ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೋಟಿ ಕೊಟ್ಟರೂ ಸಿಗದ ಅರೋಗ್ಯ ಈ ಒಂದು ಬಿಲ್ವಪತ್ರೆಯಲ್ಲಿ ಅಡಗಿದೆ ಬಹಳಷ್ಟು ಜನರಿಗೆ ಇದರ ಬಗ್ಗೆ ಗೊತ್ತಿಲ್ಲ …!!!

Mahesh M Dhandu by Mahesh M Dhandu
February 15, 2022
in Astrology, Newsbeat, Sports, ಕ್ರಿಕೆಟ್, ಜ್ಯೋತಿಷ್ಯ
astrology bilva patra medicinal uses saaksha tv
Share on FacebookShare on TwitterShare on WhatsappShare on Telegram

Related posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

July 30, 2026
ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

July 30, 2026

ಕೋಟಿ ಕೊಟ್ಟರೂ ಸಿಗದ ಅರೋಗ್ಯ ಈ ಒಂದು ಬಿಲ್ವಪತ್ರೆಯಲ್ಲಿ ಅಡಗಿದೆ ಬಹಳಷ್ಟು ಜನರಿಗೆ ಇದರ ಬಗ್ಗೆ ಗೊತ್ತಿಲ್ಲ …!!!

ಬಿಲ್ವಪತ್ರೆ ಎಲೆಯ ಪ್ರಯೋಜನಗಳು ನಿಮಗೆ ಗೊತ್ತಾ! ಹಾಗೆಯೇ ಈ ಬಿಲ್ವ ಪತ್ರೆಗೆ ಅದೆಷ್ಟು ಮಹತ್ವವಾದ ಸ್ಥಾನವನ್ನು ನಮ್ಮ ಸಂಪ್ರದಾಯದಲ್ಲಿ ನೀಡಲಾಗಿದೆ ಅಂದರೆ, ಶಿವನ ಮೂರು ಕಣ್ಣಿಗೆ ಈ ಬಿಲ್ವ ಪತ್ರೆಯ ಎಲೆಯನ್ನು ಹೋಲಿಸಲಾಗುತ್ತದೆ, astrology bilva patra medicinal uses saaksha tv

ಹಾಗೆ ಬಿಲ್ವಪತ್ರೆಯ ಎಲೆಯನ್ನು ಶಿವನ ತ್ರಿಶೂಲಕ್ಕೆ ಕೂಡ ಹೋಲಿಕೆ ಮಾಡಲಾಗಿದ್ದು, ಈ ಬಿಲ್ವ ಪತ್ರೆ ಎಲೆ ಕಾಯಿ ಇವೆಲ್ಲವೂ ಕೂಡ ಬಹಳಾನೆ ಔಷಧೀಯ ಗುಣವನ್ನು ಹೊಂದಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹಾಗಾದರೆ ಇಂದಿನ ಮಾಹಿತಿಯಲ್ಲಿ ಬಿಲ್ವಪತ್ರೆಯ ಪ್ರಯೋಜನಗಳನ್ನು ಒಂದೊಂದಾಗಿಯೇ ತಿಳಿದುಕೊಳ್ಳೋಣ, ತಪ್ಪದೆ ಮಾಹಿತಿಯನ್ನು ತಿಳಿದು ಈ ಒಂದು ಆರೋಗ್ಯಕರ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅನ್ನು ಮಾಹಿತಿಯ ಕೊನೆಯಲ್ಲಿ ಕಾಮೆಂಟ್ ಮುಖಾಂತರ ತಿಳಿಸಿ.

ಈ ಬಿಲ್ವಪತ್ರೆಯ ಗಿಡವನ್ನು ಸಾಮಾನ್ಯವಾಗಿ ಹಾಗೂ ಹೆಚ್ಚಾಗಿ ದೇವಸ್ಥಾನಗಳ ಬಳಿ ಬೆಳೆಸಿರುತ್ತಾರೆ, ಇದರ ಪ್ರಯೋಜನಗಳು ಅಂದರೆ ಮೊದಲನೆಯದಾಗಿ ಆಧ್ಯಾತ್ಮಿಕವಾಗಿ ಹೇಳಬೇಕೆಂದರೆ ಬಿಲ್ವ ಪತ್ರೆಯ ಎಲೆಗಳನ್ನು ಈಶ್ವರನಿಗೆ ಸಮರ್ಪಿಸುವುದರಿಂದ,ಅದರಲ್ಲಿಯೂ ಸೋಮವಾರದ ದಿವಸದಂದು ಕಾರ್ತಿಕ ಸೋಮವಾರದಲ್ಲಿ ಈಶ್ವರನಿಗೆ ಈ ಒಂದು ಎಳೆಯನ್ನು ಸಮರ್ಪಿಸುವುದರಿಂದ ಬಹಳ ನೇ ಪುಣ್ಯ ಲಭಿಸುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ, ಶಿವರಾತ್ರಿಯ ಹಬ್ಬದ ದಿವಸದಂದು ಬಿಲ್ವಪತ್ರೆಯ ಎಲೆಯಿಂದ ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುತ್ತದೆ ಎಂದು ಹೇಳಲಾಗುತ್ತದೆ.

astrology bilva patra medicinal uses saaksha tv

ಇನ್ನು ಬಿಲ್ವ ಪತ್ರೆಯ ಎಲ್ಲೆಯನ್ನು ಕಷಾಯದ ರೀತಿ ಸೇವಿಸುವುದರಿಂದ ಅಗಾಧವಾದ ಆರೋಗ್ಯಕರ ಲಾಭಗಳಿವೆ, ಅದೇನೆಂದರೆ ಮೊದಲನೆಯದಾಗಿ ಈ ಕಷಾಯವನ್ನು ಸೇವಿಸುವುದರಿಂದ ರಕ್ತದೊತ್ತಡ ಸಮಸ್ಯೆ ಮಧುಮೇಹದಂತಹ ಸಮಸ್ಯೆಗಳಿಂದ ಮಾತ್ರೆಗಳ ಬಳಕೆ ಕಡಿಮೆಯಾಗುತ್ತಾ ಬರುತ್ತದೆ

ಇದರ ಜೊತೆಗೆ ಮೊದಲಿನಿಂದಲೇ ಈ ಬಿಲ್ವ ಪತ್ರೆ ಎಲೆಯ ಕಷಾಯವನ್ನು ಸೇವಿಸುವುದರಿಂದ ರಕ್ತದೊತ್ತಡ ಸಮಸ್ಯೆಯಾಗಲಿ ಮಧುಮೇಹದಂತಹ ಸಮಸ್ಯೆಯಾಗಲಿ ಭಾರತ ಇರುವ ಹಾಗೆ ಇದು ನೋಡಿಕೊಳ್ಳುತ್ತದೆ.ಇನ್ನು ಬಿಲ್ವಪತ್ರೆ ಎಲೆಯನ್ನು ಪೇಸ್ಟ್ ರೀತಿ ಮಾಡಿ ಕೂದಲುಗಳಿಗೆ ಹಚ್ಚುತ್ತಾರೆ ಈ ಬಿಲ್ವಪತ್ರೆಯ ಎಳೆಯೂ ಕೂದಲುಗಳನ್ನು ಪೋಷಣೆ ಮಾಡಿ ಕೂದಲು ಕಪ್ಪಾಗಿ ಇರಲು ಈ ಬಿಲ್ವಪತ್ರೆಯ ಎಲೆಗಳು ಸಹಕರಿಸುವುದರೊಂದಿಗೆ ಕೂದಲು ಉದುರುವ ಸಮಸ್ಯೆಯನ್ನು ಕೂಡ ನಿಯಂತ್ರಿಸುತ್ತದೆ ಮತ್ತು ಕೂದಲು ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಡಯಟ್ ಮೊರೆ ಹೋಗುತ್ತಾರೆ, ಆದರೆ ಈ ಬಿಲ್ವಪತ್ರೆಯ ಎಲೆಯ ಕಷಾಯವನ್ನು ಸೇವಿಸುವುದರಿಂದ ಅಥವಾ ಬಿಲ್ವಪತ್ರೆ ಗಿಡದಲ್ಲಿ ಬೆಳೆಯುವ ಕಾಯಿಯನ್ನು ಒಣಗಿಸಿ ಪುಡಿ ಮಾಡಿ, ಇದರ ಪುಡಿಯನ್ನು ಟೀ ರೀತಿ ಕಾಯಿಸಿಕೊಂಡು ಕುಡಿಯುವುದರಿಂದ ತೂಕ ಇಳಿಕೆಯಾಗುತ್ತದೆ ಅನಗತ್ಯ ಬೊಜ್ಜು ಕರಗುತ್ತದೆ.

ಈ ರೀತಿ ಆಗಿ ಬಿಲ್ವ ಪತ್ರೆಯ ಎಲೆಯಲ್ಲಿ ಕೂಡ ಅನೇಕ ಔಷಧೀಯ ಗುಣ ಇರುವುದನ್ನು ನಾವು ಕಾಣಬಹುದಾಗಿದ್ದು, ಇದಕ್ಕೆ ವೈಜ್ಞಾನಿಕವಾಗಿಯೂ ಆಧ್ಯಾತ್ಮಿಕವಾಗಿಯೂ ಕೂಡ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಹಾಗಾದರೆ ಇನ್ನು ಮುಂದೆ ನೀವು ಕೂಡ ಈ ಬಿಲ್ವಪತ್ರೆಯ ಎಲೆಯ ಪ್ರಯೋಜನಗಳನ್ನು ಪಡೆದುಕೊಳ್ಳಿ ಉತ್ತಮ ಆರೋಗ್ಯವನ್ನು ನಿಮ್ಮದಾಗಿಸಿಕೊಳ್ಳಿ .

ಈ ಬಿಲ್ವಪತ್ರೆಯ ಎಳೆಯ ಗಿಡವನ್ನು ಮನೆಯ ಮುಂದೆ ಕೂಡ ಬೆಳೆಸಿಕೊಳ್ಳಬಹುದು ಇದನ್ನು ಬೆಳೆಸುವುದಕ್ಕೆ ಹೆಚ್ಚು ಜಾಗದ ಅವಶ್ಯಕತೆ ಇಲ್ಲ. ಇದನ್ನು ಮನೆಯ ಮುಂದೆ ಬೆಳೆಸಿಕೊಳ್ಳುವುದರಿಂದ ಇದರಿಂದ ಹಲವಾರು ಪ್ರಯೋಜನಗಳನ್ನು ನಾವು ಪಡೆದುಕೊಳ್ಳಬಹುದು.ಇಂದಿನ ಈ ಮಾಹಿತಿ ನಿಮಗೆ ಉಪಯುಕ್ತವಾಗಿದ್ದಲ್ಲಿ ತಪ್ಪದೇ ಮಾಹಿತಿಗೆ ಲೈಕ್ ಮಾಡಿ ಹಾಗೂ ಶೇರ್ ಮಾಡಿ, ಇನ್ನೂ ಅನೇಕ ಇಂಟ್ರೆಸ್ಟಿಂಗ್ ಮಾಹಿತಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಅನ್ನು ಫಾಲೋ ಮಾಡಿ ಧನ್ಯವಾದ.

Tags: #Saaksha TVastrologicalBilwa patrelord shiva
ShareTweetSendShare
Join us on:

Related Posts

kuber-mantra-kannada-wealth-lakshmi-kuber-puja

Astro- ಹಣದ ಕಟ್ಟನ್ನು ಹಿಡಿದಿರುವ ಕುಬೇರನನ್ನು ಪ್ರತಿ ಗುರುವಾರ ಈ ಮಂತ್ರವನ್ನು ಪಠಿಸಿ ಪೂಜಿಸಿದರೆ ಸಾಕು. ನಿಮ್ಮ ಮನೆಗೆ ಹಣ ಕಟ್ಟುಗಳಲ್ಲಿ ಬರುತ್ತದೆ.

by admin
July 30, 2026
0

ಸಂಪತ್ತು ಪಡೆಯಲು ಕುಬೇರ ಮಂತ್ರ ಇಂದಿನ ಪ್ರಮುಖ ಅವಶ್ಯಕತೆ ಹಣ. ಈ ಮಾತು ಕೇಳಿದರೆ ಹಣ ಬಿಟ್ಟು ಬೇರೇನೂ ಬೇಡವೇ? ಸುಮ್ಮನೆ ಕೇಳುವಂತೆ ತೋರುತ್ತದೆ. ಆದರೆ ಹಣವಿಲ್ಲದೆ...

ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

by admin
July 30, 2026
0

ಏಳರ ಹರೆಯದಲ್ಲಿ ಶುರುವಾಗಿತ್ತು ಕ್ರಿಕೆಟ್ ಮೇಲಿನ ಆಕರ್ಷಣೆ. 17 ನೇ ಹರೆಯದವರೆಗೆÀ ಮಾಡಿದ್ದು ಬರೀ ಆಲೋಚನೆ. 23ರ ಪ್ರಾಯದ ತನಕ ಮಾಡ್ತಾ ಇದ್ದದ್ದು ಆರಾಧನೆ. 35 ವರ್ಷಗಳವರೆಗೆ...

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

by Shwetha
July 30, 2026
0

ದೇಶದಲ್ಲಿ ಜನನ ಮತ್ತು ಮರಣಗಳ ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ವಿಶ್ವಾಸಾರ್ಹಗೊಳಿಸುವ ಉದ್ದೇಶದಿಂದ 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ–2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ....

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ನಿಯಮ; ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ

by Shwetha
July 30, 2026
0

ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. ಆಗಸ್ಟ್ 1ರಿಂದ ದೇಶದಾದ್ಯಂತ ರೈಲ್ವೆ ನಿಲ್ದಾಣಗಳ ಮೀಸಲಾತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram