ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | 17ನೇ ಓವರ್ 2 ರನ್ ಹ್ಯಾಟ್ರಿಕ್ ಸಹಿತ 4 ವಿಕೆಟ್.. ವ್ಹಾ ಚಹಲ್..!

Mahesh M Dhandu by Mahesh M Dhandu
April 19, 2022
in Newsbeat, Sports, ಕ್ರಿಕೆಟ್
ipl-2022-yuzvendra-chahal-1st-bowler-most-wickets-spinner-ipl saaksha tv

ipl-2022-yuzvendra-chahal-1st-bowler-most-wickets-spinner-ipl saaksha tv

Share on FacebookShare on TwitterShare on WhatsappShare on Telegram

IPL 2022 | 17ನೇ ಓವರ್ 2 ರನ್ ಹ್ಯಾಟ್ರಿಕ್ ಸಹಿತ 4 ವಿಕೆಟ್.. ವ್ಹಾ ಚಹಲ್..!

ಸ್ಪಿನ್‌ ಚಾಣಾಕ್ಷʼ ಚಹಲ್‌ ಹ್ಯಾಟ್ರಿಕ್‌.. ಬಟ್ಲರ್‌ ಸೆಂಚುರಿ.. ರಾಜಸ್ಥಾನ್‌ಗೆ 7 ರನ್‌ಗಳ ರೋಚಕ ಜಯ

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಹೌದು…!! ಬ್ರೆಬೋರ್ನ್ ಮೈದಾನದಲ್ಲಿ ನಡೆದ ಪಂದ್ಯ ಕಂಪ್ಲೀಟ್ ರಾಯಲ್ಸ್ ಮಯವಾಗಿತ್ತು. ಬ್ಯಾಟಿಂಗ್ ನಲ್ಲಿ ಜೋಸ್ ಬಟ್ಲರ್ ಅಬ್ಬರಿಸಿದ್ರೆ, ಬೌಲಿಂಗ್ ನಲ್ಲಿ ಯುಜುವೇಂದ್ರ ಚಹಲ್ ಕಮಾಲ್ ಮಾಡಿದರು.

ಪರಿಣಾಪ ಸಂಜು ಸ್ಯಾಮ್ ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ 7 ರನ್ ಗಳ ಅಂತರ ರಣ ರೋಚಕ ಜಯ ಸಾಧಿಸಿತ್ತು.

ಆ ಮೂಲಕ 15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ,ಎಂಟು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಬ್ರೆಬೋರ್ನ್ ಅಂಗಳದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜೋಸ್ ಬಟ್ಲರ್ ಆಸರೆಯಾದ್ರು. 

ಬಟ್ಲರ್ ಟೂರ್ನಿಯಲ್ಲಿ ಎರಡನೇ ಶತಕ ಸಿಡಿಸಿದ ಪರಿಣಾಮ, ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು.

 Yuzvendra Chahal rr vs kkr match report  in kannada saaksha tv

 15ನೇ ಆವೃತ್ತಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಜಾಸ್‌ ಬಟ್ಲರ್‌ 61 ಎಸೆತಗಳಲ್ಲಿ 103 ರನ್‌  ಗಳಿಸಿದರು.

ಉಳಿದಂತೆ ದೇವದತ್‌ ಪಡಿಕ್ಕಲ್‌ 24ರನ್, ನಾಯಕ ಸಂಜೂ ಸ್ಯಾಮ್ಸನ್‌ 38 ರನ್ ಹಾಗೂ ಶಿಮ್ರಾನ್‌ ಹೆಟ್ಮಾಯೆರ್‌ 26 ರನ್ ಬಿರುಸಿನ ಬ್ಯಾಟಿಂಗ್‌ ಪ್ರದರ್ಶಿಸಿದರು.

ರಿಯಾನ್‌ ಪರಾಗ್‌ 5 ರನ್ ಹಾಗೂ ಕರುಣ್‌ ನಾಯರ್‌ ಮೂರು ರನ್ ಗಳಿಸಿದರು.

ಈ ಟಾರ್ಗೆಟ್‌ ಬೆನ್ನತ್ತಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ 19.4ನೇ ಓವರ್‌ನಲ್ಲಿ 210 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 7 ರನ್‌ಗಳ ಸೋಲೊಪ್ಪಿಕೊಂಡಿತು.

ಆರಂಭದಲ್ಲಿ ಸುನೀಲ್ ನರೈನ್ ಶೂನ್ಯಕ್ಕೆ ಔಟ್ ಆದ್ರು, ಆದರೆ ನಂತರ ಜೊತೆಯಾದ ಆರನ್‌ ಫಿಂಚ್‌, ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟವಾಡಿದರು.

ಪಿಂಚ್ 28 ಎಸೆತಗಳಲ್ಲಿ  58 ರನ್‌ ಗಳಿಸಿದ್ರೆ, 51 ಎಸೆತದಲ್ಲಿ ಶ್ರೇಯಸ್ ಅಯ್ಯರ್ 85 ರನ್ ಗಳಿಸಿದರು.

ಆದರೆ ನಂತರ ಬಂದ ನಿತೀಶ್‌ ರಾಣ 18 ರನ್ ಗಳಿಸಿದ್ರು. ಕೊನೆಯಲ್ಲಿ ಉಮೇಶ್ ಅಬ್ಬರಿಸಿದ್ರೂ ಪಂದ್ಯ ಗೆಲ್ಲಿಸಿಕೊಡಲಾಗಲಿಲ್ಲ.   

ಅಂದಹಾಗೆ ಕಠಿಣ ಸವಾಲು ಬೆನ್ನತ್ತಿದ ಕೆಕೆಆರ್‌, 16ನೇ ಓವರ್‌ವರೆಗೂ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು.

ಆದರೆ 17ನೇ ಓವರ್‌ ಬೌಲಿಂಗ್‌ ದಾಳಿಗಿಳಿದ ಯುಜು಼ವೇಂದ್ರ ಚಹಲ್‌ ಪಂದ್ಯದ ದಿಕ್ಕನ್ನೇ ಬದಲಿಸಿದರು.

17ನೇ ಓವರ್‌ನಲ್ಲಿ ಕೇವಲ 2 ರನ್‌ ನೀಡಿ ಹ್ಯಾಟ್ರಿಕ್‌ ವಿಕೆಟ್‌ ಸಹಿತ ನಾಲ್ಕು ವಿಕೆಟ್‌ ಪಡೆದು ತಂಡದ ಗೆಲುವಿನಲ್ಲಿ ಮಿಂಚಿದರು.   Yuzvendra Chahal rr vs kkr match report in kannada

 

 

Tags: #Saaksha TVipl 2022rrYuzvendra Chahal
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram