕೆ ಸಾಧ್ಯವಾಗಿಲ್ಲ ಅನ್ನುವವರು ಮಕ್ಕಳಿಗೆ ಈ ಮಂತ್ರವನ್ನು ತಿಳಿಸಿಕೊಡಿ ಆ ಮಂತ್ರವು ಹೀಗಿದೆ ಸರಸ್ವತಿ ದೇವಿಯ ಮಂತ್ರವಾದ ಈ ಮಂತ್ರ ಓಂ ಹ್ರೀಂ ಐಂ ಹ್ರೀಂ ಓಂ ಸರಸ್ವತ್ಯೈ ನಮಃ ಈ ಮಂತ್ರವನ್ನು ಪಟಣೆ ಮಾಡಬೇಕು. ಇದನ್ನು ಪ್ರತಿದಿವಸ ಸರಸ್ವತಿ ದೇವಿಯ ದರ್ಶನ ಪಡೆದು ಈ ಮಂತ್ರವನ್ನು ಪಠಣ ಮಾಡಬೇಕು ಮತ್ತು ಅಸಾಧ್ಯವಾದಲ್ಲಿ ನಿಮ್ಮ ಮಕ್ಕಳ ಪರ್ಸ್ ಅಥವಾ ಬ್ಯಾಗ್ ನಲ್ಲಿ ಸರಸ್ವತಿ ದೇವಿಯ ಪಟವನ್ನು,

ಇರಿಸಿ ಅದನ್ನು ಪ್ರತಿ ದಿವಸ ದರ್ಶನ ಪಡೆಯಲು ಹೇಳಬೇಕು ಈ ರೀತಿ ಪರಿಹಾರವನ್ನ ಮಾಡಿಕೊಳ್ಳುವುದರಿಂದ ನಿಮ್ಮ ಮಕ್ಕಳ ಭವಿಷ್ಯದಲ್ಲಿ ಎದುರಾಗುವ ಅಡೆತಡೆಗಳು ದೂರವಾಗುತ್ತದೆ ಸರಸ್ವತಿ ದೇವಿಯ ಅನುಗ್ರಹದಿಂದ ನಿಮ್ಮ ಮಕ್ಕಳು ಪಡುವ ಕಷ್ಟಕ್ಕೆ ತಕ್ಕ ಪ್ರತಿಫಲವೂ ಕೂಡ ದೊರೆಯುತ್ತದೆ ಹೀಗೆ ಈ ಸರಳ ಪರಿಹಾರವನ್ನು ಪಾಲಿಸಿ ಸರಸ್ವತಿ ದೇವಿಯ ಅನುಗ್ರಹಕ್ಕೆ ಪಾತ್ರರಾಗಿ ಶುಭದಿನ ಧನ್ಯವಾದ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #astrology#saakshatvgodjyothishyarituals
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram