ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ತುಳಸಿ ಎಲೆ ತೆಗೆಯುವಾಗ ಈ ತಪ್ಪು ಮಾಡಿದ್ರೆ ದುರಾದೃಷ್ಟ ನಿಮ್ಮ ಬೆನ್ನತ್ತಿ ಕಾಡುತ್ತಿದೆ

Mahesh M Dhandu by Mahesh M Dhandu
February 7, 2022
in Astrology, Newsbeat, ಜ್ಯೋತಿಷ್ಯ
tulsi-leaves Holy basil dry tulsi plant saaksha tv
Share on FacebookShare on TwitterShare on WhatsappShare on Telegram

ತುಳಸಿ ಎಲೆ ತೆಗೆಯುವಾಗ ಈ ತಪ್ಪು ಮಾಡಿದ್ರೆ ದುರಾದೃಷ್ಟ ನಿಮ್ಮ ಬೆನ್ನತ್ತಿ ಕಾಡುತ್ತಿದೆ….

ತುಳಸಿಯನ್ನು ಹಿಂದೂ ಧರ್ಮದಲ್ಲಿ (Hinduism) ತುಂಬಾ ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕಾಗಿಯೇ ಬಹುತೇಕ ಪ್ರತಿಯೊಂದು ಮನೆಯಲ್ಲೂ ತುಳಸಿ ಸಸ್ಯ (Holy basil) ಇರುತ್ತದೆ. ಜನರು ತುಳಸಿಯನ್ನು ದೇವರಂತೆ ಪೂಜಿಸುತ್ತಾರೆ. ಪ್ರತಿಯೊಂದು ದೇವಾಲಯದಲ್ಲೂ ಖಂಡಿತವಾಗಿಯೂ ತುಳಸಿ ಗಿಡ ಇರುತ್ತದೆ. tulsi-leaves Holy basil dry tulsi plant

Related posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026
majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

August 1, 2026

ಎಲ್ಲಾ ಧಾರ್ಮಿಕ ಆಚರಣೆಗಳಲ್ಲಿ ತುಳಸಿಯ ಬಳಕೆಯನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಪುರಾಣಗಳ ಪ್ರಕಾರ ತುಳಸಿ ಎಲೆಗಳನ್ನು ತೆಗೆಯುವಾಗ ಕೆಲವು ನಿಯಮಗಳಿವೆ ಮತ್ತು ಅವುಗಳನ್ನು ಪಾಲಿಸದಿದ್ದರೆ, ನಿಮ್ಮ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ತುಳಸಿ ಎಲೆಗಳನ್ನು ಕೀಳುವಾಗ  ನೀವು ಯಾವ ತಪ್ಪುಗಳನ್ನು ಮಾಡಬಾರದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ…

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಏಕಾದಶಿಯ ದಿನ ತುಳಸಿ ತೆಗೆಯಬೇಡಿ  : ಯಾವುದೇ ಏಕಾದಶಿ, ರಾತ್ರಿ, ಭಾನುವಾರ, ಚಂದ್ರಗ್ರಹಣ ಮತ್ತು ಸೂರ್ಯ ಗ್ರಹಣದಲ್ಲಿ ತುಳಸಿ ಎಲೆಗಳನ್ನು ತೆಗೆಯುವುದು ಒಂದು ತಪ್ಪು ಎಂದು ಪರಿಗಣಿಸಲಾಗುತ್ತದೆ. ಈ ದಿನಗಳಲ್ಲಿ ತುಳಸಿ ಎಲೆಗಳನ್ನು ತೆಗೆಯುವುದು ಪೂಜೆಯ ಫಲವನ್ನು ನೀಡುವುದಿಲ್ಲ ಮತ್ತು ಮನೆಯಲ್ಲಿ ದುರಾದೃಷ್ಟ (Bad effect) ಉಂಟಾಗುತ್ತದೆ ಎಂಬ ನಂಬಿಕೆ. ಅಲ್ಲದೆ ಭಾನುವಾರದಂದು ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಬಾರದು ಎಂದು ಸಹ ಹೇಳಲಾಗುತ್ತದೆ.

ತುಳಸಿ ಎಲೆಗಳನ್ನು ಉಗುರುಗಳಿಂದ ಕತ್ತರಿಸಬಾರದು :   ಮನೆಯಲ್ಲಿ ತುಳಸಿ ಗಿಡವಿದ್ದರೆ ತುಳಸಿಯನ್ನು ಎಂದಿಗೂ ಕತ್ತಲೆಯಲ್ಲಿಡಬೇಡಿ. ತೆರೆದ ಜಾಗದಲಿ ಇರಿಸಿ ಮತ್ತು ಸಂಜೆಯಾಗುತ್ತಿದ್ದಂತೆ ಖಂಡಿತವಾಗಿಯೂ ಅದರ ಬಳಿ ದೀಪವನ್ನು ಬೆಳಗಿಸಿ. ತುಳಸಿ ಎಲೆಗಳನ್ನು ಕತ್ತರಿಸುವ ಮೊದಲು ಯಾವಾಗಲೂ ಕೈಮುಗಿದು ತೆಗೆದುಕೊಳ್ಳಬೇಕು. ತುಳಸಿ ಎಲೆಗಳನ್ನು ಉಗುರುಗಳ ಸಹಾಯದಿಂದ ತೆಗೆಯಬಾರದು.   (Dont pluck tulsi)

tulsi-leaves Holy basil dry tulsi plant saaksha tv

ಅನಗತ್ಯವಾಗಿ ತೆಗೆಯಬೇಡಿ :  ವಿನಾಕಾರಣ ತುಳಸಿ ಎಲೆಗಳನ್ನು ಕೀಳುವುದು ತಪ್ಪು ಎಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಅಥವಾ ಆರೋಗ್ಯ(health) ಕಾರಣಗಳಿಗಾಗಿ ಮಾತ್ರ ಅದನ್ನು ಮುರಿಯಬೇಕು. ಸ್ನಾನ ಮಾಡದೆ ತುಳಸಿ ಎಲೆಗಳನ್ನು ಮುಟ್ಟಬಾರದು. ತುಳಸಿ ಎಲೆಯಲ್ಲಿರುವ ಆಮ್ಲಗಳು ಹಲ್ಲುಗಳಿಗೆ ಹಾನಿಕಾರಕವಾಗಿರುವುದರಿಂದ ತುಳಸಿ ಎಲೆಗಳನ್ನು ತೆಗೆಯುವುದನ್ನು ತಪ್ಪಿಸಬೇಕು. ಇದನ್ನು ನೀರಿನಲ್ಲಿ ಅಥವಾ ಚಹಾದಲ್ಲಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ.
ಅನಗತ್ಯವಾಗಿ ತೆಗೆಯಬೇಡಿ :  ವಿನಾಕಾರಣ ತುಳಸಿ ಎಲೆಗಳನ್ನು ಕೀಳುವುದು ತಪ್ಪು ಎಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಅಥವಾ ಆರೋಗ್ಯ(health) ಕಾರಣಗಳಿಗಾಗಿ ಮಾತ್ರ ಅದನ್ನು ಮುರಿಯಬೇಕು. ಸ್ನಾನ ಮಾಡದೆ ತುಳಸಿ ಎಲೆಗಳನ್ನು ಮುಟ್ಟಬಾರದು. ತುಳಸಿ ಎಲೆಯಲ್ಲಿರುವ ಆಮ್ಲಗಳು ಹಲ್ಲುಗಳಿಗೆ ಹಾನಿಕಾರಕವಾಗಿರುವುದರಿಂದ ತುಳಸಿ ಎಲೆಗಳನ್ನು ತೆಗೆಯುವುದನ್ನು ತಪ್ಪಿಸಬೇಕು. ಇದನ್ನು ನೀರಿನಲ್ಲಿ ಅಥವಾ ಚಹಾದಲ್ಲಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ.

ಒಣ ಎಲೆಗಳನ್ನು ಎಸೆಯಬೇಡಿ: ಕೆಲವೊಮ್ಮೆ ಒಣಗಿದಾಗ ತುಳಸಿ ಎಲೆಗಳು (Dry tulsi leaves) ಕೀಳುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಈ ಎಲೆಗಳನ್ನು ಎಸೆಯಲೂ ಬಾರದು, ಅವುಗಳ ಮೇಲೆ ಕಾಲಿಡಬಾರದು. ಈ ಒಣ ಎಲೆಯನ್ನು ತೊಳೆದು ತುಳಸಿ ಗಿಡದ ಮಣ್ಣಿನಲ್ಲಿ ಹಾಕಬೇಕು. ಇದು ಶುಭವೆಂದು ಪರಿಗಣಿಸಲಾಗುತ್ತದೆ,

ಮನೆಯಲ್ಲಿ ಇಡಬೇಡಿ ಒಣ ತುಳಸಿ ಗಿಡ : ತುಳಸಿ ಗಿಡ ಒಣಗಿದರೆ (dry tulsi plant) ಪವಿತ್ರ ನದಿ, ಬಾವಿ ಅಥವಾ ಸರೋವರಕ್ಕೆ ಹಾಕಿ. ಒಣ ತುಳಸಿ ಗಿಡವನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಅಶುಭ ಮತ್ತು ಕುಟುಂಬ ಸದಸ್ಯರಿಗೆ ದುರಾದೃಷ್ಟವನ್ನು ತರುತ್ತದೆ ಎಂದು ಶಾಸ್ತ್ರಗಳು ಹೇಳುತ್ತವೆ.

ಆಗ್ನೇಯ ದಿಕ್ಕಿನಲ್ಲಿ ನೆಡಬೇಡಿ : ತುಳಸಿ ಸಸ್ಯವನ್ನು ಎಂದಿಗೂ ಆಗ್ನೇಯ ದಿಕ್ಕಿನಲ್ಲಿ ನೆಡಬಾರದು. ಈ ದಿಕ್ಕನ್ನು ಬೆಂಕಿಯ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿಕ್ಕಿನಲ್ಲಿ ತುಳಸಿ ಗಿಡವನ್ನು ನೆಡುವುದನ್ನು ತಪ್ಪಿಸಿ.  ತುಳಸಿ ಗಿಡವನ್ನು ನೆಲದಲ್ಲಿ ನೆಡಬಾರದು. ಶುಭ ಫಲಗಳಿಗಾಗಿ ತುಳಸಿ ಗಿಡವನ್ನು ಯಾವಾಗಲೂ ಕುಂಡದಲ್ಲಿ ನೆಡಬೇಕು.

ತುಳಸಿ ಗಿಡದ ಬಳಿ ಈ ವಸ್ತುಗಳನ್ನು ಇಡಬೇಡಿ : ತುಳಸಿ ಗಿಡವನ್ನು ಸ್ವಚ್ಛವಾದ ಸ್ಥಳದಲ್ಲಿ (clean place) ಇಡಬೇಕು. ಸಸ್ಯದ ಸುತ್ತಲಿನ ಪ್ರದೇಶವು ತೆರೆದಿರಬೇಕು ಮತ್ತು ಕಸ ಕಡ್ಡಿಗಳು,  ಪೊರಕೆ ಮುಂತಾದ ಯಾವುದೇ ರೀತಿಯ  ಕೊಳಕು ವಸ್ತುಗಳು ಇರಬಾರದು. ತುಳಸಿ ಗಿಡವನ್ನು ಯಾವುದೇ ಮುಳ್ಳಿನ ಗಿಡದೊಂದಿಗೆ ಇಡಬಾರದು.

Tags: #Saaksha TVastrologicaljyothishyatulasi leaf
ShareTweetSendShare
Join us on:

Related Posts

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram