ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

APP | ದಲಿತ ನಾಯಕ ಎಂ.ಅರವಿಂದ್ ಎಎಪಿ ಸೇರ್ಪಡೆ

Mahesh M Dhandu by Mahesh M Dhandu
March 9, 2022
in Newsbeat, Politics, ರಾಜಕೀಯ
M.Aravind joins AAM ADMI PARTY saaksha tv
Share on FacebookShare on TwitterShare on WhatsappShare on Telegram

APP | ದಲಿತ ನಾಯಕ ಎಂ.ಅರವಿಂದ್ ಎಎಪಿ ಸೇರ್ಪಡೆ

ಬೆಂಗಳೂರು : ಮೂರು ದಶಕಗಳಿಂದ ದಲಿತರು ಹಾಗೂ ಶೋಷಿತರ ಧ್ವನಿಯಾಗಿ ಹೋರಾಡುತ್ತಿರುವ ಎಂ.ಅರವಿಂದ್‌ರವರ ಸೇರ್ಪಡೆಯಿಂದ ರಾಜ್ಯದಲ್ಲಿ ಆಮ್‌ ಆದ್ಮಿ ಪಾರ್ಟಿಯು ಮತ್ತಷ್ಟು ಸದೃಢಗೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಅರವಿಂದ್‌ರವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಪೃಥ್ವಿ ರೆಡ್ಡಿ, “ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಕೆಲವು ಜಾತಿಗಳು ಹಾಗೂ ಧರ್ಮಗಳಿಗೆ ಸೀಮಿತವಾಗಿವೆ. ಆದರೆ ಎಎಪಿಯು ಜಾತಿ ಧರ್ಮಗಳ ಭೇದವಿಲ್ಲದೇ ಎಲ್ಲರನ್ನೂ ಸಮಾನವಾಗಿ ನೋಡುತ್ತದೆ. ಒಬ್ಬ ಬಡ ದಲಿತನ ಮಗ ಹಾಗೂ ಉನ್ನತ ಅಧಿಕಾರಿಯ ಮಗ ಒಂದೇ ಶಾಲೆಯಲ್ಲಿ ಅಕ್ಕಪಕ್ಕ ಕುಳಿತು ಪಾಠ ಕಲಿಯುವಂತಾಗಬೇಕು ಎಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಕನಸು ಕಂಡಿದ್ದರು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಅಂಬೇಡ್ಕರ್‌ ಕನಸನ್ನು ದೆಹಲಿಯ ಎಎಪಿ ಸರ್ಕಾರ ನನಸು ಮಾಡುತ್ತಿದೆ” ಎಂದು ಹೇಳಿದರು.

ಎಂ.ಅರವಿಂದ್‌ ಮಾತನಾಡಿ, “ಪಾರದರ್ಶಕತೆ, ಜನಪರ ಕಾಳಜಿ, ಸಮಾನತೆಯಲ್ಲಿ ನಂಬಿಕೆ ಹೊಂದಿರುವ ಹಾಗೂ ಇದನ್ನು ದೆಹಲಿಯಲ್ಲಿ ಸಾಧಿಸಿ ತೋರಿಸಿರುವ ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ದಲಿತರ ಪ್ರಗತಿ ಸಾಧ್ಯ. ಪಕ್ಷವು ಕರ್ನಾಟಕದಲ್ಲಿ ಬಲಗೊಂಡು ಶೀಘ್ರವೇ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಇಲ್ಲದಿದ್ದರೆ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಮಾಡಿ ದಲಿತರು, ಬಡವರು, ಶೋಷಿತರು ಕಷ್ಟದಲ್ಲಿಯೇ ಬದುಕುವಂತೆ ಮಾಡುತ್ತವೆ” ಎಂದು ಹೇಳಿದರು.

M.Aravind joins AAM ADMI PARTY saaksha tv

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷರಾದ ಮೋಹನ್‌ ದಾಸರಿ ಮಾತನಾಡಿ, “ರಾಜ್ಯವನ್ನಾಳಿದ ಮೂರೂ ಪಕ್ಷಗಳಿಂದ ದಲಿತರು ಸೇರಿದಂತೆ ಯಾರಿಗೂ ಏನೂ ಲಾಭವಿಲ್ಲ. ಅವೆಲ್ಲವೂ ತಮ್ಮ ಪಕ್ಷದ ನಾಯಕರ ಜೇಬು ತುಂಬಿಸಿಕೊಳ್ಳುವುದಕ್ಕಾಗಿಯೇ ಇರುವ ಪಕ್ಷಗಳು. ಇದನ್ನು ಅರ್ಥ ಮಾಡಿಕೊಂಡು ಎಲ್ಲ ವರ್ಗಗಳ ಜನರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಆಶಾದಾಯಕ ಬೆಳವಣಿಗೆ” ಎಂದು ಹೇಳಿದರು.

1990ರ ದಶಕದಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷರಾಗಿ ಸಮಾಜಮುಖಿ ಕೆಲಸ ಆರಂಭಿಸಿದ ಎಂ.ಅರವಿಂದ್‌ರವರು ನಂತರ ಭೀಮ್‌ ಮಾರ್ಚ್ ಸಂಘಟನೆ ಹಾಗೂ ಸಮತಾ ಸೈನಿಕ ದಳದ ಉನ್ನತ ಹುದ್ದೆ ಅಲಂಕರಿಸಿ ದಲಿತರ ಹಕ್ಕುಗಳಿಗಾಗಿ ಹೋರಾಡಿದ್ದರು. 1996ರಲ್ಲಿ ರಾಮ್ ವಿಲಾಸ್‌ ಪಾಸ್ವಾನ್‌ ಜೊತೆ ಗುರುತಿಸಿಕೊಂಡು, ಅವರ ನೇತೃತ್ವದ ದಲಿತ ಸೇನಾದ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಭೂಮಿಯಿಲ್ಲದವರಿಗೆ ಭೂಮಿ ಕೊಡಿಸುವ ಹೋರಾಟಗಾರರಾಗಿ, ಎಸ್‌ಸಿ-ಎಸ್‌ಟಿ ವಿಚಕ್ಷನಾ ಸಮಿತಿಯ ಸದಸ್ಯರಾಗಿ, ರೈಲ್ವೆ ನೇಮಕಾತಿ ಮಂಡಳಿಯ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಕೊರೊನಾ ಸಮಯದಲ್ಲಿ ಕಲಘಟಗಿ, ಅಳ್ನಾವರ ಮತ್ತು ಧಾರವಾಡ ತಾಲೂಕುಗಳಲ್ಲಿ ಉಚಿತ ವೈದ್ಯಕೀಯ ನೆರವು ಕಲ್ಪಿಸಿ ನೆರವಾಗಿದ್ದರು.

ಎಎಪಿಯ ಮುಖಂಡರಾದ ನಂಜಪ್ಪ ಕಾಳೇಗೌಡ, ಜಗದೀಶ್‌ ವಿ ಸದಂ, ವಿಜಯ್‌ ಶಾಸ್ತ್ರಿಮಠ್‌, ದರ್ಶನ್‌ ಜೈನ್‌, ಬಿ.ಟಿ.ನಾಗಣ್ಣ ಮತ್ತಿತರ ನಾಯಕರು, ಅರವಿಂದ್‌ರವರ ಆಪ್ತರು ಹಾಗೂ ಎಎಪಿ ಕಾರ್ಯಕರ್ತರು ಭಾವಹಿಸಿದ್ದರು. M.Aravind joins AAM ADMI PARTY

Tags: #Saaksha TVaam admi partyapp
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram