ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ, ಹೊಸ ಮನೆ ಖರೀದಿ ಮಾಡುವ ಅನ್ನೋ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ !!!

Mahesh M Dhandu by Mahesh M Dhandu
July 18, 2022
in Astrology, Newsbeat, ಜ್ಯೋತಿಷ್ಯ
bhoo-varaha-swamy-fulfill-the-wish-of-own-house saaksha tv

bhoo-varaha-swamy-fulfill-the-wish-of-own-house saaksha tv

Share on FacebookShare on TwitterShare on WhatsappShare on Telegram

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ, ಹೊಸ ಮನೆ ಖರೀದಿ ಮಾಡುವ ಅನ್ನೋ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ !!!

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ.

Related posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

July 3, 2026
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

July 3, 2026

ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ.

ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ ಕೆಆರ್ ಪೇಟೆ ತಾಲೂಕಿನಿಂದ 18 ಕಿಲೋಮೀಟರ್ ದೂರದಲ್ಲಿರುವ ಕಲ್ಲಾ ಹಳ್ಳಿಯ ಹೇಮಾವತಿ ನದಿ ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ.

ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ ಕಾಲಿನಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರುದ್ರರಾಮಣೀಯವಾಗಿ ತೋರುತ್ತದೆ.

ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ. ಹಿರಣ್ಯಾಕ್ಷನನ್ನು ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ. ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ ಹೋಗುತ್ತದೆ.

13 ನೆ ಶತಮಾನದಲ್ಲಿ ಹೊಯ್ಸಳರ ದೊರೆ ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಭೇಟೆ ಆಡಲು ಬಂದಾಗ ದಾರಿ ತಪ್ಪುತ್ತಾನೆ.

bhoo-varaha-swamy-fulfill-the-wish-of-own-house saaksha tv
bhoo-varaha-swamy-fulfill-the-wish-of-own-house saaksha tv

ನಂತರ ಒಂದು ದೊಡ್ಡ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಭೆಟೆ ನಾಯಿ ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ. ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ ಪ್ರದೇಶವನ್ನು ಹುಡುಕುತ್ತಾನೆ.

ಆಗ ಭೂಮಿಯೊಳಗೆ ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.

ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಇಡೆರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ.

ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ
ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗೆ ಅಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ ಕೂಡಾ ಇಲ್ಲಿ ನೆಲೆಸಿರುವ ಭೂ ವರಾಹ ಸ್ವಾಮಿ ಕಾರಣ ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ ಬಂದೂ ತಾನು ನೆಲೆಸಿರುವ ಕಲ್ಲಾ ಹಳ್ಳಿಗೆ ಬಂದು ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು ಜೀರ್ಣೋದ್ಧಾರ ಮಾಡುತ್ತಾರೆ

Tags: #Saaksha TVastrology todayBhoo Varaha Swamy
ShareTweetSendShare
Join us on:

Related Posts

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಟಿನ್ನು ಯಾದವ್ ಪ್ರಮುಖ ಆರೋಪಿಯೆಂದ ಚಂಪತ್ ರಾಯ್

by Shwetha
July 3, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ಹೊಸ ಮಾಹಿತಿಗಳು ಹೊರಬರುತ್ತಿದ್ದು, ಚಂಪತ್ ರಾಯ್ ಅವರು ಪೊಲೀಸರ ವಿಚಾರಣೆ ವೇಳೆ ಟಿನ್ನು ಯಾದವ್ ಪ್ರಮುಖ ಪಾತ್ರವಹಿಸಿದ್ದಾನೆ ಎಂದು ಹೇಳಿರುವುದಾಗಿ...

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

ಸಂಜು ಸ್ಯಾಮ್ಸನ್ ಫೇಲ್, ವೈಭವ್ ಔಟ್ – ಐರ್ಲೆಂಡ್ ಬೌಲರ್ ಗಳ ಪ್ಯಾಂಟ್ ಬಿಚ್ಚಿಸುತ್ತಿದ್ದ ಈ ಹುಡುಗ: ವೈಭವ್ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ರವಿಶಾಸ್ತ್ರಿ ಗರಂ

by Shwetha
July 3, 2026
0

ಲಂಡನ್: ಟೀಂ ಇಂಡಿಯಾದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಸತತವಾಗಿ ಬೆಂಚ್ ಕಾಯಿಸುತ್ತಿರುವುದಕ್ಕೆ ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್...

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ: ರಾಜೇಂದ್ರ ಪಾಲ್ ಗೌತಮ್

by Shwetha
July 3, 2026
0

ಉತ್ತರ ಪ್ರದೇಶ ಕಾಂಗ್ರೆಸ್‌ನ ನೂತನ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಜೇಂದ್ರ ಪಾಲ್ ಗೌತಮ್ ಅವರು, 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಕಾಲಚಕ್ರ ಉರುಳುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಅಧಿಕಾರದ ಮದದಲ್ಲಿ ಮೆರೆಯಬೇಡಿ, ಪ್ರತಿ ಅಂತ್ಯಕ್ಕೂ ಒಂದು ಆರಂಭವಿದೆ – ಡಿಕೆಶಿಗೆ ಎಚ್‌ಡಿ ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
July 3, 2026
0

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತವಲ್ಲ, ಅಧಿಕಾರದ ಮದದಲ್ಲಿ ಮೆರೆಯುವವರಿಗೆ ಕಾಲವೇ ಉತ್ತರ ನೀಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram