ಶ್ರೀ ಕಾಲಭೈರವಾಷ್ಟಕ” ಸ್ತೋತ್ರದ ಮಹತ್ವಗಳು..! Kalabhairavashtakam sthotra saaksha tv
Kalabhairavashtakam
“ಶ್ರೀ ಕಾಲಭೈರವಾಷ್ಟಕ” ಸ್ತೋತ್ರದ ಮಹತ್ವಗಳು..!
“ಶ್ರೀ ಕಾಲಭೈರವಾಷ್ಟಕವನ್ನು ಆದಿ ಗುರು ” ಶ್ರೀ ಶಂಕರಾಚಾರ್ಯರು” ಶ್ರೀ ಕಾಶೀ ಕ್ಷೇತ್ರದಲ್ಲಿ “ಕಾಲಭೈರವ” ದೇವಾಲಯಕ್ಕೆ ಭೇಟಿಕೊಟ್ಟಾಗ ರಚಿಸಿದರು..!
ಈ ಸ್ತೋತ್ರವನ್ನು ಪ್ರತಿದಿನ ಯಾರು ಓದುತ್ತಾರೋ ಅವರಿಗೆ ಜ್ಞಾನ ಹಾಗೂ ಮುಕ್ತಿಯು ಸಿಗುತ್ತದೆ..
ಸಕಲ ವಿಧವಾದ ಕೋಪ-ತಾಪಗಳು ಬಹಳ ಬೇಗ ನಿವಾರಣೆಯಾಗುತ್ತದೆ..
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
“ಶ್ರೀ ಕಾಲಭೈರವಾಷ್ಟಕ” ವನ್ನು ಓದಿದರೆ ಏನು ಫಲ..?
೧. ಶ್ರೀ ಕಾಲಭೈರವಾಷ್ಟಕವನ್ನು ಶಿವನ ದೇವಾಲಯದಲ್ಲಿ ಓದಿದರೆ ಜ್ಞಾನ ಹಾಗೂ ಮುಕ್ತಿಯು ದೊರೆಯುತ್ತದೆ..
೨. ಪುಣ್ಯಕ್ಷೇತ್ರಗಳಲ್ಲಿ ಅಥವಾ ಪ್ರಾಚೀನ ಶಿವನ ದೇವಾಲಯಗಳಲ್ಲಿ ಓದಿದರೆ ಬಹಳ ಬೇಗ ಮಂತ್ರಸಿದ್ಧಿಯಾಗುತ್ತದೆ..
೩. ಯಾರಿಗೆ ನಾಯಿ ಪದೇ ಪದೇ ಕಚ್ಚುತ್ತದೆಯೋ ಅಂತಹವರು ಓದಿದರೆ ಮುಂದೆ ಎಂದೂ ನಾಯಿ ಕಚ್ಚುವುದಿಲ್ಲ..
೪. ಮಕ್ಕಳಿಗೆ ಬಾಲಗ್ರಹದೋಷ ಮತ್ತು ರಾತ್ರಿಹೊತ್ತು ಮಕ್ಕಳು ಬೆಚ್ಚುಬೀಳುವುದು, ರಾತ್ರಿ ಹೊತ್ತು ನಿದ್ಧೆ ಸರಿಯಾಗಿ ಮಾಡದೇ ಇದ್ದರೆ ಅಂತಹ ಮಕ್ಕಳ ತಂದೆ ಅಥವಾ ತಾಯಿ ಶ್ರೀ ಕಾಲಭೈರವಾಷ್ಟಕವನ್ನು ಓದಿ , ಮಕ್ಕಳಿಗೆ ವಿಭೂತಿ ಪ್ರಸಾದ ಇಟ್ಟರೆ ಬಹಳ ಬೇಗ ವಾಸಿಯಾಗುತ್ತದೆ..!
೫. ಯಾರ ಮನೆಯಲ್ಲಿ “ಗ್ರಹದೋಷ” ವಿದ್ದು ಮನೆಯು ಏಳಿಗೆಯಾಗುವುದಿಲ್ಲವೋ, ಅಂತಹ ಮನೆಯಲ್ಲಿ ಪ್ರತಿದಿನ ಓದಿದರೆ ಬಹಳ ಬೇಗ ಗ್ರಹದೋಷ ನಿವಾರಣೆಯಾಗುತ್ತದೆ..
೬. ಬೆಳಗ್ಗೆ ಎದ್ದಾಗ ಯಾರಿಗೆ ತಲೆಸುತ್ತು ಬರುತ್ತದೆಯೋ, ತಲೆ ತುಂಬಾ ತಿರುಗಿದ ಹಾಗೆ ಆಗುತ್ತದೆಯೋ ಅಂತಹವರು ಓದಿದರೆ ಬಹಳ ಬೇಗ ಖಾಯಿಲೆ ವಾಸಿಯಾಗುತ್ತದೆ..
೭. ಯಾರಿಗೆ ತುಂಬಾ ಕೋಪ ಬರುತ್ತದೆಯೋ ಅಂತಹವರು ಓದಿದರೆ ಬಹಳ ಬೇಗ ಕೋಪ ಕಡಿಮೆಯಾಗಿ , ಮನಸ್ಸಿಗೆ ಶಾಂತಿ ದೊರೆಯುತ್ತದೆ..
೮. HIGH B.P. ಇರುವವರು ಓದಿದರೆ B.P. ನಾರ್ಮಲ್ ಆಗುತ್ತದೆ..
೯. ಕುಜದೋಷ, ಮಾಂಗಲ್ಯದೋಷ, ಸರ್ಪದೋಷ, ಕಾಳಸರ್ಪದೋಷ, ಇರುವವರು ಓದಿದೃ ಸಕಲ ದೋಷಗಳೂ ನಿವಾರಣೆಯಾಗುತ್ತದೆ..
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564









