ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

HD Kumaraswamy | ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ

Mahesh M Dhandu by Mahesh M Dhandu
June 28, 2022
in Newsbeat, State, ರಾಜ್ಯ
H D Kumaraswamy

H.D.Kumaraswamy

Share on FacebookShare on TwitterShare on WhatsappShare on Telegram

HD Kumaraswamy | ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ

ಬೆಂಗಳೂರು : ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡರು ನಗರದ ಉತ್ತಮ ಭವಿಷ್ಯಕ್ಕಾಗಿ ಕಟ್ಟಿದಂತಹ ಕೆರೆಗಳು ಹಾಗೂ ರಾಜಕಾಲುವೆಗಳನ್ನು ನುಂಗಿ ನೀರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ. ಜೂಲೈ ‌ 1 ರಿಂದ ಪ್ರಾರಂಭವಾಗುವ ಜನತಾ ಯಾತ್ರೆಯಲ್ಲಿ ಬೆಂಗಳೂರು ನಗರಕ್ಕೆ ನಮ್ಮ ಕೊಡುಗೆಗಳು ಹಾಗೂ ನಗರದ ಜನರ ತೆರಿಗೆ ಹಣದ ಲೂಟಿ ಹೊಡೆದು ಎಸಗಿರುವ ಅಕ್ರಮಗಳನ್ನು ಜನರ ಮುಂದೆ ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್‌.ಟಿ ನಗರದ ಮೈದಾನದಲ್ಲಿ ಜ್ಯಾತ್ಯಾತೀತ ಜನತಾದಳ ಬೆಂಗಳೂರು ನಗರ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಡಾ. ಸಯ್ಯದ್‌ ಮೋಹಿದ್‌ ಅಲ್ತಾಫ್‌ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾಡಪ್ರಭುಗಳು ಬಹಳ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನು ಕಟ್ಟಿದ್ದರು. ಕೆರೆಕಟ್ಟೆಗಳನ್ನು ಕಟ್ಟಿ ಇಡೀ ನಗರವನ್ನು ಜಲಶ್ಯಾಮಲಗೊಳಿಸಿದ್ದರು. ಆದರೆ, ಇಂದು ಭೂಗಳ್ಳರು ಸಾವಿರಾರು ಕೆರೆಗಳನ್ನು ತಮ್ಮ ಸ್ವಾರ್ಥಕ್ಕೋಸ್ಕರ ನುಂಗಿ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ. ಮಳೆ ಬಂದಂತಹ ಸಂಧರ್ಭದಲ್ಲಿ ಕೆರೆಗಳಲ್ಲಿ ನೀರು ತುಂಬದೆ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಬಡವರ ಮನೆಗಳಿಗೆ ನೀರು ನುಗ್ಗುತ್ತದೆ. ಭೂ ಧಾಹಕ್ಕೆ ಬೆಂಬಲ ಕೊಟ್ಟಿರುವುದು ಸರಕಾರವನ್ನು ಆಳಿರುವ ರಾಜಕಾರಣಿಗಳು ಎನ್ನುವುದನ್ನ ನೋವಿನಿಂದ ಹೇಳುತ್ತೇನೆ. ಬೆಂಗಳೂರು ನಗರ ಅಭಿವೃದ್ದಿ ಹೆಸರಿನಲ್ಲಿ ರಾಜಕಾರಣಿಗಳು ಕೋಟ್ಯಾಂತರ ರೂಪಾಯಿಗಳನ್ನು ಲೂಟಿ ಮಾಡಿ ಚುನಾವಣೆ ಸಂಧರ್ಭದಲ್ಲಿ ಓಲೈಸುಲು ಮುಂದಾಗುತ್ತಾರೆ. ಇಂತಹ ರಾಜಕಾರಣಿಗಳಿಗೆ ಪ್ರೊತ್ಸಾಹ ನೀಡುವುದನ್ನ ನಿಲ್ಲಿಸದಿದ್ದಲ್ಲಿ ಸ್ವಾತಂತ್ರ್ಯ ಬಂದು ನೂರು ವರ್ಷಗಳಾದರೂ ಜೀವನ ಹೀಗೇ ಇರುತ್ತದೆ ಎಂದರು.

Janata Yatra from 1st July ex cm H D Kumaraswamy  saaksha tv
Janata Yatra from 1st July ex cm H D Kumaraswamy saaksha tv

ಜೂಲೈ ‌ 1 ರಿಂದ ಜನತಾ ಯಾತ್ರೆ:
ಜೂಲೈ ‌ 1 ರಿಂದ ಬೆಂಗಳೂರು ನಗರದಲ್ಲಿ ಜನತಾ ಯಾತ್ರೆಯನ್ನು ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್‌ ಮತ್ತು ರಸ್ತೆಗಳಿಗೂ ತಲುಪಲಿದ್ದೇವೆ. ಬೆಂಗಳೂರು ನಗರಕ್ಕೆ ಜೆಡಿಎಸ್‌ ಪಕ್ಷ ನೀಡಿರುವ ಕೊಡುಗೆಯನ್ನು ಸಾರಲಿದ್ದೇವೆ. ಹಾಗೆಯೇ, ಉತ್ತದಾಯಿತ್ವ ಇಲ್ಲದೇ ಜನರ ತೆರಿಗೆ ಹಣವನ್ನು ಲೂಟಿ ಮಾಡಿರುವ ಜನರ ನಡೆಸಿರುವ ಅನ್ಯಾಯ ಅಕ್ರಮಗಳ ಬಗ್ಗೆಯೂ ಜನರಿಗೆ ತಿಳುವಳಿಕೆ ನೀಡಲಿದ್ದೇವೆ ಎಂದರು.

ಒಂದು ಬಾರಿ ಸ್ವತಂತ್ರವಾಗಿ ಆಡಳಿತ ನಡೆಸಲು ನಮ್ಮ ಪಕ್ಷಕ್ಕೆ ಅನುವು ಮಾಡಿಕೊಡಿ. ಇದರಿಂದ ಸ್ವತಂತ್ರವಾಗಿ ಅಭಿವೃದ್ದಿಯ ಹಲವಾರು ನಿರ್ಧಾರಗಳನ್ನು ತಗೆದುಕೊಳ್ಳಲು ಹಾಗೂ ಅದನ್ನು ಅನುಷ್ಠಾನಗಳಿಸಲು ಸಾಧ್ಯ ಎಂದರು.
ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಾತನಾಡಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಡಾ. ಸಯ್ಯದ್‌ ಮೋಹಿದ್‌ ಅಲ್ತಾಪ್‌ ಅವರನ್ನ ಘೋಷಣೆ ಮಾಡಿದರು. ಒಬ್ಬ ಉತ್ತಮ ವಿದ್ಯಾವಂತ ಅಭ್ಯರ್ಥಿಗೆ ಮತ ನೀಡುವಂತೆ ಜನರಲ್ಲಿ ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಬೆಂಗಳೂರು ನಗರ ಜೆಡಿಎಸ್‌ ಅಧ್ಯಕ್ಷ ಪ್ರಕಾಶ್‌ ಹೆಬ್ಬಾಳದ ಅಧ್ಯಕ್ಷರಾದ ಎಸ್‌ ರುದ್ರಪ್ಪ‌, ಬಿಬಿಎಂಪಿ ಅಭ್ಯರ್ಥಿಗಳಾದ ಹಕೀಂ ಬಾಬು, ವಾರ್ಡ್‌ ನಂ 22 ರ ಮಾಜಿ ಬಿಬಿಎಂಪಿ ಸದಸ್ಯರಾದ ರಾಜಶೇಖರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿರುವವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Tags: #Saaksha TVH D kumaramaswamykempegouda
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram