ನೈರೋಬಿ: ಕೀನ್ಯಾದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಮುಖ್ಯಸ್ಥರು ಸೇರಿದಂತೆ 10 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ಹೇಳಿದ್ದಾರೆ. ಗುರುವಾರ ಮಧ್ಯಾಹ್ನ 2:20 ರ ಸಮಯಕ್ಕೆ ನಮ್ಮ ರಾಷ್ಟ್ರವು...
Read moreಹಲವರು ಜ್ವರ ಸೇರಿದಂತೆ ಕೆಲವು ಸಾಮಾನ್ಯ ರೋಗ ಕಾಣಿಸಿಕೊಂಡರೆ ಮೆಡಿಕಲ್ ನಿಂದ ಮಾತ್ರೆ ತೆಗೆದುಕೊಳ್ಳುವುದು ಸಾಮಾನ್ಯ. ಹೀಗೆ ಮಹಿಳೆಯೊಬ್ಬರು ಜ್ವರಕ್ಕೆ ಮಾತ್ರೆ ತೆಗೆದುಕೊಂಡು ಐಸಿಯುಗೆ ದಾಖಲಾಗಿರುವ ಘಟನೆ ನಡೆದಿದೆ. ಇರಾಕ್ ನಲ್ಲಿ ಮಹಿಳೆಯೊಬ್ಬರು...
Read moreಉಕ್ರೇನ್ ಮೇಲೆ ರಷ್ಯಾ ದಾಳಿ ವಿಶ್ರಾಂತಿ ಪಡೆಯುತ್ತಿಲ್ಲ. ಬುಧವಾರ ಕೂಡ ದಾಳಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 17 ಜನ ಸಾವನ್ನಪ್ಪಿ, ಸುಮಾರು 60ಕ್ಕೂ ಅಧಿಕ ನಾಗರಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಉಕ್ರೇನ್...
Read moreಇಸ್ಲಾಮಾಬಾದ್: ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಟ್ವಿಟರ್ (ಎಕ್ಸ್) ಗೆ ಪಾಕ್ ಸರ್ಕಾರ ನಿಷೇಧ ಹೇರಿದೆ. ಪಾಕ್ ನ ಆಂತರಿಕ ಸಚಿವಾಲಯವು ದೇಶದ ಸಾರ್ವಭೌಮತ್ವವನ್ನು ಗೌರವಿಸುವಲ್ಲಿ ಎಕ್ಸ್ ವಿಫಲವಾಗಿದೆ. ಮೈಕ್ರೋಬ್ಲಾಗಿಂಗ್ ಸೈಟ್...
Read moreಮರಭೂಮಿ ನಾಡು ದುಬೈನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಒಮಾನ್ ನಲ್ಲಿ ಇಲ್ಲಿಯವರೆಗೆ 18 ಜನ ಬಲಿಯಾಗಿದ್ದಾರೆ. ದುಬೈನಲ್ಲಿ ಮಳೆಯಿಂದಾಗಿ ಅತ್ಯಂತ ಜನನಿಬೀಡ ವಿಮಾನ ನಿಲ್ದಾಣ ಜಲಾವೃತವಾಗಿದೆ. ಹೀಗಾಗಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ, ಯುಎಇಯ...
Read moreಮಹಿಳೆಯೊಬ್ಬರು ಕ್ಯಾನ್ಸರ್ ನೊಂದಿಗೆ ಸಾವು – ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರೆ, ಬಾಸ್ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಕಂಪೆನಿ 4ನೇ ಹಂತದ ಕ್ಯಾನ್ಸರ್ ವಿರುದ್ಧ...
Read moreಅದೃಷ್ಟ ಕೈ ಹಿಡಿದರೆ ಸಾಕು ರಾತ್ರೋರಾತ್ರಿ ಶ್ರೀಮಂತರಾದವರನ್ನು ನೋಡಿದ್ದೇವೆ. ಹೀಗೆ 73 ರ ವೃದ್ಧೆಯೊಬ್ಬರು ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿರುವ ಸುದ್ದಿ ಈಗ ಭಾರೀ ವೈರಲ್ ಆಗುತ್ತಿದೆ. ಲಾಟರಿ ಖರೀದಿಸಿದ್ದ 73ರ ವೃದ್ಧೆಯೊಬ್ಬರು 31 ಕೋಟಿ...
Read more
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ...
ಬೆಂಗಳೂರು: ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ, ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ....
ಬೆಂಗಳೂರು: ಇಂದು ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಇತ್ತ ರಾಜ್ಯದಲ್ಲಿ ಐಟಿ ಅಧಿಕಾರಿಗಳು ಹಲವು ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ...
© 2022 SaakshaTV - All Rights Reserved | Powered by Kalahamsa Infotech Pvt. ltd.