ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಸಾಹಸಿ ಪ್ರಿಯರಿಗೆ ನಂ 1 ಟ್ರಕಿಂಗ್ ತಾಣ ಮಧುಗಿರಿ ಏಕಶಿಲಾ ಬೆಟ್ಟ

Namratha Rao by Namratha Rao
September 19, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಸಾಹಸಿ ಪ್ರಿಯರಿಗೆ ನಂ 1 ಟ್ರಕಿಂಗ್ ತಾಣ ಮಧುಗಿರಿ ಏಕಶಿಲಾ ಬೆಟ್ಟ

3,930 ಅಡಿ ಎತ್ತರದಲ್ಲಿರುವ ಮಧುಗಿರಿ ಏಕಶಿಲಾ ಬೆಟ್ಟ (Madhugiri hills) ಸಾಹಸಿ ಪ್ರಿಯರಿಗೆ ನಂ 1 ಟ್ರಕಿಂಗ್ ತಾಣ ಅಂದ್ರೆ ತಪ್ಪಾಗಲ್ಲ.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಇದು ಏಷ್ಯಾದಲ್ಲೇ ಎರಡನೇ ದೊಡ್ಡ ಏಕಶಿಲಾ ಬೆಟ್ಟವೆಂಬ ಹೆಗ್ಗಳಿಕೆಗೂ ಪಾತ್ರವಾಗಿರುವ ರಮಣೀಯ ತಾಣ..

ಬೆಟ್ಟದ ಕಡಿದಾದ ಇಳಿಜಾರಿನಲ್ಲಿರುವ ಕೋಟೆ ನೋಡಲು ನಿತ್ಯ ಪ್ರವಾಸಿಗರ ದಂಡೇ ಹರಿದುಬರುತ್ತೆ.

ಅಂಟಾರ್ಲಾಡ ಬಾಗುಲ್, ಡಿಡ್ಡಿಬಾಗಿಲು ಮತ್ತು ಮೈಸೂರು ಗೇಟ್ ಗಳು ಕೋಟೆಯ ಮೂರು ಗೇಟ್ ವೇಗಗಳಾಗಿವೆ.

ತುಮಕೂರಿನಲ್ಲಿರುವ ಈ ಸುಂದರ ತಾಣವು ಚಾರಣಕ್ಕೆ ಹೆಸರುವಾಸಿಯಾಗಿದೆ.

ಏಕ ಶಿಲೆಯಲ್ಲಿ ನಿರ್ಮಿಸಲಾಗಿರುವ ಈ ಬೆಟ್ಟವು ತುಮಕೂರಿನ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿದೆ.

ತುಮಕೂರು ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಈ ಮಧುಗಿರಿಬೆಟ್ಟ ಸಹ ಒಂದು.

ತುಮಕೂರು ಜಿಲ್ಲೆಯಲ್ಲಿರುವ ಮಧುಗಿರಿಯು ಒಂದು ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಈ ಸಣ್ಣ ಪಟ್ಟಣವು ತನ್ನ ಕೋಟೆ ಮತ್ತು ದೇವಾಲಯಗಳಿಗೆ ಹೆಸರುವಾಸಿಯಾಗಿದೆ.

ಮಧುಗಿರಿಯಲ್ಲಿ ವೆಂಕಟರಮಣ ಮತ್ತು ಮಲ್ಲೇಶ್ವರ ದೇವಾಲಯಗಳು ಈಗಲೂ ಪ್ರಸಿದ್ಧ. ಮಧುಗಿರಿ ಕೋಟೆಯ ಆವರಣದಲ್ಲಿ ಜೈನ ದೇವಾಲಯ ಕೂಡ ಇದೆ.

ಇನ್ನೂ ಮಧುಗಿರಿ ಸುತ್ತಲೂ ಇನ್ನೂ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಅದರಲ್ಲಿ ಒಂದು ಚೆನ್ನಾರಾಯಣ ದುರ್ಗಾ..

ಉಳಿದಂತೆ ಸಿದ್ದರಾ ಬೆಟ್ಟ, ಶ್ರೀ ಸಿದ್ದಗಂಗಾ ಮಠ, ಚೆನ್ನಾರಾಯಣ ದುರ್ಗಕ್ಕೂ ಪ್ರವಾಸಿಗರು ವಿಸಿಟ್ ಮಾಡಬುದು.

ಕೋಟೆ ಒಳಗೆ, ಒಂದು ಸಣ್ಣ ದೇವಾಲಯ ಮತ್ತು ಅರ್ಧ ಹಾನಿಗೊಳಗಾದ ಹಳೆಯ ರಚನೆಗಳು ಕಾಣಿಲಿಕ್ಕೆ ಸಿಗುತ್ವೆ.

ಪಾಳುಬಿದ್ದಿರುವ ಗೋಪಾಲಕೃಷ್ಣನ ದೇವಸ್ಥಾನವು ಈ ಕೋಟೆಯ ಮೇಲಿದೆ.

ಇಲ್ಲಿಗೆ ಅಕ್ಟೋಬರ್ ಹಾಗೂ ಮಾರ್ಚ್ ನಡುವೆ ಭೇಟಿ ನೀಡುವುದು ಸೂಕ್ತ.

ಇನ್ನು ಚಾರಣಿಗರಿಗೆ ಈ ತಾಣ ತುಂಬ ಅಚ್ಚುಮೆಚ್ಚು. ಆದ್ರೆ ಈ ಬೆಟ್ಟದ ಮೇಲೆ ಹತ್ತಲು ಧೈರ್ಯವಿರಬೇಕು. ಆದರೆ ಹೆದರುವ ಅವಶ್ಯಕತೆಯಿಲ್ಲ.

ಯಾಕಂದ್ರೆ ಬೆಟ್ಟ ಹತ್ತಲು ಹ್ಯಾಂಡಲ್ ಬಾರ್ ಗಳಿವೆ. ಸವಾರಿಯ ಅರ್ಧದ ನಂತರ, ಆರೋಹಣವು ಕಡಿದಾದಂತಾಗುತ್ತದೆ ಮತ್ತು ಕೆಲವು ಹಂತಗಳಲ್ಲಿ, ಹ್ಯಾಂಡಲ್ ಬಾರ್ಗಳು ಇಲ್ಲ. ಆದರೆ ರಾಕ್-ಕಟ್ ಮೆಟ್ಟಿಲುಗಳು ಉದ್ದಕ್ಕೂ ಇವೆ.

ಕೆಲವು ಹಂತಗಳಲ್ಲಿ, ಬಂಡೆಗಳಿಂದ ನಿರ್ಮಿಸಲಾದ ಮೆಟ್ಟಿಲುಗಳೂ ಇಲ್ಲ. ಆದರೂ ನೀವು ಸುಲಭವಾಗಿ ಬೆಟ್ಟವನ್ನು ಹತ್ತಬಹುದು.

ಇನ್ನೂ ಇಲ್ಲಿಗೆ ತಲುಪಲು ಸಮೀಪದ ರೈಲು ನಿಲ್ದಾಣವೆಂದರೆ ತುಮಕೂರು ಜಂಕ್ಷನ್.
ಬೆಂಗಳೂರಿನಿಂದ ಮಧುಗಿರಿಗೆ ತಲುಪುವುದಾದರೆ ಸಾಕಷ್ಟು ದಾರಿಗಳಿವೆ.
ಅನೇಕ ಖಾಸಗಿ ಹಾಗೂ ಸರ್ಕಾರಿ ಬಸ್ ಗಳ ವ್ಯವಸ್ಥೆ ಇದೆ.
ಪ್ರತಿ ೨೫ ನಿಮಿಷಕ್ಕೊಮ್ಮೆ ಮೆಜೆಸ್ಟಿಕ್ನಿಂದ ಕೆಎಸ್ಆರ್ಟಿಸಿ ಬಸ್ಗಳು ಲಭ್ಯವಿದೆ.

Tags: #saakshatv#tumakuruhillsinteresting factskarnatakaMadhugiri hillsplacestourismtravelling
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram