ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೇ. 26 ರಂದು ಗೋಚರವಾಗಲಿದೆ ‘ಬ್ಲಡ್ ಮೂನ್’ – ವರ್ಷದ ಮೊದಲ ಸಂಪೂರ್ಣ ಚಂದ್ರಗ್ರಹಣದ ವಿಶೇಷತೆಗಳು..!

Namratha Rao by Namratha Rao
May 18, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಮೇ. 26 ರಂದು ಗೋಚರವಾಗಲಿದೆ ‘ಬ್ಲಡ್ ಮೂನ್’ – ವರ್ಷದ ಮೊದಲ ಸಂಪೂರ್ಣ ಚಂದ್ರಗ್ರಹಣದ ವಿಶೇಷತೆಗಳು..!

(2021 ) ಇದೇ ಮೇ 26 ರಂದು ಈ ವರ್ಷದ ಮೊದಲ ಸಂಪೂರ್ಣ ಚಂದ್ರಗ್ರಹಣ ಸಂಭವಿಸಸಲಿದ್ದು, ನಭೋ ಮಂಡಲದಲ್ಲಿ ನಡೆಯುವ ಈ ಕೌತುಕವನ್ನ ಕಣ್ತುಂಬಿಕೊಳ್ಳುವ ಅದೃಷ್ಟ ಅನೇಕ ದೇಶಗಳಿಗಿವೆ..   ವಿಶ್ವದ ಹಲವು ಪ್ರದೇಶಗಳಲ್ಲಿ ಈ ಚಂದ್ರಗ್ರಹಣವನ್ನ ಕಣ್ತುಂಬಿಕೊಳ್ಳಬಹುದಾಗಿ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಅತ್ಯಂತ ಸುಂದರವಾದ ಕಾಸ್ಮಿಕ್ ವಿದ್ಯಮಾನವೆಂದು ಪರಿಗಣಿಸಲ್ಪಟ್ಟ ಈ ಸಂಪೂರ್ಣ ಚಂದ್ರ ಗ್ರಹಣವನ್ನು ಬ್ಲಡ್ ಮೂನ್ ಎಂದೂ ಕರೆಯುತ್ತಾರೆ. ನಭೋಮಂಡಲದಲ್ಲಿ ಉಂಟಾಗುವ ಕೌತುಕಗಳಲ್ಲಿ ಬ್ಲಡ್​ ಮೂನ್​ ಕೂಡಾ ಒಂದಾಗಿದ್ದು, ಈ ವೇಳೆ ಚಂದ್ರ ತಿಳಿ ಕೆಂಪು – ಕೇಸರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದ್ದಾನೆ.

ಸೂರ್ಯೋದಯ ಹಾಗೂ ಸೂರ್ಯಾಸ್ತದ ಬೆಳಕು ಚಂದ್ರನ ಮೇಲೆ ಬೀಳೋದ್ರಿಂದ ಚಂದ್ರನ ಬಣ್ಣ ಬದಲಾಗಲಿದೆ. ಧೂಳಿನ ಕಣ ಹಾಗೂ ಯಾವ ತರಂಗಾತರದಲ್ಲಿ ಬೆಳಕು ಚಂದ್ರನ ಮೇಲ್ಮೈಯನ್ನ ತಲುಪಲಿದೆ ಎಂಬುದನ್ನ ಆಧರಿಸಿ ಚಂದ್ರನ ಬಣ್ಣವು ಬದಲಾಗಲಿದೆ.

ಭೂಮಿಯ ಸೂರ್ಯೋದಯ ಮತ್ತು ಸೂರ್ಯಾಸ್ತಗಳಿಂದ ಚಂದ್ರನ ಮುಖದ ಮೇಲೆ ಚದುರಿದ ಬೆಳಕು ಬೀಳುವುದರಿಂದ ಸ್ವಲ್ಪ ಕೆಂಪು-ಕಿತ್ತಳೆ ಬಣ್ಣದಲ್ಲಿ ಚಂದ್ರ ಕಾಣುತ್ತದೆ. ಈ ವಿದ್ಯಮಾನದ ಸಮಯದಲ್ಲಿ, ಚಂದ್ರನ ಬಣ್ಣವು ಧೂಳಿನ ಕಣಗಳು ಮತ್ತು ಅದರ ಮೇಲ್ಮೈಯನ್ನು ತಲುಪುವ ಬಣ್ಣಗಳ ವಿಭಿನ್ನ ತರಂಗಾಂತರಗಳನ್ನು ಅವಲಂಬಿಸಿರುತ್ತದೆ. ಹೀಗಾಗಿಯೇ ಇದನ್ನ ಬ್ಲಡ್ ಮೂನ್ ಅಥವ ರಕ್ತ ಚಂದಿರ ಅನ್ನಲಾಗುತ್ತೆ.

ಸಂಪೂರ್ಣ ಚಂದ್ರಗ್ರಹಣ ಉಂಟಾದ ಸಂದರ್ಭದಲ್ಲಿ ಭೂಮಿಯು ಸೂರ್ಯ ಹಾಗೂ ಚಂದ್ರನ ನಡುವೆ ಬರಲಿದೆ. ಈ ವೇಳೆ ಸೂರ್ಯನ ಬೆಳಕು ಚಂದ್ರನ ಮೇಲೆ ಬೀಳೋದನ್ನ ಭೂಮಿ ತಡೆಯುತ್ತದೆ. ಆದರೆ ಸೂರ್ಯ, ಚಂದ್ರ ಹಾಗೂ ಭೂಮಿ ಒಂದೇ ನೇರವಾಗಿ ಬಂದ ಸಂದರ್ಭದಲ್ಲಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸುತ್ತದೆ. ನಾಸಾ ನೀಡಿರುವ ಮಾಹಿತಿಯ ಪ್ರಕಾರ ಚಂದ್ರ ಗ್ರಹಣ ಅಥವಾ ಬ್ಲಡ್​ ಮೂನ್​ ಪ್ರಕ್ರಿಯೆಯಲ್ಲಿ ಸೂರ್ಯನ ಕಿರಣವು ಚಂದ್ರನ ಮೇಲ್ಮೈ ಮೇಲೆ ಬರದಂತೆ ಭೂಮಿಯು ತಡೆಯುತ್ತದೆ.ಈ ವಿದ್ಯಮಾನವು ಹುಣ್ಣಿಮೆ ಸಂದರ್ಭದಲ್ಲಿ ಮಾತ್ರ ಉಂಟಾಗಲಿದೆ. ನೀವು ಬರಿಗಣ್ಣಿನಿಂದ ಈ ಕೌತುಕವನ್ನ ಕಣ್ತುಂಬಿಕೊಳ್ಳಬಹುದಾಗಿದೆ.

ನಾಸಾ ನೀಡಿರುವ ಮಾಹಿತಿಯ ಪ್ರಕಾರ ಭೂಮಿಯ ವಾತಾವರಣದ ತುದಿಗಳಿಂದ ಬೆಳಕು ಭೂಮಿಯ ಮೇಲ್ಮೈ ತಲುಪಲಿದೆ. ಭೂಮಿಯ ವಾತಾವರಣದಲ್ಲಿರುವ ಗಾಳಿಯ ಅಣುಗಳು ನೀಲಿ ಬಣ್ಣವನ್ನ ಹರಡುತ್ತವೆ. ಉಳಿದ ಬೆಳಕು ಭೂಮಿಯ ಮೇಲ್ಮೈ ಮೇಲೆ ಬಿದ್ದು ಕೆಂಪು ಬಣ್ಣದಲ್ಲಿ ಪ್ರಕಾಶಿಸಲಿದೆ. ಇದರಿಂದಾಗಿ ಚಂದ್ರ ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದಾನೆ.

ಒಟ್ಟು ಚಂದ್ರಗ್ರಹಣದ ಸಮಯದಲ್ಲಿ, ಭೂಮಿಯು ಚಂದ್ರ ಮತ್ತು ಸೂರ್ಯನ ನಡುವೆ ಇರುತ್ತದೆ ಮತ್ತು ಆದ್ದರಿಂದ ಚಂದ್ರನನ್ನು ಸೂರ್ಯನ ಬೆಳಕಿನಿಂದ ಮರೆಮಾಡುತ್ತದೆ. ಸೂರ್ಯ, ಚಂದ್ರ ಮತ್ತು ಭೂಮಿಯು ಸರಳ ರೇಖೆಯಲ್ಲಿ ಜೋಡಿಸಿದಾಗ, ಒಟ್ಟು ಚಂದ್ರಗ್ರಹಣಗಳ ವಿದ್ಯಮಾನವು ನಡೆಯುತ್ತದೆ. ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಪ್ರಕಾರ, ಒಟ್ಟು ಚಂದ್ರ ಗ್ರಹಣ ಅಥವಾ ರಕ್ತ ಚಂದ್ರನಲ್ಲಿ, ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಬರುತ್ತದೆ. ಸೂರ್ಯನು ಕಿರಣಗಳನ್ನು ಚಂದ್ರನನ್ನು ತಲುಪದಂತೆ ಭೂಮಿಯು ತಡೆಯುತ್ತದೆ. ಈ ವಿದ್ಯಮಾನವು ಹುಣ್ಣಿಮೆಯಂದು ಮಾತ್ರ ನಡೆಯುತ್ತದೆ ಮತ್ತು ಸೂರ್ಯಗ್ರಹಣಕ್ಕಿಂತ ಭಿನ್ನವಾಗಿ ಚಂದ್ರಗ್ರಹಣವನ್ನು ಬರಿಗಣ್ಣಿನಿಂದ ನೋಡಬಹುದು.

ಎಲ್ಲೆಲ್ಲಿ ವೀಕ್ಷಿಸಬಹುದು

ಆಕಾಶವು ಸ್ಪಷ್ಟವಾಗಿದ್ದರೆ  ನ್ಯೂಜಿಲೆಂಡ್​, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕ, ಪಶ್ಚಿಮ ಅಮೆರಿಕ, ಹಿಂದೂ ಮಹಾಸಾಗರ, ಫೆಸಿಫಿಕ್​ ಸಾಗರ, ಅಟ್ಲಾಂಟಿಕ್​ ಸಾಗರ ಹಾಗೂ ಆಗ್ನೇಯ ಏಷ್ಯಾದ ವಿವಿಧ ಭಾಗಗಳಲ್ಲಿ ರಕ್ತ ಚಂದಿರ ಗೋಚರಿಸಲಿದೆ.

Tags: Lunar eclipsemay 26thMoonred moonspace
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram