ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Mahashivratri | ಮಹಾಶಿವರಾತ್ರಿಯಂದು ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು…

Mahesh M Dhandu by Mahesh M Dhandu
March 1, 2022
in Astrology, Newsbeat, ಜ್ಯೋತಿಷ್ಯ
Horoscope Today Astrological prediction saaksha tv
Share on FacebookShare on TwitterShare on WhatsappShare on Telegram

Mahashivratri | ಮಹಾಶಿವರಾತ್ರಿಯಂದು ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು…

ಶಿವರಾತ್ರಿಯಂದು ಯಾವ ಮಂತ್ರಗಳಿಂದ ಶಿವನನ್ನು ಜಪಿಸಿದರೆ ಹೆಚ್ಚು ಒಳ್ಳೆಯದು ಎನ್ನುವುದನ್ನು ತಿಳಿದುಕೊಳ್ಳಿ.

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ  ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇಲ್ಲಿದೆ ನೋಡಿ ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಿದರೆ ಶಿವನ ಅನುಗ್ರಹವನ್ನು ಪಡೆಯಬಹುದು ಎನ್ನುವ ಮಾಹಿತಿ.

ಮಹಾಶಿವರಾತ್ರಿಯನ್ನು ಇಂದು ಆಚರಿಸಲಾಗುತ್ತದೆ .ಕಷ್ಟಗಳನ್ನು ಕಳೆಯುವ ಮಹಾದೇವನನ್ನು ಭಕ್ತಿಯಿಂದ ಆರಾಧಿಸುವ ದಿನವದು.
ಈ ದಿನ ಶಿವನು ಭಕ್ತರನ್ನು ಅನುಗ್ರಹಿಸುತ್ತಾನೆ ಎನ್ನುವ ನಂಬಿಕೆಯಿದೆ. ಕ್ಷೀರ ಸಾಗರದ ಮಂಥನದಲ್ಲಿ ಬಂದ ವಿಷವನ್ನು ಸೇವಿಸಿ ನೀಲಕಂಠನೆನಿಸಿಕೊಂಡನ ಮಹಾದೇವನನ್ನು ಆರಾಧಿಸುವ ದಿನವದು, ಮಾಘ ಕೃಷ್ಣ ಚತುರ್ದಶಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ.
ಅಂದು ಇಡೀ ದಿನ ಉಪವಾಸ ವೃತ ಕೈಗೊಂಡು, ರಾತ್ರಿ ಜಾಗರಣೆ ಮಾಡಿ ರುದ್ರಶಂಕರನನ್ನು ಆರಾಧಿಸಲಾಗುತ್ತದೆ. ಶಿವನನನ್ನು ಭಕ್ತಿಯಿಂದ ಪೂಜಿಸಲು ಕೆಲವು ಮಂತ್ರಗಳನ್ನು ಹೇಳಿಕೊಳ್ಳಬಹುದು. ರಾಶಿ ಚಕ್ರಕ್ಕೆ ಅನುಸಾರವಾಗಿ ಮಂತ್ರಗಳನ್ನು ಹೇಳಿಕೊಂಡರೆ ಸಿದ್ಧಿ ಹೆಚ್ಚು ಎನ್ನಲಾಗುತ್ತದೆ. ಹಾಗಾದರೆ ಯಾವ ರಾಶಿಯವರು ಯಾವ ಮಂತ್ರಗಳಿಂದ ಶಿವನನ್ನು ಜಪಿಸಿದರೆ ಹೆಚ್ಚು ಒಳ್ಳೆಯದು ಎನ್ನುವುದನ್ನು ತಿಳಿದುಕೊಳ್ಳಿ.

ಇಲ್ಲಿದೆ ನೋಡಿ ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಿದರೆ ಶಿವನ ಅನುಗ್ರಹವನ್ನು ಪಡೆಯಬಹುದು ಎನ್ನುವ ಮಾಹಿತಿ.

Horoscope Today Astrological prediction saaksha tv

ಮೇಷ ರಾಶಿ:
ರಾಶಿ ಚಕ್ರದ ಮೊದಲ ರಾಶಿ. ಮೇಷ ರಾಶಿ. ಈ ರಾಶಿಯವರು ಶಿವ ಪಂಚಾಕ್ಷರಿ ಮಂತ್ರವನ್ನು ಪಠಿಸಿದರೆ ಹೆಚ್ಚು ಉತ್ತಮ. ಓಂ ನಮಃ ಶಿವಾಯ ಎನ್ನುವ ಪಂಚಾಕ್ಷರಿ ಮಂತ್ರವನ್ನು ಪಠಿಸಿದರೆ ಇಷ್ಟಾರ್ಥಗಳು ಸಿದ್ಧಿಯಾಗಲಿವೆ.

ವೃಷಭ ರಾಶಿ:
ಶಿವನ ಆಶೀರ್ವಾದವನ್ನು ಪಡೆಯಲು ವೃಷಭ ರಾಶಿಯ ಜನರು ಓಂ ನಾಗೇಶ್ವರಾಯ ನಮಃ ಮಂತ್ರವನ್ನು ಪಠಿಸಬೇಕು. ಇದು ಮಾನಸಿಕ ನೆಮ್ಮದಿಯನ್ನು ನೀಡಲಿದೆ.

ಮಿಥುನ ರಾಶಿ:
ರಾಶಿ ಚಕ್ರದಲ್ಲಿ ಮಿಥುನ ರಾಶಿಯ ಜನ ಶಿವರಾತ್ರಿಯಂದು ಓಂ ನಮಃ ಶಿವಾಯ ಕಾಲಂ ಮಹಾಕಾಲ ಕಲಾಂ ಕೃಪಾಲಂ ಓಂ ನಮಃ ಮಂತ್ರವನ್ನು ಪಠಿಸಬೇಕು. ಮಹಾದೇವನ ಅನುಗ್ರಹವನ್ನು ಪಡೆಯಬಹದು.

ಕರ್ಕಾಟಕ ರಾಶಿ:
*ಶಿವರಾತ್ರಿಯ ದಿನ ಕರ್ಕಾಟಕ ರಾಶಿಯವರು ಓಂ ಚಂದ್ರಮೌಳೇಶ್ವರ ನಮಃ ಮಂತ್ರವನ್ನು ಪಠಿಸಬೇಕು. ಶಿವನನ್ನು ಭಕ್ತಿಯಿಂದ ಪೂಜಿಸುವಾಗ ಈ ಮಂತ್ರವನ್ನು ಜಪಿಸಿಕೊಳ್ಳಿ.

ಸಿಂಹ ರಾಶಿ:
ಕಷ್ಟಗಳನ್ನು ಪರಿಹರಿಸಿಕೊಳ್ಳಲು ಶಿವರಾತ್ರಿಯಂದು ಶಿವನ ಆರಾಧನೆ ಮಾಡಿ. ಶಿವನ ಪೂಜೆಯ ವೇಳೆಯಲ್ಲಿಓಂ ನಮಃ ಶಿವಾಯ ಕಾಲಂ ಮಹಾಕಾಲ ಕಲಾಂ ಕೃಪಾಲಂ ಓಂ ನಮಃ ಮಂತ್ರವನ್ನು ಜಪಿಸಿ.

ಕನ್ಯಾ ರಾಶಿ:
ರಾಶಿ ಚಕ್ರದಲ್ಲಿ ಕನ್ಯಾ ರಾಶಿಯ ಜನ ಶಿವರಾತ್ರಿಯಂದು ಓಂ ನಮಃ ಶಿವಾಯ ಕಾಲಂ ಮಹಾಕಾಲ ಕಲಾಂ ಕೃಪಾಲಂ ಓಂ ನಮಃ ಮಂತ್ರವನ್ನು ಪಠಿಸಿ. ಮನಸ್ಸಿನ ಗೊಂದಲಗಳಿಗೆ ಪರಿಹಾರ ನೀಡುತ್ತದೆ.

ತುಲಾ ರಾಶಿ:
ರಾಶಿ ಚಕ್ರದಲ್ಲಿ ತುಲಾ ರಾಶಿಯವರಿಗೆ ಇಷ್ಟಾರ್ಥ ಸಿದ್ಧಿಯಾಗಿ,ಯಶ ಸಿಗಬೇಕೆಂದರೆ ಶಿವರಾತ್ರಿಯಂದು ಪಂಚಾಕ್ಷರಿ ಮಂತ್ರ ಓಂ ನಮಃ ಶಿವಾಯವನ್ನು 108 ಬಾರಿ ಜಪಿಸಿ.

ವೃಶ್ಚಿಕ ರಾಶಿ:
ಈ ರಾಶಿಯ ಜನರು ಓಂ ಹೌಂ ಜೂಂ ಸಃ ಮಂತ್ರವನ್ನು ಜಪಸಿ, ಶಿವನ ಅನುಗ್ರಹ ಪಡೆದುಕೊಳ್ಳಿ.

Horoscope Today Astrological prediction saaksha tv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಧನು ರಾಶಿ:
ಓಂ ನಮೋ ಶಿವಾಯ ಗುರು ದೇವಾಯ ನಮಃ ಮಂತ್ರವನ್ನು ಧನು ರಾಶಿಯ ಜನರು ಪಠಿಸಿ. ಹಾಲುನ್ನು ನೈವೇದ್ಯದ ರೂಪದಲ್ಲಿ ಅರ್ಪಿಸಿ. ಕಷ್ಟಗಳು ದೂರವಾಗುತ್ತವೆ.

ಮಕರ ರಾಶಿ:
ರಾಶಿ ಚಕ್ರದಲ್ಲಿ ಮಕರ ರಾಶಿಯ ಜನರು ಓಂ ನಮೋ ಶಿವಾಯ ಗುರು ದೇವಾಯ ನಮಃ ಮಂತ್ರವನ್ನು ಜಪಿಸಿ ಭಕ್ತಿಯಿಂದ ಪೂಜಿಸಿದರೆ ಕೆಲಸದಲ್ಲಿ ಯಶಸ್ಸು ಸಿಗಲಿದೆ.

ಕುಂಭ ರಾಶಿ:
ಮಹಾಶಿವರಾತ್ರಿಯಂದು ಕುಂಭ ರಾಶಿಯ ಜನರು ಓಂ ಹೌಂ ಜೂಂ ಸಃ ಮಂತ್ರವನ್ನು ಪಠಿಸಿ. ಇದರಿಂದ ಅಂದುಕೊಂಡ ಕೆಲಸಗಳು ನೆರವೇರಿ, ಕಷ್ಟಗಳು ದೂರಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

Horoscope Today Astrological prediction saaksha tv

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ:
ಓಂ ನಮೋ ಶಿವಾಯ ಗುರು ದೇವಾಯ ನಮಃ ಮಂತ್ರವನ್ನು 108 ಬಾರಿ ಮೀನ ರಾಶಿಯವರು ಪಠಿಸಿದರೆ ಶಿವನ ಅನುಗ್ರಹ ದೊರೆಯಲಿದೆ. ಶಿವರಾತ್ರಿಯಂದು ಜಪಿಸಲು ಈ ಮಂತ್ರ ಸೂಕ್ತವಾಗಿದೆ. Horoscope Today Astrological prediction

Tags: #astrology#Saaksha TVlord shivaMahashivratri
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram