ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದ್ರಜಿತ್ ಜೊತೆಗಿನ ಫೋಟೋ ವೈರಲ್ : ಹೆಚ್ ಡಿಕೆ ಹೇಳಿದ್ದೇನು..?

Mahesh M Dhandu by Mahesh M Dhandu
July 16, 2021
in Newsbeat, Politics, ರಾಜಕೀಯ
H D kumaraswamy
Share on FacebookShare on TwitterShare on WhatsappShare on Telegram

ಇಂದ್ರಜಿತ್ ಜೊತೆಗಿನ ಫೋಟೋ ವೈರಲ್ : ಹೆಚ್ ಡಿಕೆ ಹೇಳಿದ್ದೇನು..?

ಬೆಂಗಳೂರು : ನಟ ದರ್ಶನ್ ಮೇಲೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ್ದು, ಭಾರಿ ಕಾವು ಪಡೆದುಕೊಂಡಿದೆ. ಇದರ ಬೆನ್ನಲ್ಲೆ ಇಂದ್ರಜಿತ್ ಲಂಕೇಶ್ ಅವರು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕುವ ಕೆಲಸ ಮಾಡಬೇಡಿ. ಅನೇಕ ಬಾರಿ ಇಂದ್ರಜಿತ್ ಲಂಕೇಶ್ ನನ್ನನ್ನು ಭೇಟಿಯಾಗಿ ಇಂಟರ್ ವ್ಯೂ ತೆಗೆದುಕೊಂಡಿದ್ದಾರೆ. ಆದರೆ ಇತ್ತೀಚೆಗೆ ನಾನು ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

July 31, 2026
mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026

H D kumaraswamy

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ನಾನು ಇಂದ್ರಜಿತ್ ಲಂಕೇಶ್ ಭೇಟಿಯಾಗಿಲ್ಲ. ಯಾಕೆ ಈ ಪ್ರಕರಣದಲ್ಲಿ ನನ್ನ ಹೆಸರು ತರಲು ಪ್ರಯತ್ನ ಮಾಡ್ತಿದ್ದಾರೋ ಗೊತ್ತಿಲ್ಲ. ನನಗೆ ಮಾಡಲು ಬೇಕಾದಷ್ಟು ಕೆಲಸ ಇವೆ. ನಾನು ರಾಜಕೀಯ ಮಾಡಿದ್ರೆ ನೇರವಾಗಿ ಮಾಡ್ತೀನಿ. ಕದ್ದು ಮುಚ್ಚಿ ರಾಜಕಾರಣ ನಾನು ಮಾಡಲ್ಲ. ನನ್ನಂತೆ ವಿಷಯವನ್ನ ಮುಕ್ತವಾಗಿ ಪ್ರಸ್ತಾಪ ಮಾಡೋರು ಈ ದೇಶದಲ್ಲಿ ಇಲ್ಲ. ಮುಕ್ತಾವಾಗಿ ಎಲ್ಲರ ಜೊತೆ ಚರ್ಚೆ ಮಾಡ್ತೀನಿ. ಈ ಫೋಟೋ ಬಿಡುಗಡೆ ಮಾಡಿರೋ ಹಿಂದಿನ ಉದ್ದೇಶ ಏನು ಅಂತ ನನಗೆ ಗೊತ್ತಿಲ್ಲ. ಈ ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕುವ ಕೆಲಸ ಮಾಡಬೇಡಿ ಎಂದು ಗರಂ ಆದರು.

ಇನ್ನು ನನ್ನನ್ನು ಪ್ರತಿ ನಿತ್ಯ ನೂರಾರು ಜನ ಭೇಟಿ ಆಗ್ತಾರೆ. ಯುವಕರು, ವಯಸ್ಸಾಗಿರೋರು ಫೋಟೋ ತೆಗೆದುಕೊಳ್ತಾರೆ. ಇತ್ತೀಚೆಗೆ ನಾನು ಇಂದ್ರಜಿತ್ ಭೇಟಿಯಾಗಿಲ್ಲ. ಈ ಫೋಟೋ ಈಗ ಯಾರು ಉಪಯೋಗ ಮಾಡಿಕೊಳ್ಳಲು ಹೋಗ್ತಿದ್ದಾರೆ ಅನ್ನೋ ಸತ್ಯ ಇಂದ್ರಜಿತ್ ಲಂಕೇಶ್ ತಿಳಿಸಲಿ ಎಂದರು.

Tags: bangaloreDarshanH D KUMARASWAMYIndrajith Lankesh
ShareTweetSendShare
Join us on:

Related Posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram