ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಹಿಳೆಯರು ಶುಕ್ರವಾರ ದಿನದಂದು ಕಳಸ ಪ್ರತಿಷ್ಠಾಸುವುದರ ವಿಶೇಷತೆ ಹಾಗೂ ಮಹತ್ವ…!!!

Shwetha by Shwetha
September 17, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology kalasha
Share on FacebookShare on TwitterShare on WhatsappShare on Telegram

ಮಹಿಳೆಯರು ಶುಕ್ರವಾರ ದಿನದಂದು ಕಳಸ ಪ್ರತಿಷ್ಠಾಸುವುದರ ವಿಶೇಷತೆ ಹಾಗೂ ಮಹತ್ವ…!!!

ಕಳಸ ಪ್ರತಿಷ್ಠಾಸುವುದರ ವಿಶೇಷತೆ ಹಾಗೂ ಮಹತ್ವ
ಬಂಧುಗಳೇ ಪೂಜಾ ಮಂದಿರದಲ್ಲಿ ಎಷ್ಟೇ ದೇವರ ಫೋಟೋ ಹಾಗೂ ದೇವರ ವಿಗ್ರಹವನ್ನು ಇಟ್ಟರು ಕಳಸ ಇಲ್ಲದೆ ಇರುವ ಪೂಜಾ ಮಂದಿರ ಅಷ್ಟೊಂದು ಸಾರ್ಥಕತೆಯನ್ನು ಪಡೆಯುವುದಿಲ್ಲ ಎಂದು ಶಾಸ್ತ್ರ ಪುರಾಣಗಳಲ್ಲಿ ಹೇಳುತ್ತಾರೆ ಕಳಸ ಎಂದರೆ ತಾಮ್ರದ ಚೊಂಬಿನಲ್ಲಿ ನೀರನ್ನು ತುಂಬಿ ಎಲೆಯನ್ನು ಇಟ್ಟು ಕಾಯಿ ಇಡುವುದು ಅಷ್ಟೇ ಕಳಸವಲ್ಲ ಮನೆಯಲ್ಲಿ ಪೂಜಾ ಮಂದಿರದಲ್ಲಿ ಒಂದು ಸಣ್ಣ ಚೊಂಬಿನಲ್ಲಿ ಆದರೂ ಗಂಗಾಜಲ ಅಂದರೆ ನೀರನ್ನು ಇಡಬೇಕು ಹಾಗಿದ್ದರೆ ಮಾತ್ರ ಅಲ್ಲಿರುವ ದೇವತೆಗಳ ಆಹ್ವಾನ ಕೆಳಸದ ಸ್ವರೂಪದಲ್ಲಿ ಇರುತ್ತದೆ.
Saakshatv astrology

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 11, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ಆರಧಾನೆ ಮಾಡುವ ಜ್ಞಾನೇಶ್ವರ್ ರಾವ್ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 8548998564 ಬಂಧುಗಳೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 8548998564  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 854899854

ಸತ್ಯನಾರಾಯಣ ಸ್ವಾಮಿ ಪೂಜೆ ಮಹಾಲಕ್ಷ್ಮಿ ಪೂಜೆ ವರಮಹಾಲಕ್ಷ್ಮಿ ಪೂಜೆ ಹೀಗೆ ಪ್ರತಿಯೊಂದು ಪೂಜೆಗೂ ಕಳಸವನ್ನು ಪ್ರತಿಷ್ಠಾಪನೆ ಮಾಡುತ್ತೇವೆ ಯಾವ ಉದ್ದೇಶಕ್ಕಾಗಿ ಕಳಸ ಪ್ರತಿಷ್ಠಾಪನೆ ಮಾಡುತ್ತಾರೆ ಎಂದರೆ ಕಳಸ ಪ್ರತಿಷ್ಠಾಪನೆ ಮಾಡುವುದರಿಂದ ಕಳಸದ ನೀರಿನಲ್ಲಿ ದೇವರ ಅನುಷ್ಠಾನ ಆಗುತ್ತದೆ.

ಗೆಳೆಯರೇ ಕಳಸದಲ್ಲಿ ಐದು ವಿಳೆದೆಲೆ ಅಥವಾ ಐದು ಮಾವಿನ ಎಲೆ ಇಡುತ್ತೇವೆ ಈ ಐದು ಎಲೆಗಳು ಐದು ಪಂಚೇಂದ್ರಿಯಗಳ ಸಮಯ ಎಂದು ಹೇಳುತ್ತಾರೆ ಹಾಗೂ ಕಳಸದ ಮೇಲೆ ಇಡುವ ಕಾಯಿ ಸಾಕ್ಷಾತ ದೇವರ ಮುಖ ಇದ್ದಹಾಗೆ ಎಂದು ಹೇಳುತ್ತಾರೆ ಬಂಧುಗಳೇ

ಈ ರೀತಿಯಾಗಿ ಕಳಸವನ್ನು ಪ್ರತಿಷ್ಠಾಪನೆ ಮಾಡಿದಾಗ ಕಳಸದ ಸ್ವರೂಪದಲ್ಲಿ

ದೇವರು ಜೀವಂತವಾಗಿ ಆಹ್ವಾನ ಆಗಿದ್ದಾರೆ ಎಂದು ಅರ್ಥ ದೇವರ ಕಳಸದಲ್ಲಿ ಬಂದು ನೆಲೆಸಿರುತ್ತಾನೆ ಗೆಳೆಯರೇ ಈ ರೀತಿಯಾಗಿ ಕಳಸ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದರೆ ಎಲ್ಲಾ ಪೂಜೆಗಳು ಉತ್ತಮ ಫಲವನ್ನು ಕೊಡುತ್ತವೆ ಗೆಳೆಯರೇ ಪೂಜೆ ಮುಗಿದ ನಂತರ ಈ ಕಳಸದ ನೀರನ್ನು ಯಾರು ತುಳಿಯದೆ ಇರುವ ಜಾಗಕ್ಕೆ ತೆಂಗಿನಮರ ಅಥವಾ ಯಾರು ಆ ಸ್ಥಳಕ್ಕೆ ಹೋಗದೆ ಇರುವ ಗಿಡಕ್ಕೆ ಹಾಕಬೇಕು ಅಥವಾ ಯಾವುದಾದರೂ ನಿಮ್ಮ ಹತ್ತಿರ ಇರುವ ನದಿಗೆ ವಿಸರ್ಜನೆ ಮಾಡಬೇಕು.

ಬಂಧುಗಳೇ ಕಳಸದ ನೀರನ್ನು ಹೊರಗಡೆ ಹಾಕುವ ಮೊದಲು ಮನೆಯಲ್ಲಿ ಇರುವವರು ಆ ಕಳಸದ ನೀರನ್ನು ಒಮ್ಮೆ ಪ್ರೋಕ್ಷಣೆ ಮಾಡಿಕೊಳ್ಳಬೇಕು ಈ ರೀತಿಯಾಗಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ಹಾಗೂ ನಿಮ್ಮ ದೇಹದಲ್ಲಿ ಇರುವ ಎಲ್ಲಾ ದರಿದ್ರಗಳು ಹೋಗುತ್ತವೆ ಹಾಗೂ ಲಕ್ಷ್ಮಿ ಅನುಗ್ರಹದಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ತೊಲಗಿ ಹೋಗುತ್ತವೆ ಹಾಗಾಗಿ ಒಂದು ಎಲೆಯನ್ನು ತೆಗೆದುಕೊಂಡು ಕಳಸದ ನೀರನ್ನು ಪ್ರೋಕ್ಷಣೆ ಮಾಡಿಕೊಂಡರೆ ಬಹಳಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ.

ಬಂಧುಗಳೇ ಕಳಸದ ಕಾಯಿಯನ್ನು ದೇವರ ಮುಖ ಎಂದು ಅಂದುಕೊಳ್ಳುತ್ತೇವೆ ಹಾಗಾಗಿ ಆ ಕಾಯಿಯನ್ನು ಒಡೆಯ ಬಾರದು ಅದನ್ನು ಯಾವುದಾದರೂ ನದಿಗೆ ವಿಸರ್ಜನೆ ಮಾಡಬೇಕು ನದಿ ಇಲ್ಲವಾದರೆ ದೇವಸ್ಥಾನಗಳಲ್ಲಿ

ಯಾವುದಾದರೂ ಹೋಮ ನಡೆಯುತ್ತಿದ್ದರೆ ಆ ಕಾಯಿಯನ್ನು ಕೊಡಬೇಕು ಗೆಳೆಯರೆ ಹಾಗಾಗಿ ಯಾವುದೇ ಕಾರಣಕ್ಕೂ ಕಳಸದ ಕಾಯಿಯನ್ನು ಒಡೆಯಬಾರದು ನೀರಿನಲ್ಲಿ ವಿಸರ್ಜಿಸಬೇಕು ಇದರಿಂದ ಉತ್ತಮ ಫಲವನ್ನು ಪಡೆಯುತ್ತಿರ. ಗೆಳೆಯರೇ ಈ ರೀತಿಯಾಗಿ ದೇವರು ಕೋಣೆಯಲ್ಲಿ ಕಳಸವನ್ನು ಪ್ರತಿಷ್ಠಾಪನೆ ಮಾಡಬೇಕು ಹಾಗೂ ಮನೆಯಲ್ಲಿ ಯಾವುದಾದರೂ ಪೂಜೆ ಇದ್ದರೆ ಕಳಸ ಪ್ರತಿಷ್ಠಾಪಿಸುವಾಗ ಕೆಲವೊಂದು ವಿಧಾನಗಳನ್ನು ಅನುಸರಿಸುವುದರಿಂದ ದೇವರ ಅನುಗ್ರಹ ನಿಮಗೆ ಉತ್ತಮ ರೀತಿಯಲ್ಲಿ ಆಗುತ್ತದೆ ಹಾಗೂ ಇದರಿಂದಾಗಿ ಉತ್ತಮ ಫಲವನ್ನು ಪಡೆಯುತ್ತೀರಿ.
Saakshatv astrology deepa
ಶ್ರೀ ಕಟೀಲು ದುರ್ಗ ದೇವಿಯ ಆರಾಧನೆ ಮಾಡುತ್ತಾ ಇರೋ ಮಹಾ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ ಗುರುಗಳಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ. ಆರ್ಥಿಕ ಸಮಸ್ಯೆಗಳು ಉದ್ಯೋಗ ಸಮಸ್ಯೆಗಳು ಅಥವ ಪ್ರೀತಿ ಪ್ರೇಮದ ಸಮಸ್ಯೆಗಳು ಆಥವ ಅನಾರೋಗ್ಯ ಭಾಧೆಗಳು ಅಥವ ಕೋರ್ಟು ಕೇಸಿನ ವ್ಯಾಜ್ಯಗಳು ಅಥವ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವ ನಿಮ್ಮ ಶತ್ರುಗಳಿಂದ ತೊಂದ್ರೆ ಅಥವ ನಿಮ್ಮ ಜೀವನದ ಅತ್ಯಂತ ಗುಪ್ತ ಸಮಸ್ಯೆಗಳು ಏನೇ ಇದ್ದರು ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 8548998564 .

ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram