ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Champion | ವೀರಯೋಧರಿಂದ “ಚಾಂಪಿಯನ್” ಹಾಡುಗಳ ಲೋಕಾರ್ಪಣೆ

Mahesh M Dhandu by Mahesh M Dhandu
March 19, 2022
in Cinema, Newsbeat, ಮನರಂಜನೆ
"Champion" kannada film songs release saaksha tv
Share on FacebookShare on TwitterShare on WhatsappShare on Telegram

Champion | ವೀರಯೋಧರಿಂದ “ಚಾಂಪಿಯನ್” ಹಾಡುಗಳ ಲೋಕಾರ್ಪಣೆ

ಸ್ನೇಹಿತನಿಂದ ಸ್ನೇಹಿನಿಗಾಗಿ ನಿರ್ಮಾಣವಾಗಿರುವ ಸಿನಿಮಾ.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

March 7, 2026

ಅದು ನಿಜಕ್ಕೂ ಸಿನಿಮಾ ಸಮಾರಂಭ ಅನಿಸುತ್ತಿರಲಿಲ್ಲ. ಅಲ್ಲಿ ಸಿನಿಮಾ ಮಂದಿಗಿಂತ ಹೆಚ್ಚಿದವರು ಸೇನೆಯಲ್ಲಿ‌ ಕಾರ್ಯ ನಿರ್ವಹಿಸುವ ಸೇನಾನಿಗಳು.

ಸೇನಾ ವಿಭಾಗದ ಉತ್ಕೃಷ್ಟ ಪ್ರಶಸ್ತಿಗಳಾದ ಪರಮವೀರ ಚಕ್ರ ‌ಪಡೆದ ಯೋಗೇಂದ್ರ ಸಿಂಗ್ ಯಾದವ್ ಹಾಗೂ ಮಹಾವೀರ ಚಕ್ರ ಪಡೆದಿರುವ ಪಿ.ಎಸ್.ಗಣಪತಿ ಅವರು ಆ ಸಮಾರಂಭದ ಮುಖ್ಯ ಅತಿಥಿಗಳು.

ಈ ಎಲ್ಲಾ ಅದ್ಭುತ ಕ್ಷಣಗಳು ಸಾಕ್ಷಿಯಾಗಿದ್ದು, ಶಿವಾನಂದ ಎಸ್ ನೀಲಣ್ಣನವರ ನಿರ್ಮಾಣದ, ಶಾಹುರಾಜ್ ಶಿಂಧೆ ನಿರ್ದೇಶನದ “ಚಾಂಪಿಯನ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ.

ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ-ನಾಯಕಿಯಾಗಿ ನಟಿಸಿರುವ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಯೋಗೇಂದ್ರ ಸಿಂಗ್ ಯಾದವ್, ಪಿ.ಎಸ್.ಗಣಪತಿ ಹಾಗೂ ಲಹರಿ ಸಂಸ್ಥೆಯ ವೇಲು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಯಿತು. ಮಾತಿನ ಭಾಗದ ಚಿತ್ರೀಕರಣ ಮುಗಿಯಿತು. ಐದು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿತ್ತು. ಆಗ ಕೊರೋನ ಆಗಮನವಾಯಿತು. ಇದೇ ಸಮಯದಲ್ಲಿ ಅನಿರೀಕ್ಷಿತವೆಂಬಂತೆ ನಮ್ಮ ನಿರ್ದೇಶಕರಾದ ಶಾಹುರಾಜ್ ಶಿಂಧೆ ಸಹ ದೈವಾಧೀನರಾದರು. ಅವರ ನಿಧನದ ನೋವು ಇನ್ನೂ ಮರೆಯಲಾಗುತ್ತಿಲ್ಲ. ನಂತರ ನೃತ್ಯ ನಿರ್ದೇಶಕರ ಸಾಹಾಯದಿಂದ ಹಾಡುಗಳ ಚಿತ್ರೀಕರಣ ಮುಗಿಸಿದ್ದೆವು. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ.

"Champion" kannada film songs release saaksha tv

ನಾನು ಬೆಳಗಾವಿಯವನು. ನನ್ನ ತಂದೆ ಸಹ ಆರ್ಮಿಯಲ್ಲಿ ಸೇವೆ ಸಲ್ಲಿಸಿದ್ದರು. ಹಾಗಾಗಿ ಇಂದು ಈ ಸಮಾರಂಭಕ್ಕೆ ಆರ್ಮಿ ಅಧಿಕಾರಿಗಳು ಬಂದಿರುವುದು ನನಗೆ ಹೆಮ್ಮೆ. ನಾನು ಬೆಂಗಳೂರಿಗೆ ಬಂದಾಗ ನನ್ನ ಸ್ನೇಹಿತನ ರೂಮಿನಲ್ಲಿ ಇರುತ್ತಿದೆ. ಸುರದ್ರೂಪಿ ಯುವಕ ಅವನು. ನಾನು ಅವನಿಗೆ ಹೇಳುತ್ತಿದ್ದೆ. ನನಗೇನಾದರೂ ಹೆಚ್ಚು ದುಡ್ಡು ಬಂದರೆ, ನಿನ್ನನ್ನು ನಾಯಕನನ್ನಾಗಿ ಮಾಡುತ್ತೇನೆ ಎಂದು. ಹದಿನಾಲ್ಕು ವರ್ಷಗಳ ನಂತರ ಆ ಕಾಲ ಕೂಡಿ ಬಂದಿದೆ. ಕೊಟ್ಡ ಮಾತಿನಂತೆ ನನ್ನ ಗೆಳೆಯ ಸಚಿನ್ ಧನಪಾಲ್ ನನ್ನು ನಾಯಕನನ್ನಾಗಿ ಮಾಡಿದ್ದೇನೆ ಎಂದು ತಮ್ಮ ಸ್ನೇಹದ ಮಹತ್ವ ಸಾರಿದ ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡರು.

ನನ್ನ ಅಪ್ಪ, ಅಣ್ಣ ಎಲ್ಲಾ ಆರ್ಮಿಯಲ್ಲಿ ಸೇವೆ ಸಲ್ಲಿಸಿದವರು. ನಾನು ಆ ಕುರಿತು ಅನೇಕ ಪರೀಕ್ಷೆ ಬರೆದಿದ್ದೇನೆ. ಮಾಡೆಲಿಂಗ್ ನಲ್ಲೂ ಆಸಕ್ತಿ. ಬ್ಯಾಂಕ್ ಉದ್ಯೋಗ ಬಿಟ್ಟು ಈಗ ಚಿತ್ರರಂಗಕ್ಕೆ ಆಗಮಿಸಿದ್ದೇನೆ. ಏನು ಇಲ್ಲದ ಕಾಲದಲ್ಲಿ ನನ್ನ ಹೀರೋ ಮಾಡುತ್ತೀನಿ ಅಂದಿದ್ದ ಗೆಳೆಯ, ಇಷ್ಟು ವರ್ಷಗಳ ನಂತರ ತನ್ನ ಬಳಿ ದುಡ್ಡು ಬಂದಾಗ, ಹೇಳಿದ ಮಾತಿನಂತೆ ನಡೆದುಕೊಂಡಿರುವುದಕ್ಕೆ ಆತನ ವ್ಯಕ್ತಿತ್ವದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಆತನಿಗೆ ನಾನು ಜೀವನ ಪೂರ್ತಿ ಆಭಾರಿ ಎಂದ ನಾಯಕ ಸಚಿನ್ ಧನಪಾಲ್, ಚಿತ್ರದಲ್ಲಿ ಅಭಿನಯಸಲು ಮಾಡಿಕೊಂಡಿದ್ದ ತಯಾರಿ ಬಗ್ಗೆ ತಿಳಿಸಿದರು.

ಛಾಯಾಗ್ರಾಹಕ ಸರ್ವಣನ್ ನಟರಾಜನ್ ಹಾಗೂ ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ತಮ್ಮ ಕಾರ್ಯದ ಬಗ್ಗೆ ಮಾತನಾಡಿದರು.

ಕ್ರೀಡಾ ಉತ್ಸಾಹಿ ಮಲೆನಾಡಿನ ಹುಡುಗನೊಬ್ಬ ಕಷ್ಟಪಟ್ಟು ನ್ಯಾಷನಲ್ ಚಾಂಪಿಯನ್ ಆಗುವುದೇ ಚಿತ್ರದ ಕಥಾಹಂದರ.

ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ದೇವರಾಜ್, ಸುಮನ್, ಪ್ರದೀಪ್ ರಾವತ್, ಅವಿನಾಶ್, ರಂಗಾಯಣ ರಘು, ಚಿಕ್ಕಣ್ಣ, ಆದಿ ಲೋಕೇಶ್, ಅರುಣಾ ಬಾಲರಾಜ್, ಗಿರಿ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹೆಸರಾಂತ ನಟಿ ಸನ್ನಿಲಿಯೋನ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

Tags: #Saaksha TVChampionfilmKannada
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಸಿಎಂ ಮಹತ್ವದ ಘೋಷಣೆ

by Shwetha
March 7, 2026
0

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ...

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

ವಸತಿ ಯೋಜನೆ ಸಬ್ಸಿಡಿ ಹೆಚ್ಚಳ: SC/ST ಫಲಾನುಭವಿಗಳಿಗೆ ₹3 ಲಕ್ಷ ಘೋಷಣೆ

by Shwetha
March 7, 2026
0

ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ ಅವರು ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ಈವರೆಗೆ ₹1.20 ಲಕ್ಷ ಇದ್ದ ವಸತಿ ಸಬ್ಸಿಡಿಯನ್ನು ₹2...

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ  ನಿರೀಕ್ಷೆಗಳು

ಕರ್ನಾಟಕ ಬಜೆಟ್ 2026: ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ, ಒಪಿಎಸ್ ಇಲ್ಲ, ಕ್ಯಾಂಟೀನ್ ಇಲ್ಲ ಹುಸಿಯಾದ ನಿರೀಕ್ಷೆಗಳು

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ ರಾಜಕೀಯ ಜೀವನದ ದಾಖಲೆಯ 17ನೇ ಹಾಗೂ 4.49 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಸಮಗ್ರ...

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಸಿದ್ದರಾಮಯ್ಯ ಸರ್ಕಾರದ ಬಂಪರ್ ಕೊಡುಗೆ ; 56,432 ಖಾಲಿ ಹುದ್ದೆಗಳ ನೇಮಕಾತಿಗೆ ಚಾಲನೆ

by Shwetha
March 7, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ಐತಿಹಾಸಿಕ 17ನೇ ರಾಜ್ಯ ಬಜೆಟ್ ನಲ್ಲಿ ನಾಡಿನ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ಆಶಾದಾಯಕ ಮತ್ತು ಅತ್ಯಂತ ಮಹತ್ವದ ಸಿಹಿಸುದ್ದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram