ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶಿವನನ್ನು ಆರಾಧಿಸುವ ಮೂದಲು ಪ್ರಥಮ ಪೂಜೆಯ ವಿಘ್ನ ನಿವಾರಕನಿಗೆ ಈ ಚಿಕ್ಕ ಮಂತ್ರ ಹೇಳಿದರೆ ನಿಮ್ಮ ಜೀವನದಲ್ಲಿ ಎಂದಿಗೂ ಕಷ್ಟಗಳೇ ಬರುವುದಿಲ್ಲ ಜೀವನ ಪೂರ್ತಿ ಸುಖವಾಗಿ ಇರುತ್ತೀರಿ..

Mahesh M Dhandu by Mahesh M Dhandu
February 28, 2022
in Astrology, Newsbeat, ಜ್ಯೋತಿಷ್ಯ
Ganesh mantra for extreme good luck saaksha tv
Share on FacebookShare on TwitterShare on WhatsappShare on Telegram

ಶಿವನನ್ನು ಆರಾಧಿಸುವ ಮೂದಲು ಪ್ರಥಮ ಪೂಜೆಯ ವಿಘ್ನ ನಿವಾರಕನಿಗೆ ಈ ಚಿಕ್ಕ ಮಂತ್ರ ಹೇಳಿದರೆ ನಿಮ್ಮ ಜೀವನದಲ್ಲಿ ಎಂದಿಗೂ ಕಷ್ಟಗಳೇ ಬರುವುದಿಲ್ಲ ಜೀವನ ಪೂರ್ತಿ ಸುಖವಾಗಿ ಇರುತ್ತೀರಿ..

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 12, 2026
Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026

ಪ್ರತಿ ದಿನದ ಪೂಜೆಯಲ್ಲಿ ಗಣೇಶನ ಈ ಚಿಕ್ಕ ಮಂತ್ರ ಹೇಳಿದರೆ ನಿಮ್ಮ ಜೀವನದಲ್ಲಿ ಎಂದಿಗೂ ಕಷ್ಟಗಳೇ ಬರುವುದಿಲ್ಲ ಜೀವನ ಪೂರ್ತಿ ಸುಖವಾಗಿ ಇರುತ್ತೀರಿ

ನಮಸ್ಕಾರ ಸ್ನೇಹಿತರೆ ನಾವು ಮನೆಯಲ್ಲಿ ಪೂಜೆಯನ್ನು ಮಾಡಬೇಕಾದರೆ ನಾವು ಮೊದಲು ಗಣೇಶನಿಗೆ ಪೂಜೆಯನ್ನು ಮಾಡದೆ ಬೇರೆ ಯಾವುದೇ ದೇವರಿಗೆ ಪೂಜೆಯನ್ನು ಮಾಡಿದರು ಕೂಡ ನಮಗೆ ಸಿಗಬೇಕಾದ ಫಲ ಅದು ನಮಗೆ ಸಿಗುವುದಿಲ್ಲ ಅಂತ ಹೇಳಲಾಗುತ್ತದೆ ಯಾಕೆಂದರೆ ನಾವು ಪೂಜೆಯನ್ನು ಮಾಡಬೇಕಾದರೆ ಗಣೇಶನಿಗೆ ನಾವು ಮೊದಲು ಪೂಜೆಯನ್ನು ಮಾಡಬೇಕಾಗುತ್ತದೆ ಇದು ಒಂದು ನಿಯಮ ಅಂತಾನೆ ಹೇಳಬಹುದು ಹಾಗಾಗಿ ಮೊದಲು ನಾವು ಬೇರೆ ಯಾವುದೇ ದೇವರನ್ನು ಮೆಚ್ಚಿಸುವುದಕ್ಕೆ ಇಂಥ ಮುಂಚೆ ನಾವು ಗಣೇಶನನ್ನು ಮೆಚ್ಚಿಸಿದರೆ ನಮ್ಮ ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆ ಬರುವುದಿಲ್ಲ ಅಂತ ಹೇಳಲಾಗುತ್ತದೆ ನಮಗೆ ಏನೇನು ಫಲಗಳು ಸಿಗಬೇಕು ಗಣೇಶನನ್ನು ಬಿಟ್ಟು ಉಳಿದ ದೇವರಿಂದ ಫಲಗಳು ಸಿಗಬೇಕು

ಎಂದರೆ ವಿಶೇಷವಾಗಿ ಮೊದಲು ಗಣೇಶನಿಗೆ ಒಳ್ಳೆಯ ರೀತಿಯಲ್ಲಿ ಭಕ್ತಿಯಿಂದ ಪೂಜೆಯನ್ನು ಮಾಡಬೇಕಾಗುತ್ತದೆ ಇವತ್ತಿನ ಲೇಖನದಲ್ಲಿ ಗಣೇಶನನ್ನು ಪೂಜೆ ಮಾಡಬೇಕಾದರೆ ಹೇಳಬೇಕಾದ ಒಂದು ಸಣ್ಣ ಮಂತ್ರವನ್ನು ಹೇಳುತ್ತೇವೆ ಇದನ್ನು ನೀವು ಪ್ರತಿನಿತ್ಯ ಜಪಿಸಬೇಕು ಆಗುತ್ತದೆ ಹಾಗೆ ಇದರಿಂದ ಯಾವ ಲಾಭ ಆಗುತ್ತದೆ ಎನ್ನುವುದನ್ನು ಇವತ್ತಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ ಹಾಗಾಗಿ ಆದಷ್ಟು ಈ ಲೇಖನವನ್ನು ಪೂರ್ತಿಯಾಗಿ ಓದಲು ಮರೆಯಬೇಡಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಇವತ್ತಿನ ಲೇಖನದಲ್ಲಿ ಹೇಳುವ ಮಂತ್ರ ಇದನ್ನು ಪ್ರತಿನಿತ್ಯ ಪೂಜೆಯನ್ನು ಮಾಡಬೇಕಾದರೆ ವಿಶೇಷವಾಗಿ ಜಪಿಸಬಹುದು ಇದರಿಂದ ಸಾಕಷ್ಟು ಒಳ್ಳೆಯ ಲಾಭ ಸಿಗುತ್ತದೆ ಅಂತ ಹೇಳಬಹುದು.

Ganesh mantra for extreme good luck  saaksha tv

ಹಾಗಾಗಿ ಮೊದಲು ಯಾವ ರೀತಿ ಅಂದರೆ ನೀವು ಮನೆಯಲ್ಲಿ ಯಾವ ರೀತಿ ಪೂಜೆಯನ್ನು ಮಾಡುತ್ತೀರೋ ಅದೇ ರೀತಿ ಪೂಜೆಯನ್ನು ಮಾಡಬೇಕು ಇದು ದಿನ ಹೇಳುವ ಮಂತ್ರ ಆಗಿರುವುದರಿಂದ ನೀವು ಹೇಗೆ ಪೂಜೆನು ಮಾಡುತ್ತಿರೋ ಆರೀತಿ ಪೂಜೆ ಮಾಡಿ ಮೊದಲು ನೀವು ದೀಪವನ್ನು ಹಚ್ಚಿ ಆಮೇಲೆ ಈ ಮಂತ್ರವನ್ನು ಹೇಳಬೇಕಾಗುತ್ತದೆ ಆ ಮಂತ್ರ ಯಾವುದು ಎಂದರೆ ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವ ಸರ್ವ ಕಾರ್ಯೇಶು ಸರ್ವದಾ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಮಂತ್ರವನ್ನು ಕೇವಲ ಮೂರು ಬಾರಿ ಜಪಿಸಬೇಕು ಹೀಗೆ ಜಪಿಸಿದರೆ ನಿಮಗೆ ತುಂಬಾನೇ ಲಾಭ ಸಿಗುತ್ತದೆ ಅಂತ ಹೇಳಬಹುದು ಹಾಗಾಗಿ ಈ ಮಂತ್ರವನ್ನು ಪ್ರತಿದಿನ ನೀವು ಪೂಜೆಯನ್ನು ಮಾಡಬೇಕಾದರೆ ವಿಶೇಷವಾಗಿ ಮೊದಲನೆಯದಾಗಿ ಗಣೇಶನಿಗೆ ಪೂಜೆಯನ್ನು ಮಾಡಬೇಕಾದರೆ ಈ ಮಂತ್ರವನ್ನು ನೀವು ಉಪಯೋಗಿಸಿದರೆ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಕಷ್ಟಗಳು ಬರುವುದಿಲ್ಲ ಅಂತ ಹೇಳಬಹುದು ವಿಶೇಷವಾಗಿ ನಿಮಗೆ ಆರ್ಥಿಕ ಪರಿಸ್ಥಿತಿಯಲ್ಲಿ ಕಷ್ಟ ಇದೆ ಅಂದರೆ ಆ ಒಂದು ಕಷ್ಟ ನಿಮಗೆ ನಿವಾರಣೆ ಆಗುತ್ತದೆ ಅಂತ ಹೇಳಬಹುದು ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Tags: #Saaksha TVastrolagyjyothishyalord ganeshalord shiva
ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 12, 2026
0

ದಿನ ಭವಿಷ್ಯ: 12-02-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನವಾಗಿದೆ. ಗುರುಬಲ ಇರುವುದರಿಂದ ನೀವು ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯಲಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ ಮೇಲಧಿಕಾರಿಗಳಿಂದ...

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram