ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಸಮುದ್ರ ಸೇತು’ ಹೀರೋ ‘ INS ಜಲಾಶ್ವ ‘..! SALUTE TO INDIAN ARMY

Namratha Rao by Namratha Rao
May 2, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

‘ಸಮುದ್ರ ಸೇತು’ ಹೀರೋ ‘ INS ಜಲಾಶ್ವ ‘..! SALUTE TO INDIAN ARMY

೨೦೧೯ ರ ನವೆಂಬರ್ ಡಿಸೆಂಬರ್ ನಲ್ಲಿ ಕಾಣಿಸಿಕೊಂಡ ಕೋವಿಡ್ ೧೯ ವೈರಸ್ ೨೦೨೦ ರ ಫೆಬ್ರುವರಿಯ ವರೆಗೂ ಚೀನಾಕ್ಕೆ ಸೀಮಿತವಾಗಿತ್ತು. ಕೋವಿಡ್ ರೋಗ ಮಾರ್ಚ್ 28ರ ವೇಳೆಗೆ ಜಗತ್ತಿನ 177 ರಾಷ್ಟ್ರಗಳಲ್ಲಿ ವ್ಯಾಪಿಸಿ 6.21 ಲಕ್ಷ ಜನರು ಕೋವಿಡ್-19ರ ಸೋಂಕಿಗೆ ಒಳಗಾದ ಪ್ರಕರಣಗಳು ದಾಖಲಾಗಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಯಾಯಿತು. ಬಳಿಕ ಎಲ್ಲೆಡೆ ಕೋವಿಡ್ ಮೊದಲ ಅಲೆ ಆರಂಭವಾಯಿತು. ವೈರಸ್ ಹರಡುವಿಕೆಯ ನಿಯಂತ್ರಣಕ್ಕೆ ಹಲವು ದೇಶಗಳು ಲಾಕ್ಡೌನ್ ಹೇರಲು ಆರಂಭಿಸಿದವು.

Related posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026
ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026

ಈ ವೇಳೆ ವಿದೇಶಗಳಲ್ಲಿ ಲಕ್ಷಾಂತರ ಭಾರತೀಯರು ಭಾರತಕ್ಕೆ ಬರಲಾಗದೇ ಸಿಲುಕಿ ಸಂಕಷ್ಟದಲ್ಲಿದ್ದರು. ಅರೆ.. ಭಾರತೀಯ ನೌಕಾಸೇನೆಯ ನೌಕೆಗಳ‌ಬಗ್ಗೆ ಮಾಹಿತಿ ನೀಡುತ್ತೇವೆಂದು ಇದೆಲ್ಲವನ್ನು ಯಾಕೆ ಹೇಳ್ತಿದಾರೆ ಅಂದುಕೊಂಡ್ರಾ? ಅಸಲು ಏನೆಂದ್ರೆ ಹೀಗೆ ವಿದೇಶಗಳಲ್ಲಿ ಸಹಾಯಹಸ್ತಕ್ಕಾಗಿ ಕಾದು ಕುಳಿತಿದ್ದ ಲಕ್ಷಾಂತರ ಭಾರತೀಯರ ನೆರವಿಗೆ ಬಂದವರಲ್ಲಿ ಭಾರತೀಯ ನೌಕಾಸೇನೆಯೂ ಒಂದು. ಸಮುದ್ರ ಸೇತು ಎಂಬ ಅಭಿಯಾನದ ಮೂಲಕ ಲಕ್ಷ ಲಕ್ಷ ಭಾರತೀಯರನ್ನು ತಾಯ್ನಾಡಿಗೆ ಹೊತ್ತು ತಂದಿದ್ದು ನೌಕಾಸೇನೆಯ ನೌಕೆಗಳು. ಅದರಲ್ಲೂ ಐಎನ್ಎಸ್ ಜಲಾಶ್ವ ಸಮುದ್ರ ಸೇತು ಅಭಿಯಾನದ ಹೀರೋ ಎಂದರೆ ತಪ್ಪಾಗಲಾಗದು.

ಪ್ರಸ್ತುತ ಭಾರತೀಯ ನೌಕಾ ಸೇನೆಯ ಸೇವೆಯಲ್ಲಿರುವ ಐ.ಎನ್.ಎಸ್ ಜಲಾಶ್ವ ನೌಕೆಯು ಮೊದಲು ಯು.ಎಸ್.ಎಸ್ ಟ್ರೆಂಟಾನ್ ಎಂದು ಕರೆಯಲ್ಪಡುತ್ತಿತ್ತು. ಈ ನೌಕೆಯನ್ನು ಭಾರತವು ೪೮ ಮಿಲಿಯನ್ ಯು.ಎಸ್. ಡಾಲರ್’ಗಳಿಗೆ ಅಮೇರಿಕಾದಿಂದ ಖರೀದಿಸಿತು. ೨೦೦೭ರಲ್ಲಿ ಕಾರ್ಯಾರಂಭಿಸಿದ ಇದು ಭಾರತೀಯ ನೌಕಾ ಸೇನೆಯ ಎರಡನೆಯ ಬೃಹತ್ ನೌಕೆಯಾಗಿದೆ.

ವಿಶಾಖಪಟ್ಟಣದ ನೌಕಾ ನೆಲೆಗೆ ೧೨ ಸಪ್ಟೆಂಬರ್, ೨೦೦೭ರಂದು ಆಗಮಿಸಿದ ಇದು ಭಾರತೀಯ ನೌಕಾ ಸೇನೆಯ ಪೂರ್ವ ಭಾಗಕ್ಕೆ ನಿಯೋಜನೆಗೊಂಡಿತು.ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ವಾಪಸ್ ಕರೆತರುವ ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆ ಅಂಗವಾಗಿ ‘ಸಮುದ್ರ ಸೇತು’ ಕಾರ್ಯಾಚರಣೆಯ ಎರಡನೇ ಹಂತದ ಅಡಿಯಲ್ಲಿ ಭಾರತೀಯ ನೌಕಾಪಡೆಯ ಹಡಗು ಐಎನ್ಎಸ್ ಜಲಾಶ್ವ ಹತ್ತಾರು ದೇಶಗಳಿಗೆ ತೆರಳಿ‌ ನಮ್ಮವರನ್ನು ಸೇಫ್ ಆಗಿ ಮರಳಿಸಿತು.

ಮಾಲ್ಡೀವ್ಸ್, ಸಿಂಗಾಪುರ್, ಅರಬ್ ದೇಶಗಳು, ಥಾಯ್ಲೆಂಡ್ ಸೇರಿದಂತೆ ಕೆಲ ದೇಶಗಳಿಗೆ ಐಎನ್ಎಸ್ ಜಲಾಶ್ವ ತೆರಳಿತ್ತು. ಇಷ್ಟೇ ಅಲ್ಲದೇ, ಎರಡನೇ ಕರೋನಾ ಅಲೆಗೆ ತತ್ತಿರಿಸಿದ ಭಾರತಕ್ಕೆ ಬೇಕಾದ ಆಕ್ಸಿಜನ್ ತರಲು ನಿಯೋಜಿಸಿದ ನೌಕೆಗಳಲ್ಲಿ ಐಎನ್ಎಸ್ ಜಲಾಶ್ವ ಮುಂದಾಳತ್ವ ವಹಿಸಿದೆ. ವಿದೇಶಗಳಿಂದ ವೈದ್ಯಕೀಯ ಆಮ್ಲಜನಕ (ಆಕ್ಸಿಜನ್) ತರುವ ಸಲುವಾಗಿ ಭಾರತೀಯ ನೌಕಾಪಡೆಯು ಯುದ್ಧನೌಕೆಗಳನ್ನು ನಿಯೋಜನೆ ಮಾಡಿದೆ.

ಮೊದಲ ಹಂತದಲ್ಲಿ ಬಹ್ರೈನ್, ಸಿಂಗಾಪುರ ಮತ್ತು ಥಾಯ್ಲೆಂಡ್‌ಗಳಿಂದ ಆಮ್ಲಜನಕ ತರಲು ನೌಕೆಗಳನ್ನು ನಿಯೋಜಿಸಲಾಗಿದೆ. ಮುಂಬೈಗೆ 40 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕ ತರುವ ಸಲುವಾಗಿ ಐಎನ್‌ಎಸ್ ಕೋಲ್ಕತ್ತ ಮತ್ತು ಐಎನ್‌ಎಸ್ ತಲ್ವಾರ್‌ಗಳು ಈಗಾಗಲೇ ಬಹ್ರೈನ್‌ನ ಮನಾಮ ಬಂದರು ತಲುಪಿವೆ. ಐಎನ್‌ಎಸ್ ಜಲಾಶ್ವ ಬ್ಯಾಂಕಾಂಕ್ ತಲುಪಿದ್ದು, ಐಎನ್‌ಎಸ್ ಐರಾವತ್ ಸಿಂಗಾಪುರಕ್ಕೆ ತೆರಳಿದೆ.

‘ದೇಶದ ಆಮ್ಲಜನಕ ಬೇಡಿಕೆ ಪೂರೈಸುವ ಸಲುವಾಗಿ ಭಾರತೀಯ ನೌಕಾಪಡೆಯು ‘ಆಪರೇಷನ್ ಸಮುದ್ರ ಸೇತು–2 ಹಮ್ಮಿಕೊಂಡಿದೆ’ ಎಂದು ನೌಕಾಪಡೆ ಹೇಳಿದೆ. ಹೀಗೆ ನೌಕಾಪಡೆಯ ಐಎನ್ಎಸ್ ಜಲಾಶ್ವ ಕೇವಲ ಜಲಮಾರ್ಗದ ಕಂಟಕಗಳನ್ನು ತಡೆಯದೇ ಸಹಸ್ರ ಭಾರತೀಯರನ್ನು ತಾಯ್ನಾಡಿಗೆ ಕರೆತಂದು ಹೀರೋ ಎನಿಸಿದೆ.

Tags: indiaINDIAN ARMYmilitarysalute to indian armysoilders
ShareTweetSendShare
Join us on:

Related Posts

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram