ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಪ್ರೀತಿಪಾತ್ರರಾದವರು ನಿಮ್ಮ ಮಾತನ್ನು ಕೇಳಬೇಕು ಎಂದರೆ ಈ ಚಿಕ್ಕ ತಂತ್ರಸಾರ ಮಾಡಿ ಮನಸ್ಸು ಆಕರ್ಷಣೆಗೊಳ್ಳುತ್ತದೆ

Mahesh M Dhandu by Mahesh M Dhandu
April 4, 2022
in Astrology, Newsbeat, ಜ್ಯೋತಿಷ್ಯ
vashikaran mantra kannada language saaksha tv
Share on FacebookShare on TwitterShare on WhatsappShare on Telegram

ನಿಮ್ಮ ಪ್ರೀತಿಪಾತ್ರರಾದವರು ನಿಮ್ಮ ಮಾತನ್ನು ಕೇಳಬೇಕು ಎಂದರೆ ಈ ಚಿಕ್ಕ ತಂತ್ರಸಾರ ಮಾಡಿ ಮನಸ್ಸು ಆಕರ್ಷಣೆಗೊಳ್ಳುತ್ತದೆ..

ನಮಸ್ಕಾರ ಸ್ನೇಹಿತರೇ ಪ್ರತಿಯೊಬ್ಬರಿಗೂ ಸಹ ತಾವು ಇಷ್ಟಪಡುವಂತಹ ವ್ಯಕ್ತಿಗಳು ಅದು ಯಾರೇ ಆಗಿರಬಹುದು ತಮ್ಮ ಪ್ರೀತಿಪಾತ್ರರಾಗಿರಬಹುದು ಅಥವಾ ಸಹೋದರ-ಸಹೋದರಿಯರು ಸ್ನೇಹಿತರು ಹೀಗೆ ಯಾರಾಗಿರಬಹುದು ನಿಮ್ಮ ಪ್ರೀತಿಪಾತ್ರರ ನಿಮ್ಮ ಮಾತನ್ನು ಕೇಳಬೇಕು ಎಂದರೆ ರಹಸ್ಯವಾಗಿ ಮೆಣಸಿನಕಾಳಿಗೆ ಸಂಬಂಧಿಸಿದಂತೆ ಈ ಒಂದು ಪರಿಹಾರವನ್ನು ಮಾಡಿಕೊಂಡರೆ ನೀವು ಇಷ್ಟಪಟ್ಟಂತಹ ವ್ಯಕ್ತಿಗಳು ನಿಮ್ಮವರಾಗುತ್ತಾರೆ ಮತ್ತು ಅವರು ನಿಮ್ಮ ಮಾತನ್ನು ಕೇಳುತ್ತಾರೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಹಾಗಾದರೆ ಮೆಣಸಿನ ಕಾಳನ್ನು ಯಾವ ರೀತಿ ಉಪಯೋಗಿಸಿಕೊಂಡು ಯಾವ ಒಂದು ಪ್ರಯೋಗವನ್ನು ಮಾಡಬೇಕು ಎಂಬುದನ್ನು ನಾವು ನಿಮಗೆ ಇಂದುದು ವಿವರವಾಗಿ ತಿಳಿಸುತ್ತೇವೆ. ನಾವು ಇಷ್ಟಪಡುವಂಥ ವ್ಯಕ್ತಿಗಳು ನಮ್ಮ ಮಾತನ್ನು ಕೇಳಬೇಕು ನಾವು ಹೇಳಿದಂತೆ ನಡೆದುಕೊಳ್ಳಬೇಕು

ನಾವು ಇಷ್ಟ ಪಡುವ ಹಾಗೆ ಅವರು ನಮ್ಮ ಜೊತೆ ಇರಬೇಕು ಎಂದು ಪ್ರತಿಯೊಬ್ಬರೂ ಸಹ ಬಯಸುತ್ತಾರೆ ಅಂತವರಿಗೆ ಈ ಒಂದು ಉಪಯೋಗ, ಈ ಒಂದು ಪ್ರಯೋಗವನ್ನು ಒಳ್ಳೆಯ ವಿಷಯಕ್ಕಾಗಿ ಒಳ್ಳೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕೇ ಹೊರತು ಕೆಟ್ಟ ಉದ್ದೇಶಗಳಿಗೆ ಬಳಸಿಕೊಂಡರೆ ಇದರ ಫಲವು ಸಿಗುವುದಿಲ್ಲ ವಿಸೂ. ನಿಮ್ಮ ಸಮಸ್ಯೆಗೆ ಉಚಿತ ಪರಿಹಾರ ಒಮ್ಮೆ ಕರೆ ಮಾಡಿರಿ 8548998564

ಆದ್ದರಿಂದ ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಇವಂದು ತಂತ್ರವನ್ನು ಮಾಡಿದರು ನೀವು ಇಷ್ಟಪಡುವಂತಹ ವ್ಯಕ್ತಿಗಳು ನೀವು ಹೇಳಿದ ಹಾಗೆ ಕೇಳುತ್ತಾರೆ ಮತ್ತು ನಿಮ್ಮವರಂತೆ ಆಗುತ್ತಾರೆ.

vashikaran mantra kannada language saaksha tv

ನಾವು ಇಷ್ಟ ಪಡುವಂತಹ ವ್ಯಕ್ತಿಗಳು ಪ್ರಾರಂಭದಲ್ಲಿ ನಮ್ಮ ಜೊತೆ ಚೆನ್ನಾಗಿ ಇರುತ್ತಾರೆ ಆದರೆ ಇತ್ತೀಚಿಗೆ ಅವರು ನಮ್ಮ ಮಾತನ್ನು ಕೇಳುವುದಿಲ್ಲ ನಮ್ಮ ಬಗ್ಗೆ ನಿರ್ಲಕ್ಷವನ್ನು ಹೊಂದುತ್ತಾರೆ ಎನ್ನುವವರಿಗೆ ಈ ಒಂದು ತಂತ್ರವು ಬಹಳ ಉಪಯುಕ್ತವಾಗಿದೆ. ಇನ್ನು ಯಾವ ರೀತಿಯಾದ ತಂತ್ರವನ್ನು ಮಾಡಿಕೊಳ್ಳಬೇಕು ಎಂದರೆ ತಾಂತ್ರಿಕ ವಿಷಯಕ್ಕೆ ಸಂಬಂಧಿಸಿದಂತೆ ಮೆಣಸಿನಕಾಳಿಗೆ ವಿಶೇಷವಾದ ಸ್ಥಾನವಿದೆ,

ಇನ್ನೂ ಒಂದು ಪರಿಹಾರವನ್ನು ಯಾವ ದಿನ ಮಾಡಬೇಕು ಎಂದರೆ ಭಾನುವಾರದ ದಿನ ಅಥವಾ ಅಮಾವಾಸ್ಯೆಯ ದಿನ ಮಾಡಬೇಕು ಈ ಎರಡು ದಿನಗಳಲ್ಲಿ ಯಾವುದಾದರೂ ಒಂದು ದಿನ ಈ ತಂತ್ರವನ್ನು ಮಾಡಿದರೆ ಬಹಳ ವಿಶೇಷವಾದ ಶಕ್ತಿಯು ಮತ್ತು ಫಲವು ದೊರೆಯುತ್ತದೆ,

ಇನ್ನು ಈ ಒಂದು ತಂತ್ರವನ್ನು ಭಾನುವಾರದ ದಿನ ಮಾಡುವುದಾದರೆ ಎರಡು ಭಾನುವಾರ ಮಾಡಬೇಕು ಅಥವಾ ಅಮಾವಾಸ್ಯೆ ದಿನ ಮಾಡುವುದಾದರೆ ಒಂದು ಅಮವಾಸ್ಯೆಯಲ್ಲಿ ಮಾಡಬೇಕು, ಭಾನುವಾರ ಅಥವಾ ಅಮಾವಾಸ್ಯೆ ಈ ಎರಡರಲ್ಲಿ ಒಂದು ದಿನ ನೀವು ಸಂಜೆಯ ಸಮಯದಲ್ಲಿ ಅಂದರೆ ಸಂಜೆ 6 ಗಂಟೆಯ ನಂತರ ಈ ಒಂದು ತಂತ್ರವನ್ನು ಮಾಡಬೇಕು, ಮೊದಲಿಗೆ ಮೆಣಸಿನ ಕಾಳುಗಳನ್ನು ಮೂರು ಕಾಳುಗಳನ್ನು ತೆಗೆದುಕೊಳ್ಳಬೇಕು, ಆ ಮೂರು ಮೆಣಸಿನ ಕಾಳುಗಳನ್ನು ನಿಮ್ಮ ಕೈಯಲ್ಲಿ ಹಿಡಿದು

ಈ ರೀತಿಯಾಗಿ ಪ್ರಾರ್ಥನೆಯನ್ನು ಮಾಡಬೇಕು, ನೀವು ಇಷ್ಟ ಪಟ್ಟಂತಹ ವ್ಯಕ್ತಿಗಳು ಅಂದರೆ ಯಾವ ಒಬ್ಬ ವ್ಯಕ್ತಿಯನ್ನು ನೀವು ಇಷ್ಟಪಡುವಂತೆ ಇರಲು ಬಯಸುತ್ತಿರೋ ಆ ವ್ಯಕ್ತಿಯು ನಿಮಗೆ ಯಾವ ರೀತಿ ಇರಬೇಕು ಆ ರೀತಿ ನೆನೆಸಿಕೊಂಡು ಮನಸ್ಸಿನಲ್ಲಿ ಅವರ ಹೆಸರನ್ನು ಮೂರು ಬಾರಿ ಹೇಳಿಕೊಂಡು ಯಾವ ರೀತಿಯಾದ ಬದಲಾವಣೆಯಾಗಬೇಕು ಎಂದು ಹೇಳಿಕೊಂಡು ಸಂಕಲ್ಪವನ್ನು ಮಾಡಿಕೊಳ್ಳಬೇಕು,

ಹೀಗೆ ಮಾಡಿದ ನಂತರ ಆ ಮೆಣಸಿನ ಕಾಳುಗಳನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ನಂತರ ಅಮೋರು ಮೆಣಸಿನ ಕಾಳನ್ನು ಒಂದು ದೊಡ್ಡ ಸೂಜಿಯಲ್ಲಿ ತೆಗೆದುಕೊಂಡು ಹೂಜಿಯೊಳಗೆ ಹೋಗುವಂತೆ ಚುಚ್ಚಬೇಕು, ಹೀಗೆ ಮಾಡಿದ ನಂತರ ಎರಡು ಕರ್ಪೂರವನ್ನು ತೆಗೆದುಕೊಂಡು ಅದನ್ನು ಹಚ್ಚಿ ಕರ್ಪೂರವು ಉರಿಯುತ್ತಿರುವಾಗ ನೀವು ಸೂಜಿಯಲ್ಲಿ ಚುಚ್ಚಿಕೊಂಡಂತ ಮೂರು ಮೆಣಸಿನ ಕಾಳುಗಳನ್ನು ಆ ಬೆಂಕಿಯಲ್ಲಿ ಸುಡಬೇಕು,

ಒಂದು ವೇಳೆ ಸೂಚಿಯಲ್ಲಿ ಸುಡಲು ಆಗುವುದಿಲ್ಲ ಎಂದರೆ ಒಂದು ಪೇಪರ್ನಲ್ಲಿ ಮೂರು ಮೆಣಸಿನ ಕಾಳುಗಳನ್ನು ಹಾಕಿ ಅದನ್ನು ಕರ್ಪೂರದ ಬೆಂಕಿಯಿಟ್ಟು ಪೂರ್ತಿಯಾಗಿ ಸುಟ್ಟು ಬೂದಿ ಯಾಗುವವರೆಗೂ ಅದನ್ನು ಸುಡಬೇಕು, ಅದರಿಂದ ಬರುವ ಬೂದಿಯನ್ನು ತೆಗೆದುಕೊಂಡು

ಯಾರು ತುಳಿಯದಂತಹ ಓಡಾಡದಂತಹ ಜಾಗದಲ್ಲಿ ಎಸೆಯಬೇಕು ಅಥವಾ ಹರಿಯುವ ನೀರಿಗೆ ಬಿಡಬೇಕು, ಯಾವುದೇ ಕಾರಣಕ್ಕೂ ಗಿಡದ ಬುಡಗಳಿಗೆ ಹಾಕಬಾರದು, ಅಥವಾ ನಿಮ್ಮ ಮನೆಯ ಸಿಂಕ್ ಒಳಗಡೆ ಹಾಕಬಹುದು.

ಇನ್ನು ಈ ಒಂದು ಕೆಲಸವನ್ನು ಮಾಡಬೇಕಾದರೆ ಯಾರು ಸಹ ನೀವು ಈ ಕೆಲಸವನ್ನು ಮಾಡುವುದನ್ನು ನೋಡಬಾರದು ಆದ್ದರಿಂದ ಪ್ರತ್ಯೇಕವಾಗಿ ಯಾವುದಾದರೂ ಒಂದು ರೂಮಿನಲ್ಲಿ ನೀವು ವ್ಯವಸ್ಥೆ ಮಾಡಿಕೊಂಡು ಈ ಒಂದು ತಂತ್ರವನ್ನು ಮಾಡಬೇಕು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಒಂದು ವೇಳೆ ನೀವು ಈ ತಂತ್ರವನ್ನು ಮಾಡುವುದನ್ನು ಬೇರೆ ಯಾರಾದರೂ ನೋಡಿದರೆ ಇದರ ಫಲ ದೊರೆಯುವುದಿಲ್ಲ. ಈ ರೀತಿಯಾಗಿ ನೀವು ಈ ತಂತ್ರವನ್ನು ಮಾಡಿದರೆ ಆದಷ್ಟು ಬೇಗ ನೀವು ಇಷ್ಟಪಡುವಂತಹ ವ್ಯಕ್ತಿಗಳು ನಿಮ್ಮವರಾಗುತ್ತಾರೆ, ನೀವು ಇಷ್ಟ ಪಟ್ಟಂತಹ ವ್ಯಕ್ತಿಗಳು ನಿಮ್ಮ ಮಾತನ್ನು ಕೇಳುತ್ತಾರೆ ಅವರು ನಿಮ್ಮ ಇಷ್ಟದಂತೆಯೇ ನಡೆದುಕೊಳ್ಳುತ್ತಾರೆ.

ಆದರೆ ಮುಖ್ಯವಾಗಿ ನೆನಪಿರಲಿ ಈ ಒಂದು ತಂತ್ರವನ್ನು ಒಳ್ಳೆಯ ಉದ್ದೇಶದಿಂದ ಮಾತ್ರ ಮಾಡಬೇಕು ಆಗ ಮಾತ್ರ ಇದರ ಫಲ ದೊರೆಯುವದು ನೀವೇನಾದರೂ ದುರುದ್ದೇಶವನ್ನು ಇಟ್ಟುಕೊಂಡು ಕೆಟ್ಟ ವಿಷಯಗಳಿಗೆ ಈ ಒಂದು ತಂತ್ರವನ್ನು ಬಳಸಿದರೆ ಈ ಒಂದು ತಂತ್ರದ ಫಲವು ಲಭಿಸುವುದಿಲ್ಲ. vashikaran mantra kannada language

Tags: #Saaksha TVastrologervashikarana
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram