ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೋಷ ಪರಿಹಾರದಂತಹ ದೈವಿಕ ಆಚರಣೆಯಲ್ಲಿ ಈರುಳ್ಳಿ; ಬೆಳ್ಳುಳ್ಳಿ ಮಸಾಲೆ ಪದಾರ್ಥಗಳ ಸೇವನೆಗೆ ನಿಷಿಧ್ಧವೇಕೆ

Mahesh M Dhandu by Mahesh M Dhandu
May 8, 2022
in Astrology, Newsbeat, ಜ್ಯೋತಿಷ್ಯ
Divine ritual such as error solving saaksha tv

Divine ritual such as error solving saaksha tv

Share on FacebookShare on TwitterShare on WhatsappShare on Telegram

ದೋಷ ಪರಿಹಾರದಂತಹ ದೈವಿಕ ಆಚರಣೆಯಲ್ಲಿ ಈರುಳ್ಳಿ; ಬೆಳ್ಳುಳ್ಳಿ ಮಸಾಲೆ ಪದಾರ್ಥಗಳ ಸೇವನೆಗೆ ನಿಷಿಧ್ಧವೇಕೆ

ಸನಾತನ ಧರ್ಮದಲ್ಲಿ ಹಲವಾರು ಜಾತಿ ಉಪಜಾತಿಗಳಿವೆ. ಇದರಲ್ಲಿ ಭಾಗಶಃ ಎಲ್ಲಾ ವರ್ಗದಲ್ಲೂ ದೇವರನ್ನು ಪೂಜಿಸುವ ಸಂಸ್ಕಾರ ಮತ್ತು ಧರ್ಮದ ಬಗ್ಗೆ ಅತಿಯಾದ ಜಿಜ್ಞಾಸೆ ಹೊಂದಿರುವ ಅತೀವ ದೈವಭಕ್ತರಾದ ಕೆಲವರು ಪೂಜೆ, ವ್ರತ ಪುನಸ್ಕಾರಗಳಂತಹ

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತಮ್ಮ ಧರ್ಮದ ಕಟ್ಟುಪಾಡುಗಳನ್ನು ಬಹಳವಾಗಿ ಅನುಷ್ಠಾನಕ್ಕೆ ತರುತ್ತಾರೆ.ಅವರು ಇಂದಿಗೂ ಕೂಡ ಈರುಳ್ಳಿ ಮತ್ತು ಬೆಳ್ಳುಳ್ಳಿಗಳನ್ನು ಸೇವಿಸುವುದಿಲ್ಲ. ಅಷ್ಟೇ ಅಲ್ಲ, ದೇವರಿಗೆ ಸಲ್ಲುವ ನೈವೇದ್ಯದಲ್ಲಿಯೂ ಕೆಲವು ತಾಮಸ ತರಕಾರಿಗಳನ್ನು ಬಳಸಲಾಗುವುದಿಲ್ಲ.

ಇದಕ್ಕೆ ಕಾರಣ:
ಆಯುರ್ವೇದದ ಪ್ರಕಾರ ನಾವು ಸೇವಿಸುವ ಆಹಾರಗಳನ್ನು ಮೂರು ವಿಧವಾಗಿ ವಿಂಗಡಿಸಬಹುದು. ಸತ್ವ, ರಜಸ್ ಮತ್ತು ತಮಸ್. ಸತ್ವಭರಿತ ಅಂದರೆ ಸಾತ್ವಿಕ ಆಹಾರಗಳು (ಹಣ್ಣು ಹಂಪಲು) ಮಾನಸಿಕ ಶಾಂತಿಯನ್ನು ನೀಡುತ್ತವೆ.
ಇವುಗಳ ಸೇವನೆಯಿಂದ ನೆಮ್ಮದಿ, ಸತ್ಯವನ್ನು ನುಡಿಯಲು ಮತ್ತು ಸದಾ ಮನಸ್ಸನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದೇ ಕಾರಣಕ್ಕೆ ಸಾತ್ವಿಕರು ಎಂದಿಗೂ ಸಾತ್ವಿಕ ಆಹಾರವನ್ನೇ ಸೇವಿಸಲು ಮೊದಲು ಆದ್ಯತೆ ನೀಡುತ್ತಾರೆ.

Divine ritual such as error solving saaksha tv
Divine ritual such as error solving saaksha tv

ರಜಸ್ ಆಹಾರಗಳು
ರಜಸ್ ಆಹಾರಗಳೆಂದರೆ ಈ ಭೂಮಿಯ ಮೇಲಿರುವ ಆನಂದ ಮತ್ತು ವಿಲಾಸಗಳನ್ನು ಅನುಭವಿಸುವ ಆಹಾರಗಳಾಗಿವೆ. ಉದಾಹರಣೆಗೆ ಈರುಳ್ಳಿ, ಅತಿಯಾದ ಹುಳಿ, ಖಾರ ಇತ್ಯಾದಿ. ಈರುಳ್ಳಿ ಬೆಳ್ಳುಳ್ಳಿ ಸೇವನೆಯಿಂದ ಲೈಂಗಿಕ ಬಯಕೆ ಹೆಚ್ಚುತ್ತದೆ. ಇದೇ ಕಾರಣಕ್ಕೆ ಈರುಳ್ಳಿಯನ್ನು ತಿನ್ನದಿರಲು ಹಿಂದಿನ ಕಾಲದಲ್ಲಿ ನಿಷೇಧಿಸಲಾಗಿತ್ತು.

ತಮಸ್ ಆಹಾರಗಳು
ತಮಸ್ ಆಹಾರಗಳೆಂದರೆ ಇದರ ಸೇವನೆಯಿಂದ ಮನದಲ್ಲಿ ಋಣಾತ್ಮಕ ಭಾವನೆಗಳಿಗೆ, ಸಿಟ್ಟು, ಕ್ರೌರ್ಯ, ರೌದ್ರತೆಗಳಿಗೆ ಪುಷ್ಟಿ ನೀಡುವ ಆಹಾರಗಳಾಗಿದ್ದು ಮನದ ನಿಯಂತ್ರಣವನ್ನು ಕಳೆದುಕೊಳ್ಳುವ ಮೂಲಕ ಮಾನವ ರಾಕ್ಷಸನಾಗಿ ಮಾರ್ಪಾಡುವ ಆಹಾರಗಳಾಗಿವೆ.
ಉದಾಹರಣೆಗೆ ನಶೆ ಏರಿಸುವ ಮದ್ಯ, ಮಾಂಸ ಮಸಾಲೆ ಅಣಬೆ ಇತ್ಯಾದಿ. ಈರುಳ್ಳಿ ಮತ್ತು ಬೆಳ್ಳುಳ್ಳಿಗಳು ಕೂಡ ತಾಮಸ ಆಹಾರ ಎಂದು ಹೇಳಲಾಗುತ್ತದೆ.ಈ ಆಹಾರಗಳಿಂದ ಮನಸ್ಸಿನ ಏಕಾಗ್ರತೆ ಮತ್ತು ನಿಯಂತ್ರಣ ಕಷ್ಟ ಸಾಧ್ಯ.ಇದೇ ಕಾರಣದಿಂದ ಹಿಂದಿನ ಕಾಲದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಗಳನ್ನು ಸೇವಿಸಲು ಜನರು ಹಿಂದೇಟು ಹಾಕುತ್ತಿದ್ದರು. ಆದರೆ ಕೆಲವರು ಈರುಳ್ಳಿ;ಬೆಳ್ಳುಳ್ಳಿಯನ್ನು ಔಷಧಿಯ ರೂಪದಲ್ಲಿ ಫಲಕಾರಿ ಎಂದು ಕಂಡುಕೊಂಡು ಕೆಲವು ಕಾಯಿಲೆಗಳಿಗೆ ಔಷಧಿ ಎಂದು ಸೇವಿಸತೊಡಗಿ ಕ್ರಮೇಣ ತಮ್ಮ ಆಹಾರದಲ್ಲಿ ಅಳವಡಿಸಿಕೊಂಡರು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಇಂದಿಗೂ ತಮ್ಮ ಸಂಪ್ರದಾಯಗಳನ್ನೇ ಚಾಚೂ ತಪ್ಪದೇ ಅನುಸರಿಸಿಕೊಂಡು ಬರುತ್ತಿರುವ ಸಾತ್ವಿಕರು ಕೇವಲ ಸಾತ್ವಿಕ ಆಹಾರಗಳನ್ನು ಸೇವಿಸಿ ಇತರೆ ತಾಮಸ ಆಹಾರಗಳಾದ ಈರುಳ್ಳಿ, ಬೆಳ್ಳುಳ್ಳಿ, ಮಾಂಸ, ಮದ್ಯ ಮೊದಲಾದವುಗಳನ್ನು ಸೇವಿಸದೇ ಮನಸ್ಸಿನ ಮೇಲಿನ ನಿಯಂತ್ರಣ ಸಾಧಿಸಿ, ಮುಂದಿನ ಪೀಳಿಗೆಗೂ ಕೂಡ ಈ ಬಗ್ಗೆ ಸುಸಂಸ್ಕೃತರನ್ನಾಗಿಸುವಲ್ಲಿ ಇವರ ಕೊಡುಗೆ ಮಹತ್ವದ್ದಾಗಿದೆ. ತನ್ಮೂಲಕ ಮಾನಸಿಕ ನೆಮ್ಮದಿ, ಶಾಂತಿ ಹಾಗೂ ಜೀವನದ ಗುರಿಯನ್ನು ಸಾಧಿಸಲು ಇಚ್ಛಿಸುತ್ತಾರೆ.

Divine ritual such as error solving

Tags: #Saaksha TVjyothishyaOnion
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram