ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Munich Air Disaster : ಫೆಬ್ರವರಿ 6, 1958.. ಫುಟ್ ಬಾಲ್ ಚರಿತ್ರೆಯಲ್ಲಿ ಮಹಾ ದುರಂತ

Mahesh M Dhandu by Mahesh M Dhandu
February 7, 2022
in Newsbeat, Sports, ಕ್ರೀಡೆ
munich-air-disaster-1958-trajedy saaksha tv
Share on FacebookShare on TwitterShare on WhatsappShare on Telegram

Munich Air Disaster : ಫೆಬ್ರವರಿ 6, 1958.. ಫುಟ್ ಬಾಲ್ ಚರಿತ್ರೆಯಲ್ಲಿ ಮಹಾ ದುರಂತ

ಇತಿಹಾಸದಲ್ಲಿ ಕೆಲವು ಘಟನೆಗಳು ದುರಂತವಾಗಿ ಉಳಿದು ಹೋಗಿವೆ. ಅವುಗಳ ಬಗ್ಗೆ ಸಮಯ ಬಂದಾಗ ಮಾತನಾಡುವುದನ್ನ ಬಿಟ್ಟರೇ ಅದನ್ನ ಬದಲಿಸಲು ಸಾಧ್ಯವಿಲ್ಲ. ಅಂತಹ ಒಂದು ವರ್ಗಕ್ಕೆ ಸೇರಿರುವುದೇ 1958 ರ ಮ್ಯೂನಿಚ್  ಎಯರ್ ಡಿಜಾಸ್ಟರ್..!! ಮ್ಯಾಂಚೆಸ್ಟರ್ ಯುನೈಟೆಡ್ ಗೆ ಸೇರಿದ ಫುಟ್ಬಾಲ್ ತಂಡವನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡು 23 ಮಂದಿ ಮೃತಪಟ್ಟಿದ್ದರು. ಅದು ಫುಟ್ ಬಾಲ್ ಚರಿತ್ರೆಯಲ್ಲಿ ಅತಿ ದೊಡ್ಡ ದುರಂತವಾಗಿ ಉಳಿದು ಬಿಟ್ಟಿದೆ. ಆ ದುರಂತಕ್ಕೆ ಇಂದಿಗೆ  64 ನೇ ವರ್ಷ.!!

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಆ ದಿನ ನಡೆದಿದ್ದಾರೂ ಏನು..?

1958 ಫೆಬ್ರವರಿ 6 .. ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಉತ್ತಮ ಉತ್ಸಾಹದಲ್ಲಿತ್ತು. ಯಾವುದೇ ಪಂದ್ಯದಲ್ಲಾಡಿದ್ರೂ ಗೆಲುವು ಅವರದೇ ಆಗಿರುತ್ತಿತ್ತು. ಏಕೆಂದರೆ ಇಡೀ ತಂಡ ಯುವ ಆಟಗಾರರೇ ತುಂಬಿದ್ದರು. ಅಚಲ ಉತ್ಸಾಹದ ಜೊತೆಗೆ ಉತ್ತಮ ವ್ಯವಸ್ಥಾಪಕರನ್ನು ಹೊಂದಿತ್ತು. ಅದಕ್ಕಾಗಿಯೇ ಆ ತಂಡಕ್ಕೆ ಬಸ್ಬೆ ಬೇಬ್ಸ್ ಎಂಬ ಅಡ್ಡಹೆಸರು ಸಿಕ್ಕಿತ್ತು.  ಜರ್ಮನಿಯ ಮ್ಯೂಜಿಚ್ ನಲ್ಲಿ ಪಂದ್ಯವನ್ನಾಡಲು ಈ ಫುಟ್ ಬಾಲ್ ತಂಡ ಏರ್ ಬಸ್ ಮೂಲಕ ಹೊರಡಿತ್ತು. ಗೆಲುವಿನೊಂದಿಗೆ ಮರಳಿ ಎಂದು ಮ್ಯಾಂಚಸ್ಟರ್ ಜನರು ಕೂಡ ಆರ್ಶಿವಧಿಸಿದ್ದರು. ಆದರೆ ಅವರ ಆಶೀರ್ವಾದ ಫಲ ನೀಡಲಿಲ್ಲ. ಟೇಕಾಫ್ ಆದ ಕೆಲವೇ ಸಮಯದಲ್ಲಿ  ಏರ್ ಬಸ್ ಗೆ ಟ್ರಾಫಿಕ್ ಸಂಬಂಧಗಳು ಕಡಿತಗೊಂಡವು.  ಇದರೊಂದಿಗೆ ಆ ಏರ್ ಬಸ್ ಪತನಗೊಂಡ ಅನುಮಾನ ಎಲ್ಲರಲ್ಲೂ ವ್ಯಕ್ತವಾಗಿತ್ತು. ಕೊನೆಗೆ ಅನುಮಾನ ನಿಜವಾಗಿತ್ತು. ಸಾಂಕೇತಿಕ ಲೋಪಗಳ ಕಾರಣದಿಂದಾಗಿ ಪತನಗೊಂಡ  ಆ ಏರ್ ಬಸ್ ನಲ್ಲಿ 8 ಮಂದಿ ಫುಟ್ ಬಾಲ್ ಆಟಗಾರರ ಸಮೇತ, ಮ್ಯಾಂಚೇಸ್ಟರ್ ಯುನೈಟೆಡ್ ಸಿಬ್ಬಂದಿ, ಜರ್ನಲಿಸ್ಟ್, ಏರ್ ಬಸ್ ಸಿಬ್ಬಂದಿ, ಮತ್ತಿಬ್ಬರು ಪ್ರಯಾಣಿಕರು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದರು. ಮೃತಪಟ್ಟವರ ಜ್ಞಾಪಕಾರ್ಥ ಅಲ್ಲಿ ಮ್ಯೂಜಿಯಂ ಕಟ್ಟಲಾಗಿದೆ.

munich-air-disaster-1958-trajedy saaksha tv

ಮ್ಯಾಂಚೆಸ್ಟರ್ ಯುನೈಟೆಡ್ ಆಟಗಾರರು

ಜೆಫ್ ಬೆಂಟ್

ರೋಜರ್ ಬೈರ್ನ್

ಎಡ್ಡಿ ಕೋಲ್ಮನ್

ಡಂಕನ್ ಎಡ್ವರ್ಡ್ಸ್

ಮಾರ್ಕ್ ಜೋನ್ಸ್

ಡೇವಿಡ್ ಪೆಗ್

ಟಾಮಿ ಟೇಲರ್

ಲಿಯಾಮ್ “ಬಿಲ್ಲಿ” ವೇಲನ್

 

ಮ್ಯಾಂಚೆಸ್ಟರ್ ಯುನೈಟೆಡ್ ಸಿಬ್ಬಂದಿ

ವಾಲ್ಟರ್ ಕ್ರಿಕ್ಮರ್ – ಕ್ಲಬ್ ಕಾರ್ಯದರ್ಶಿ

ಟಾಮ್ ಕರಿ – ಕೋಚ್

ಬರ್ಟ್ ವ್ಯಾಲಿ – ಮುಖ್ಯ ಕೋಚ್

 

ವಾಯುನೆಲೆ ಸಿಬ್ಬಂದಿ

ಕ್ಯಾಪ್ಟನ್ ಕೆನೆತ್ ರೇಮೆಂಟ್

ಟಾಮ್ ಕೇಬಲ್

 

ಪತ್ರಕರ್ತರು

ಆಲ್ಫ್ ಕ್ಲಾರ್ಕ್

ಡ್ಯಾನಿ ಡೇವಿಸ್

ಜಾರ್ಜ್ 

ಟಾಮ್ ಜಾಕ್ಸನ್

ಆರ್ಚೀ ಲೆಡ್‌ಬ್ರೂಕ್

ಹೆನ್ರಿ ರೋಸ್

ಫ್ರಾಂಕ್ ಸ್ವಿಫ್ಟ್

ಎರಿಕ್ ಥಾಂಪ್ಸನ್

Tags: #Saaksha TVfoot ballMunich Air Disaster
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram