ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಮಂತ್ರವನ್ನು 48 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

Shwetha by Shwetha
August 28, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology narasimha
Share on FacebookShare on TwitterShare on WhatsappShare on Telegram

ಈ ಮಂತ್ರವನ್ನು 48 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

ಎಲ್ಲರಿಗೂ ಬಂಧುಗಳೇ ಬಹಳಷ್ಟು ಜನ ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಕಷ್ಟಗಳಿಂದ ನೊಂದು ಕೊಂಡವರು ಇರುತ್ತಾರೆ. ಇನ್ನು ಕೆಲವು ಆರೋಗ್ಯ ಸರಿ ಇಲ್ಲದೇ ಕಷ್ಟಗಳನ್ನು ಅನುಭವಿಸುತ್ತಾರೆ. ಇನ್ನು ಆರೋಗ್ಯ ಸಮಸ್ಯೆಗಳು ಅಲ್ಪಕಾಲದು ಆದರೆ ಕೆಲವು ದೀರ್ಘಾವಧಿ ಆಗಿರುತ್ತದೆ ಮನುಷ್ಯನನ್ನು ಕಷ್ಟಕ್ಕೆ ನೂಕುತ್ತದೆ. ಅದನ್ನು ಪ್ರಾರಂಭದಲ್ಲಿ ಸರಿ ಮಾಡಿಕೊಂಡರೆ ಬಹಳಷ್ಟು ಒಳ್ಳೆಯದು.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಆದರೆ ವಾಧಿ ಅಥವಾ ರೋಗ ಹೆಚ್ಚಾದಾಗ ಯಾರಿಂದಲೂ ಸರಿ ಮಾಡಲು ಸಾದ್ಯವಿಲ್ಲ. ಇಂತಹ ಸಮಸ್ಯೆಗಳು ಕೈ ಮೀರಿ ಹೋದಾಗ ಕಷ್ಟ ಅಷ್ಟಿಷ್ಟಲ್ಲ. ದೀರ್ಘಕಾಲಿಕವಾಗಿ ಕಷ್ಟಗಳು ಹೆಚ್ಚಾದಾಗ ಕಂತೆ ಹಣದ ಹರಿವು ಬೇಕಾಗುತ್ತದೆ. ಅಂತಹ ಬಾದೇ ಗಳನ್ನು ಅನುಭವಿಸುವವರು ಈ ಒಂದು ಮಂತ್ರವನ್ನು ಜಪಿಸಿದರೆ ಸಾಕು ಅವರ ಮನಸು ಪ್ರಶಾಂತವಾಗಿ ಭಗವಂತನ ಕೃಪೆಯಿಂದ ಅನೇಕ ದೀರ್ಘಕಾಲಿಕ ವಾಧ್ಯಿಗಳು ಕ್ರಮೇಣ ಕಡಿಮೆಯಾಗುತ್ತ ಹೋಗುತ್ತದೆ.
ugra narasimha saakshatv

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಯಾವುದಾದರೂ ಒಂದು ಒಳ್ಳೆಯ ದಿನವನ್ನು ನೋಡಿಕೊಂಡು ಆ ದಿನದಿಂದ ನೀವು ಈ ಮಂತ್ರವನ್ನು ಪಠಿಸಬೇಕು ನೀವು ಮಾಡಾಬೇಕಾಗಿದ್ದು ಇಷ್ಟೆ ನಿಮ್ಮ ಮನೆಯ ದೇವರ ಕೋಣೆಯನ್ನು ಸುಚಿಗೊಳಿಸಿಕೊಂಡು ದಕ್ಷಿಣಾಭಿ ಮುಖ ಮಾಡಿಕೊಂಡು ಒಂದು ಕೆಂಪು ವಸ್ತ್ರವನ್ನು ಹಾಸಿಕೊಳ್ಳಿ ಒಂದು ತಾಮ್ರದ ತಂಬಿಗೆಯನ್ನು ತೆಗೆದುಕೊಂಡು ಅದರಲ್ಲಿ ಅಕ್ಕಿಯನ್ನು ಹಾಕಿ ತೆಂಗಿನ ಕಾಯಿಯ ಕಳಸವನ್ನು ಸಿದ್ದ ಮಾಡಿಕೊಳ್ಳಿ.

ಹೀಗೆ ಆ ಕಳಸಕ್ಕೆ ಇಷ್ಟ ದೇವರನ್ನು ಆಹ್ವಾನಿಸಿಕೊಳ್ಳಿ. ಈ ಕಳಸ ಕ್ಕೆ ದೇವರ ಆಹ್ವಾನ ಮಾಡಿ ಕೊಂಡ ನಂತರ ಕೊಬ್ಬರಿ ಎಣ್ಣೆ ಮತ್ತು ಸಾಸಿವೆ ಎಣ್ಣೆಯಿಂದ ಕೆಂಪು ಬತ್ತಿಗಳಲ್ಲಿ ದೀಪ ಹಚ್ಚಿ ಪ್ರಾರ್ಥನೆ ಮಾಡಿಕೊಳ್ಳಿ. ಹೀಗೆ ಪೂಜಿಸುತ್ತ ಓಂ ಭಗವತೇ ನರಸಿಂಹಾಯ ನಮಃ ಎಂಬ ಮಂತ್ರವನ್ನು 48 ಬಾರಿ ಅಥಾವ 108 ಬಾರಿ ಪಠಿಸಿ. ಇದು ನೀವು ಮನಸಾ ಕರ್ಮೇಣ ವಾಚೇನಾ ಮಾಡಿದ್ರೆ ಸಾಕು ಆ ಲಕ್ಷ್ಮಿ ನರಸಿಂಹನ ಕೃಪೆ ಖಂಡಿತಾ ಉಂಟಾಗುತ್ತದೆ.

ಅಥಾವ ಓಂ ನಮೋ ಲಕ್ಷ್ಮಿ ನಾರಾಸಿಂಹಾಯ ನಮಃ ಎನ್ನುವ ಮಂತ್ರವನ್ನು

ಋಣವಿಮೋಚನ ಶ್ರೀ ನರಸಿಂಹ ಸ್ತೋತ್ರಂ

ದೇವತಾ ಕಾರ್ಯ ಸಿಧ್ಯರ್ಥಂ, ಸಭಾ ಸ್ಥಂಭ ಸಮುದ್ಭವಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ಲಕ್ಷ್ಮ್ಯಾಲಿಂಗಿತ ವಾಮಾಂಗಂ ಭಕ್ತಾನಾಂ ವರದಾಯಕಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ಅಂತ್ರಮಾಲಧರಂ ಶಂಖ ಚಕ್ರಾಬ್ಜಾಯುಧ ಧಾರಿಣಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ಸ್ಮರಣಾತ್ ಸರ್ವ ಪಾಪಘ್ನಂ ಖದ್ರೂಜ ವಿಷನಾಶನಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ಸಿಂಹನಾದೇನಾಹತ ದಿಗ್ಧಂತಿ ಭಯನಾಶನಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ಪ್ರಹ್ಲಾದ ವರದಮ್ ಶ್ರೀಶಂ ದೈತ್ಯೇಶ್ವರ ವಿಧಾರಿಣಾಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ||

ಕೄರಗ್ರಹ ಪೀಡಿತಾನಾಂ ಭಕ್ತಾನಾಂ ಅಭಯಪ್ರದಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ವೇದ ವೇದಾಂತ ಯಜ್ಞೇಶಂ ಬ್ರಹ್ಮ ರುದ್ರಾದಿ ವಂದಿತಂ |
ಶ್ರೀ ನೃಸಿಂಹಂ ಮಹಾವೀರಂ ನಮಾಮಿ ಋಣ ಮುಕ್ತಯೇ ||

ಯ ಇದಮ್ ಪಠತೇ ನಿತ್ಯಂ ಋಣಮೋಚನ ಸಂಜ್ಞಿಕಂ |
ಆನೃಣಿಂ ಜಾಯತೇ ಸತ್ಯೊ ಧನಂ ಶೀಘ್ರಮವಾಪ್ನುಯಾತ್ ||

ಈ ಶಕ್ತಿಶಾಲಿ ಮಂತ್ರವನ್ನು ಸೂರ್ಯ ಹುಟ್ಟುವ ಮುನ್ನ ಎದ್ದು ಪ್ರತಿ ನಿತ್ಯ 48 ಬಾರಿ ಅಥವಾ 108 ಬಾರಿ ಹೇಳಿಕೊಳ್ಳಬೇಕು ಕಷ್ಟಗಳನ್ನು ನೀವು ಯಾವ ರೀತಿ ಅನುಭವಿಸುತ್ತಾ ಇದ್ದೇವೆ ಆ ಕಷ್ಟವನ್ನು ಶ್ರೀ ನರಸಿಂಹಸ್ವಾಮಿಯನ್ನು ಮನಸ್ಸಿನಲ್ಲಿ ಹೇಳಿಕೊಂಡು ಈ ಮಂತ್ರವನ್ನು ಹೇಳಿಕೊಳ್ಳಬೇಕು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ನಾನು ಅಂದುಕೊಂಡ ಕೆಲಸ ಕಾರ್ಯದಲ್ಲಿ ಅತಿ ಬೇಗ ಶ್ರೀಘ್ರದಲ್ಲಿ ಯಶಸ್ಸು ಸಿಗಬೇಕು ಜೀವನದಲ್ಲಿ ಸಾಕಷ್ಟು ನೊಂದಿದ್ದೇನೆ ಹಣಕಾಸಿನ ಹೊಡೆತ ಬಹಳ ಹೆಚ್ಚಾಗಿ ಇದೆ ಮನೆಯಲ್ಲಿ ನೆಮ್ಮದಿ ಇಲ್ಲ ಮಾಡುವ ಕೆಲಸದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಮುಂದೆ ಯಾವ ರೀತಿಯ ದಾರಿ ಇದೆ ಎಂದು ಕಾಣುತ್ತಾ ಇಲ್ಲ ದಾರಿ ಇದೆ ಎನ್ನುವ ಪ್ರತಿಯೊಂದು ಯೋಗ ನೀವು ಕೊಡಬೇಕು ಎಂದು ಶ್ರೀ ನರಸಿಂಹ ಸ್ವಾಮಿಗೆ ವಿಶೇಷವಾಗಿ ಸಂಕಲ್ಪ ನೀವು ಮಾಡಿ ಕೊಳ್ಳಬೇಕು.

108 ಬಾರಿ ಪಠಿಸಿದರೆ ಸಾಕು ನಿಮ್ಮ ಸಮಸ್ತ ಬಾದೇಗಳು ತೊಲಗಿ ಹೋಗುತ್ತವೆ. ನಿಮಗೆ ಸಮಯ ಇದ್ದರೆ ಮೂರು ಬಾರಿ ಹೇಳಬಹುದು ಬೆಳಗ್ಗೆ, ಮಧ್ಯಾಹ್ನ, ಸಂಜೆ ಹೇಳಬಹುದು ಹೀಗೆ 48 ಬಾರಿ ಹೇಳಿದರೆ ಸಮಸ್ತ ಸಂಪನ್ಮೂಲ ದೊರೆಯುತ್ತದೆ,
ugra narasimha
ಆರೋಗ್ಯ ವೃದ್ಧಿಸುತ್ತದೆ ಇನ್ನೂ ನೀವು ಬೇಳೆ ಪಾಯಸ ಚಿತ್ರಾನ್ನ ವನ್ನು ನೈವೇದ್ಯ ಮಾಡಿ ಆ ನೈವೇದ್ಯವನ್ನು ಮನೆಯವರೇ ತಿನ್ನಬೇಕು. ಇನ್ನು ಸಾದ್ಯವಾದಲ್ಲಿ ಅನ್ನ ಸಂತರ್ಪಣೆ ಮಾಡಿ. ಇದು ಸಾಧ್ಯವಾಗದಿದ್ದರೆ ಮುಖ ಪ್ರಾಣಿಗಳಿಗೆ ಏನಾದರೂ ಆಹಾರ ನೀಡಿ. ಇದರಿಂದ ಸಾಕಷ್ಟು ಸುಖಮಯ ಜೀವನ ನಿಮ್ಮದಾಗುತ್ತದೆ. ಈ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram