ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವೃಷಭ ರಾಶಿ 2022 ವರ್ಷ ಭವಿಷ್ಯ ಗುರು ಶನಿ ರಾಹು ಕೇತು ಎಲ್ಲ ಗ್ರಹಗಳಿಂದ ಅಧಿಕ ಲಾಭ ನಿಮ್ಮ ಜೀವನವನ್ನೇ ಬದಲಾಗಲಿದೆ..

Mahesh M Dhandu by Mahesh M Dhandu
December 20, 2021
in Astrology, Newsbeat, ಜ್ಯೋತಿಷ್ಯ
Taurus saaksha tv
Share on FacebookShare on TwitterShare on WhatsappShare on Telegram

ವೃಷಭ ರಾಶಿ 2022 ವರ್ಷ ಭವಿಷ್ಯ ಗುರು ಶನಿ ರಾಹು ಕೇತು ಎಲ್ಲ ಗ್ರಹಗಳಿಂದ ಅಧಿಕ ಲಾಭ ನಿಮ್ಮ ಜೀವನವನ್ನೇ ಬದಲಾಗಲಿದೆ.. Taurus saaksha tv

ಜೀವನದಲ್ಲಿ ಹಲವಾರು ಬದಲಾವಣೆಗಳು ಆಗುತ್ತಿರುತ್ತದೆ ಹಾಗಾಗಿ ವೃಷಭ ರಾಶಿಯವರಿಗೆ 2022ರಲ್ಲಿ ಏನು ಬದಲಾವಣೆಗಳನ್ನು ಕಾಣಬಹುದು ಎಂದು ನೋಡುವುದಾದರೆ ಜನ್ಮ ಜಾತಕದಲ್ಲಿ ಗ್ರಹ ಸ್ಥಿತಿಗಳು ಹೇಗಿದ್ದರೂ ಗೋಚರದ ಅನುಕೂಲವಾಗಿ ನಮಗೆ ಕೆಲವೊಂದು ಶುಭಫಲಗಳು ಪ್ರಾಪ್ತಿಯಾಗುತ್ತದೆ
ಹಾಗಾಗಿ ಜನವರಿ 2022 ರಿಂದ ಏಪ್ರಿಲ್ 2023 ರವರೆಗೆ ನಡೆಯುವ ಸಂಪೂರ್ಣ ರಾಹು ಕೇತು ಶನಿ ಹಾಗೂ ಗುರುವಿನ ಗೋಚಾರದ ಫಲಗಳ ಬಗ್ಗೆ ತಿಳಿಸಲಾಗಿದೆ ಜೊತೆಗೆ ಆದಾಯ ವ್ಯಯ ಅದೃಷ್ಟದ ಬಣ್ಣ ಅದೃಷ್ಟದ ದಿಕ್ಕು ಅದೃಷ್ಟದ ದಿನ ಎಲ್ಲವನ್ನೂ ಪ್ರತಿಯೊಂದು ವಿಚಾರವನ್ನು ನಾವಿಲ್ಲಿ ತಿಳಿಸಿಕೊಡುತ್ತೇವೆ ಶನಿಯ ವಿಚಾರಕ್ಕೆ ಬಂದರೆ ಭೂಮಂಡಲದಲ್ಲಿ ಅತ್ಯಂತ ನಿಧಾನವಾಗಿ ಚಲಿಸುವ ಶನಿ ಎರಡೂವರೆ ವರ್ಷಕ್ಕೆ ಒಂದು ಮನೆಯಿಂದ ಮತ್ತೊಂದು ಮನೆಗೆ ಹಾಗಿದ್ದರೆ ಈಗ ಪ್ರಸ್ತುತ ಶನಿ ಬಂದು ಮಕರ ರಾಶಿಯಲ್ಲಿ ಇದ್ದಾರೆ ಮಕರ ರಾಶಿಯಲ್ಲಿದ್ದರೆ ಅದು ಸ್ವಂತ ಮನೆ ಆಗಿರುತ್ತದೆ ಮಕರ ರಾಶಿಯಿಂದ ಕುಂಭ ರಾಶಿಗೆ ತುಂಬಾ ವೇಗವಾಗಿ ಚಲಿಸುತ್ತಾರೆ ವೃಷಭ ರಾಶಿಯವರಿಗೆ 2022 ಅದೃಷ್ಟದ ವರ್ಷ ಮತ್ತೆ ಜಾಕ್ ಪಾರ್ಟ್ ವರ್ಷ ತರುವುದು ಹೇಗೆ ನೋಡಿದರೂ ವೃಷಭರಾಶಿಗೆ ನೂರಕ್ಕೆ ನೂರರಷ್ಟು ಒಳ್ಳೆಯದೇ ಆಗುತ್ತದೆ

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಶನಿ ವಕ್ರನಾಗಿ ಮಕರರಾಶಿ ಬರುತ್ತಾರೆ ಹಾಗೂ 10/02/2023 ರ ತನಕ 7 ತಿಂಗಳು ಅಲ್ಲಿಯೇ ಇರುತ್ತಾರೆ ಆದರೆ ಹತ್ತನೇ ಫೆಬ್ರವರಿ 2023 ಶನಿ ಸಂಪೂರ್ಣವಾಗಿ ಕುಂಭರಾಶಿಗೆ ಬದಲಾವಣೆ ಅಲ್ಲಿ ಎರಡುವರೆ ವರ್ಷ ಇರೋದ್ರಿಂದ ಕರ್ಕಾಟಕ ರಾಶಿಗೆ ಅಷ್ಟಮ ಶನಿ ವೃಶ್ಚಿಕ ರಾಶಿಗೆ ಅರ್ಧಾಷ್ಟಮ ಶನಿ ತುಲಾರಾಶಿಗೆ ಪಂಚಮ ಶನಿ ಮೀನ ರಾಶಿಗೆ ಸಾಡೇಸಾತಿ ಕುಂಭರಾಶಿಗೆ ಜನ್ಮ ಶನಿ ಹಾಗಾಗಿ ವೃಷಭ ರಾಶಿಗೆ ಯಾವುದೇ ತೊಂದರೆ ಇಲ್ಲ

ವೃಷಭ ರಾಶಿ ಭವಿಷ್ಯ 2022 ರ ಪ್ರಕಾರ, ಜೀವನದ ವಿವಿಧ ಅಂಶಗಳಲ್ಲಿ ಈ ವರ್ಷ ನೀವು ಸಾಮಾನ್ಯ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಆರಂಭದ ತಿಂಗಳ ಮಧ್ಯೆ ಅಂದರೆ 16 ಜನವರಿ ರಂದು ಧನು ರಾಶಿಯಲ್ಲಿ ಮಂಗಳ ದೇವರ ಸಂಚಾರವು, ನಿಮಗೆ ಅದೃಷ್ಟದ ಬೆಂಬಲವನ್ನು ನೀಡಲಿದೆ. ಇದರಿಂದಾಗಿ ನಿಮ್ಮ ಜೀವನದ ಅನೇಕ ಕ್ಷೇತ್ರಗಳಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Taurus  saaksha tv

ಈ ವರ್ಷ ವೃತ್ತಿ ಜೀವನದ ಕ್ಷೇತ್ರದಲ್ಲೂ ನೀವು ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತೀರಿ. ಇದರೊಂದಿಗೆ ನಿಮ್ಮ ಪ್ರೊಫೆಷನಲ್ ಜೀವನದಲ್ಲೂ ನೀವು ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಇದಲ್ಲದೆ ನಿಮ್ಮ ರಾಶಿಚಕ್ರದ ಒಂಬತ್ತನೇ ಮನೆಯಲ್ಲಿ ಶನಿ ದೇವ ನೆಲೆಗೊಂಡಿರುವುದು, ಆದಾಯದ ಅನೇಕ ಮೂಲಗಳನ್ನು ಉಂಟುಮಾಡಲು ನಿಮಗೆ ಸಾಹಯ ಮಾಡುತ್ತದೆ. ವಿಶೇಷವಾಗಿ ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಅನೇಕ ಗ್ರಹಗಳ ಬದಲಾವಣೆಯು, ಈ ಸಮಯದಲ್ಲಿ ನೀವು ಹಣ ಮತ್ತು ಸಂಪತ್ತನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗುತ್ತೀರಿ ಎಂದು ತೋರಿಸುತ್ತಿದೆ. ಹೇಗಾದರೂ, ವಾರ್ಷಿಕ ರಾಶಿ ಭವಿಷ್ಯ 2022 ರ ಪ್ರಕಾರ, ಈ ವರ್ಷ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ನಡುವೆ ಹಣಕಾಸಿಗೆ ಸಂಬಂಧಿಸಿದ ಯಾವುದೇ ಏರಿಳಿತಗಳಿಂದಾಗಿ ನೀವು ಕೆಲವು ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗುತ್ತದೆ. ಏಪ್ರಿಲ್ ತಿಂಗಳಲ್ಲಿ ಮೀನ ರಾಶಿಯಲ್ಲಿ ಗುರುವಿನ ಸಂಚಾರವಾಗುತ್ತದೆ, ಇದು ನಿಮ್ಮ ಹನ್ನೊಂದನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ.

ಶುಭಕೃತ ಸಂವತ್ಸರ ರಾಜ ಸ್ವಲ್ಪ ಶನಿ ಆಗಿರುತ್ತಾನೆ ಕಳ್ಳರ ದಬ್ಬಾಳಿಕೆ ಜಾಸ್ತಿಯಾಗಿರುತ್ತದೆ ಪ್ರಜಾಪ್ರಭುತ್ವದಲ್ಲಿ ತೊಂದರೆಗಳು ಬರುತ್ತದೆ ಇನ್ನು ಸ್ವಲ್ಪ ಮಟ್ಟಿಗೆ ರೈತರಿಗೆ ತೊಂದರೆ ಮಾಡುವಂತ ಸಮಯ ಇರುತ್ತದೆ ಶನಿರಾಜ ನಾಗಿರುತ್ತಾನೆ ಮಂತ್ರಿ ಗುರು ನಾಗಿರುತ್ತಾನೆ ಗುರು ತುಂಬಾ ಫಲಗಳನ್ನು ಕೊಡುತ್ತದೆ ಸೈನ್ಯಾಧಿಪತಿ ಬುಧ ತುಂಬಾ ಒಳ್ಳೆಯ ಫಲಗಳನ್ನು ಕೊಡುತ್ತದೆ ಸಸ್ಯ ದಿಪತಿ ರವಿ ಒಳ್ಳೆಯ ಫಲಗಳನ್ನು ಕೊಡುತ್ತದೆ

ಆದಾಯ 8 ಹಾಗೂ ವ್ಯಯ 8 ನೀವು ಎಷ್ಟು ಸಂಪಾದನೆ ಮಾಡುತ್ತಿರೋ ಅಷ್ಟೇ ಖರ್ಚು ಮಾಡುತ್ತೀರಾ ವೃಷಭ ರಾಶಿಯವರಿಗೆ ಈ ಒಂದು ವರ್ಷದಲ್ಲಿ ಅತ್ಯಂತ ಅದೃಷ್ಟದ ಬಣ್ಣ ಗೋಲ್ಡ್ ಸಿಲ್ವರ್ ಹಸಿರು ಅದೃಷ್ಟದ ಬಣ್ಣ ವಾಗಿರುತ್ತದೆ ಅದೃಷ್ಟದ ಸಂಖ್ಯೆ 6 5 ಅದೃಷ್ಟದ ದಿನ ಬಂದು ಶುಕ್ರವಾರ ಮತ್ತೆ ಬುಧವಾರ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

10 4 2022ರಿಂದ ರಾಹು ವೃಷಭದಿಂದ ಮೇಷಕ್ಕೆ ಕೇತು ವೃಷಭದಿಂದ ಕೇತುವಿಗೆ ಪ್ರವೇಶ ರಾಹು 12ನೇ ಮನೆಯಲ್ಲಿ ಇದ್ದರೆ ಏನು ಫಲ ಎನ್ನುವುದಾದರೆ
ದಾಂಪತ್ಯ ಜೀವನ ಆತ್ಮವಿಶ್ವಾಸ ಎರಡು ಕೂಡ ತುಂಬಾ ಚೆನ್ನಾಗಿರುತ್ತದೆ ಆರ್ಥಿಕ ಸ್ಥಿತಿಯ ಮೇಲೆ ಹೆಚ್ಚು ಫಲಪ್ರಾಪ್ತಿಯಾಗುತ್ತದೆ ಜೀವನ ಸಂಗಾತಿಯ ನಿಮ್ಮ ಜೊತೆ ಅನುಕೂಲ ಮಾಡಿಕೊಡುತ್ತಾರೆ ರೈತಾಪಿ ವರ್ಗದವರಿಗೆ ಅನುಕೂಲವಾಗುತ್ತೆ ವಿದೇಶಿ ಪ್ರಯಾಣ ಅನುಕೂಲವಾಗುತ್ತದೆ ಮನೆ ಜಮೀನು ಮಾಡುವುದು ಯೋಗ ತಾಯಿಯಿಂದ ಆಶೀರ್ವಾದ ಪಡೆಯುತ್ತಾರೆ ಆರನೇ ಮನೆಯಲ್ಲಿ ಕೇತು ಇರೋದ್ರಿಂದ ಏನು ಪ್ರಭಾವ ಶಿಷ್ಟ ಭಾವದಲಿ ಕೇತು ಇದ್ದಾಗ ಸಾಹಸ ಪ್ರಭಾವ ಹೆಚ್ಚು ಆಗುತ್ತದೆ ಶತ್ರುಗಳನ್ನು ಎದುರಿಸಿ ಗೆಲುವು ಗೆಲುವು ರೋಗ ಬಾಧೆಗಳು ದೂರ ಆಗುತ್ತೆ ವಿದ್ಯಾರ್ಥಿಗಳಿಗೆ ಜ್ಞಾನ ರಚನೆ ತುಂಬಾ ಚೆನ್ನಾಗಿರುತ್ತದೆ ಒಳ್ಳೆಯ ಉದ್ಯೋಗ ಮಾಡುವವರಿಗೆ ಒಳ್ಳೆಯ ಫಲ ವ್ಯಾಪಾರಸ್ಥರಿಗೆ ತುಂಬಾ ಶುಭವಾಗುತ್ತದೆ ಸಾಲಬಾದೆ ಗಳು ದೂರವಾಗುತ್ತದೆ

ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram