ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅವನೊಬ್ಬ ಹುಚ್ಚ : ಯತ್ನಾಳ್ ವಿರುದ್ಧ ಡಿಕೆಶಿ ಗರಂ

Mahesh M Dhandu by Mahesh M Dhandu
August 23, 2021
in Newsbeat, Politics, ಮನರಂಜನೆ, ರಾಜಕೀಯ
d k shivakumar
Share on FacebookShare on TwitterShare on WhatsappShare on Telegram

ಅವನೊಬ್ಬ ಹುಚ್ಚ : ಯತ್ನಾಳ್ ವಿರುದ್ಧ ಡಿಕೆಶಿ ಗರಂ

ಬೆಂಗಳೂರು : ಅವನೊಬ್ಬ ಹುಚ್ಚ, ಕೋವಿಡ್ ವೈಫಲ್ಯ, ಬೆಲೆ ಏರಿಕೆಯನ್ನ ಡೈವರ್ಟ್ ಮಾಡೋಕೆ, ಪ್ರಚಾರದಲ್ಲಿ ಇರೋಕೆ ಏನು ಬೇಕಾದರು ಮಾತನಾಡುತ್ತಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

Related posts

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

July 2, 2026
ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

July 2, 2026

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಚ್ಚ ಎಂಬ ಯತ್ನಾಳ್ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ, ಒಬ್ಬ ಹುಚ್ಚ ಪ್ರಚಾರದಲ್ಲಿ ಇರೋಕೆ ಏನು ಬೇಕಾದರು ಮಾತನಾಡುತ್ತಾನೆ.

ಅವನೊಬ್ಬ ಹುಚ್ಚ. ಕೋವಿಡ್ ವೈಫಲ್ಯ ಬೆಲೆ ಏರಿಕೆಯನ್ನೆಲ್ಲ ಡೈವರ್ಟ್ ಮಾಡೋಕೆ ಇಂತದೆಲ್ಲಾ ಮಾತನಾಡುತ್ತಾರೆ ಎಂದು ಗರಂ ಆದರು.

Basanagouda patil yathnal saaksha tv

ಇದೇ ವೇಳೆ ಅಫ್ಘಾನ್ ವಿದ್ಯಾರ್ಥಿಗಳ ಭೇಟಿ ಬಗ್ಗೆ ಮಾತನಾಡಿ, ಅಘ್ಘಾನ್ ವಿಧ್ಯಾರ್ಥಿಗಳು ನನ್ನ ಭೇಟಿಗೆ ಬಂದಿದ್ದರು. ನಮ್ಮ ರಾಜ್ಯದಲ್ಲಿ ಎಲ್ಲ ತರಹದ ರಕ್ಷಣೆ ಕೊಡಬೇಕಾಗುತ್ತದೆ ಎಂದಿದ್ದೇನೆ.

ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಇಂತಹ ಸಂದರ್ಭದಲ್ಲಿ ಮಾನವೀಯತೆ ಮುಖ್ಯವಾಗುತ್ತದೆ ಎಂದರು.

ಇನ್ನು ಇಂದು ವಿನಯ್ ಕುಲಕರ್ಣಿ ಅವರು ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಈ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್ ಕುಲಕರ್ಣಿ ಸೋತಿರಬಹುದು.

ರಾಜಕೀಯವಾಗಿ ಅವರಿಗೆ ಬಹಳಷ್ಟು ನೋವು ಆಗಿದೆ. ಅವರಿಗೆ ಆದ ನೋವು ಹಂಚಿಕೊಂಡಿದ್ದಾರೆ. ಅವರಿಗೆ ನ್ಯಾಯ ಸಿಗುತ್ತದೆ ಎಂದು ಭಾವಿಸಿದ್ದೇವೆ ಎಂದು ಹೇಳಿದ ಡಿಕೆಶಿ, ಕುಲಕರ್ಣಿ ಅವರ ಪರವಾಗಿ ಕಾಂಗ್ರೆಸ್ ಇರುತ್ತದೆ ಎಂದರು.

Tags: #Saaksha TVBasanagouda Patil YatnalBJPCongressd k shivakumar
ShareTweetSendShare
Join us on:

Related Posts

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

by Shwetha
July 2, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ...

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

by Shwetha
July 2, 2026
0

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಷೆಲ್ಸ್ ರಾಷ್ಟ್ರವು ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್ ಎಂಬ ಪ್ರಶಸ್ತಿ ನೀಡಿ ಗೌರವಿಸಿರುವುದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿಗೆ ದೇಶಕ್ಕಿಂತ ದೇಣಿಗೆಯೇ ದೊಡ್ಡದು ಅಯೋಧ್ಯೆ ಹಗರಣಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 2, 2026
0

ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಗಳಿಗೆ ದೇಶದ ಹಿತಕ್ಕಿಂತ ದೇಣಿಗೆ ಸಂಗ್ರಹವೇ ಮುಖ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram