ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿ : ಯಾರಿಗೆ ಯಾವ ಖಾತೆ..?

Mahesh M Dhandu by Mahesh M Dhandu
July 8, 2021
in National, Newsbeat, ದೇಶ - ವಿದೇಶ
PM Modi’s
Share on FacebookShare on TwitterShare on WhatsappShare on Telegram

ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿ : ಯಾರಿಗೆ ಯಾವ ಖಾತೆ..?

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಿದ್ದು, ರಾಜ್ಯದ ನಾಲ್ವರು ಸೇರಿ 43 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇವರಿಗೆಲ್ಲ ಇದೀಗ ಖಾತೆ ಹಂಚಿಕೆ ಮಾಡಲಾಗಿದೆ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

ಯಾರಿಗೆ, ಯಾವ ಖಾತೆ?
ಪ್ರಧಾನಿ ಮೋದಿ : ವಿಜ್ಞಾನ, ತಂತ್ರಜ್ಞಾನ ಖಾತೆ
ಪಿಯೋಷ್ ಗೋಯಲ್ : ವಾಣಿಜ್ಯ, ಜವಳಿ ಖಾತೆ
ಅಮಿತ್ ಶಾ : ಗೃಹ ಖಾತೆ, ಸಹಕಾರ ಇಲಾಖೆ ಹೆಚ್ಚುವರಿ
ಮನ್ ಸುಖ್ ಮಾಂಡವೀಯಾ : ಆರೋಗ್ಯ, ರಾಸಾಯನಿಕ ಖಾತೆ
ಸ್ಮೃತಿ ಇರಾನಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಧಮೇರ್ಂದ್ರ ಪ್ರಧಾನ್ : ಶಿಕ್ಷಣ ಖಾತೆ, ಕೌಶಲ್ಯಾಭಿವೃದ್ಧಿ
ಜ್ಯೋತಿರಾದಿತ್ಯ ಸಿಂಧಿಯಾ : ನಾಗರಿಕ ವಿಮಾನಯಾನ ಖಾತೆ
ಅನುರಾಗ್ ಠಾಕೂರ್ : ಮಾಹಿತಿ ತಂತ್ರಜ್ಞಾನ ಹಾಗೂ ಕ್ರೀಡಾ ಇಲಾಖೆ
ಅಶ್ವಿನಿ ವೈಷ್ಣವ್ : ರೈಲ್ವೆ, ಐಟಿ ಖಾತೆ
ಕಿರಣ್ ರಿಜಿಜು : ಕಾನೂನು ಮತ್ತು ನ್ಯಾಯ ಖಾತೆ
ಕಿಶನ್ ರೆಡ್ಡಿ : ಪ್ರವಾಸೋದ್ಯಮ ಖಾತೆ

union-cabinet
ಸರ್ಬಾನಂದ್ ಸೋನಾವಾಲ್ : ಆಯುಷ್, ಬಂದರು, ಪ್ರವಾಸೋದ್ಯಮ
ಪುರುಷೋತ್ತಮ್ ರೂಪಾಲ್ : ಪಶುಸಂಗೋಪನೆ, ಮೀನುಗಾರಿಕೆ ಸಚಿವಾಲಯ
ಹರ್ದೀಪ್ ಸಿಂಗ್ ಪುರಿ : ನಗರಾಭಿವೃದ್ಧಿ, ವಸತಿ, ಪೆಟ್ರೋಲಿಯಂ ಖಾತೆ
ಗಿರಿರಾಜ್ ಸಿಂಗ್ : ಗ್ರಾಮೀಣಾಭಿವೃದ್ಧಿ
ಪಶುಪತಿ ಕುಮಾರ್ ಪಾರಸ್ : ಆಹಾರ ಸಂಸ್ಕರಣಾ ಇಲಾಖೆ
ಭೂಪೇಂದ್ರ ಯಾದವ್ : ಕಾರ್ಮಿಕ, ಉದ್ಯೋಗ ಹಾಗೂ ಪರಿಸರ ಇಲಾಖೆ
ಮಿನಾಕ್ಷಿ ಲೇಖಿ: ಕೇಂದ್ರ ವಿದೇಶಾಂಗ ರಾಜ್ಯ ಸಚಿವೆ
ನಿಶಿತ್ ಪ್ರಮಾಣಿಕ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ
ಎಲ್ ಮುರಗನ್ : ಕೇಂದ್ರ ಮೀನುಗಾರಿಕೆ, ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ
ಜಾನ್ ಬಿರ್ಲಾ: ಅಲ್ಪಸಂಖ್ಯಾತರ ಖಾತೆ ರಾಜ್ಯ ಸಚಿವ
ಮುಂಜರಪ್ಪ ಮಹೇಂದ್ರಭಾಯ್: ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ರಾಜ್ಯ ಸಚಿವ
ಪಂಕಜ್ ಚೌಧರಿ : ಹಣಕಾಸು ರಾಜ್ಯ ಸಚಿವೆ
ಅನ್ನಪೂರ್ಣ ಸಿಂಗ್ ಪಟೇಲ್ : ವಾಣಿಜ್ಯ, ಕೈಗಾರಿಕಾ ರಾಜ್ಯ ಸಚಿವೆ
ಎಸ್.ಪಿ ಬಂಘೆಲ್ : ಕಾನೂನು ಮತ್ತು ನ್ಯಾಯ ರಾಜ್ಯ ಖಾತೆ
ಅನ್ನಪೂರ್ಣ ದೇವಿ: ಶಿಕ್ಷಣ ಇಲಾಖೆ ರಾಜ್ಯ ಖಾತೆ
ಅಜಯ್ ಭಟ್ : ರಕ್ಷಣಾ, ಪ್ರವಾಸೋದ್ಯಮ ಇಲಾಖೆ ರಾಜ್ಯ ಸಚಿವ

ಭಗವಂತ್ ಖೂಬಾ: ನವೀಕರಿಸಬಹುದಾದ ಶಕ್ತಿ ಮತ್ತುರಸಗೊಬ್ಬರ, ರಾಸಾಯನಿಕ ಸಚಿವಾಲಯ ರಾಜ್ಯ ಸಚಿವ
ಶೋಭಾ ಕರಂದ್ಲಾಜೆ: ಕೃಷಿ, ರೈತರ ಅಭಿವೃದ್ಧಿ ರಾಜ್ಯ ಸಚಿವೆ
ಎ. ನಾರಾಯಣಸ್ವಾಮಿ: ನ್ಯಾಯ & ಸಬಲೀಕರಣ ರಾಜ್ಯ ಸಚಿವರು
ರಾಜೀವ್ ಚಂದ್ರಶೇಖರ್: ಕೌಶಲ್ಯಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರು

Tags: AMITH SHAHNarendra modirajnatha singhUnion Cabinet
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram