ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ ಸೆಕೆಂಡ್ ಇನ್ನಿಂಗ್ಸ್​​ಗೆ ಫುಲ್ ಪ್ರಿಪರೇಷನ್, ಆರ್​ಸಿಬಿ ಪ್ಲೇ ಆಫ್ ದಾರಿ ಹೇಗೆ..? ಆಟ ಆರಂಭಕ್ಕೂ ಮುನ್ನವೇ ಸನ್ ರೈಸರ್ಸ್ ಔಟ್..?

admin by admin
September 18, 2021
in IPL 2021, Sports
Share on FacebookShare on TwitterShare on WhatsappShare on Telegram

ಇಂಡಿಯನ್​​ ಪ್ರೀಮಿಯರ್​​ ಲೀಗ್​​ನ 14ನೇ ಆವೃತ್ತಿಯ 2ನೇ ಇನ್ನಿಂಗ್ಸ್​​​​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂಪರ್​​ ಸಂಡೇಯ ಸೂಪರ್​​ ಮ್ಯಾಚ್​​ ಮೂಲಕ ಸೆಕೆಂಡ್​ ಇನ್ನಿಂಗ್ಸ್​​ ಆರಂಭವಾಗಲಿದೆ. ಹಾಲಿ ಚಾಂಪಿಯನ್​​ ಮುಂಬೈ ಇಂಡಿಯನ್ಸ್​​ ಮತ್ತು ಮಾಜಿ ಚಾಂಪಿಯನ್​​​ ಚೆನ್ನೈ ಸೂಪರ್​​ ಕಿಂಗ್ಸ್​​ ದುಬೈ  ಮೈದಾನದಲ್ಲಿ ಕಣಕ್ಕಿಳಿಯುವ ಮೂಲಕ ಆಟಕ್ಕೆ ರಿ ಸ್ಟಾರ್ಟ್​ ಸಿಗಲಿದೆ. 2ನೇ ಇನ್ನಿಂಗ್ಸ್​ ನ ಆರಂಭಕ್ಕೆ ಮುನ್ನವೇ ಪ್ಲೇ ಆಫ್​​​ ಲೆಕ್ಕಾಚಾರ ಜೋರಾಗಿದೆ.

Related posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

March 7, 2026
ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

March 7, 2026

ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ಮುಂದಿದೆ. 8 ಪಂದ್ಯಗಳನ್ನು ಆಡಿ  12 ಅಂಕ ಸಂಪಾದಿಸಿದೆ. ಚೆನ್ನೈ ಸೂಪರ್​​ ಕಿಂಗ್ಸ್​​, ರಾಯಲ್​​ ಚಾಲೆಂಜರ್ಸ್​ ಬೆಂಗಳೂರು   ತಲಾ 7 ಪಂದ್ಯಗಳನ್ನು ಆಡಿ 10 ಅಂಕಗಳನ್ನು ಪಡೆದುಕೊಂಡಿವೆ.  ರನ್​​ರೇಟ್​​ನಲ್ಲಿ ಚೆನ್ನೈ ಸಾಕಷ್ಟು ಮುಂದಿದೆ. ಮುಂಬೈ ಇಂಡಿಯನ್ಸ್​​ 8 ಅಂಕ ಪಡೆದುಕೊಂಡಿದೆ. ​ರಾಜಸ್ಥಾನ್​ ರಾಯಲ್ಸ್​​, ಪಂಜಾಬ್​​ ಕಿಂಗ್ಸ್​​​ 6 ಅಂಕ ಪಡೆದುಕೊಂಡಿದ್ದರೂ ರನ್​​ ರೇಟ್​ ವ್ಯತ್ಯಾಸ ಇದೆ. ಪಂಜಾಬ್​​ ಒಂದು ಪಂದ್ಯ ಹೆಚ್ಚೇ ಆಡಿದೆ. ಕೊಲ್ಕತ್ತಾ ನೈಟ್​​ ರೈಡರ್ಸ್​  ಮತ್ತು ಸನ್​​ ರೈಸರ್ಸ್​ ಹೈದ್ರಾಬಾದ್​​​​​ ಕೊನೆಯ ಎರಡು ಸ್ಥಾನ ಪಡೆದುಕೊಂಡಿವೆ.

ಪಾಯಿಂಟ್ ಟೇಬಲ್​ನಲ್ಲಿ ಟಾಪ್​ನಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇನ್ನು ಆರು ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಎರಡು ಪಂದ್ಯ ಗೆದ್ದರೆ ಸುಲಭವಾಗಿ ಪ್ಲೇ ಆಫ್​ಗೆ ಲಗ್ಗೆಯಿಡಲಿದೆ. ಅಲ್ಲದೆ ನಂಬರ್ ಒನ್ ಸ್ಥಾನದಲ್ಲೇ ಭದ್ರವಾಗಿ ನೆಲೆಯೂರುವ ಅವಕಾಶವಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೂಡ ಏಳು ಪಂದ್ಯಗಳು ಬಾಕಿ ಉಳಿದಿವೆ. ಇದರಲ್ಲಿ ಕೇವಲ ಮೂರು ಪಂದ್ಯಗಳನ್ನು ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಹೀಗಾದಲ್ಲಿ ಧೋನಿ ಪಡೆ ದಾಖಲೆಯ 11ನೇ ಬಾರಿ ಪ್ಲೇ ಆಫ್ ಪ್ರವೇಶಿಸಿದಂತೆ ಆಗುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ 7 ಪಂದ್ಯಗಳು ಬಾಕಿ ಇದೆ. ಇದರಲ್ಲಿ ಮೂರು ಪಂದ್ಯವನ್ನು ಗೆದ್ದರೆ ಸುಲಭವಾಗಿ ಪ್ಲೇ ಆಫ್ ಟಿಕೆಟ್ ದೊರೆಯುತ್ತದೆ. ಆದರೆ ಮೊದಲ ಮತ್ತು ಎರಡನೇ ಸ್ಥಾನಕ್ಕೆ ಈ ಮೂರು ತಂಡಗಳು ದೊಡ್ಡ ಪೈಪೋಟಿ ಮಾಡುತ್ತಿವೆ.

ಮುಂಬೈ ಇಂಡಿಯನ್ಸ್   ಪ್ಲೇ ಆಫ್ ಹಾದಿ ಸುಗಮವಾಗಿಲ್ಲ. ಬಾಕಿಯಿರುವ ಏಳು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲ್ಲಬೇಕಾದ ಒತ್ತಡದಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ದಾಖಲೆಯ ಐದು ಬಾರಿ ಟ್ರೋಫಿ ಗೆದ್ದಿರುವ ಮುಂಬೈ ಈ ಬಾರಿ ಕಳಪೆ ಆರಂಭ ಪಡೆದುಕೊಂಡಿತ್ತು. ನಂತರ ಕಮ್​ಬ್ಯಾಕ್ ಮಾಡಿತ್ತು. ಆದರೆ, ಎರಡನೇ ಚರಣದಲ್ಲಿ ಯಾವರೀತಿ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ರಾಜಸ್ಥಾನ್ ರಾಯಲ್ಸ್ ಕೂಡ ಬಾಕಿಉಳಿದಿರುವ ಏಳು ಪಂದ್ಯಗಳಲ್ಲಿ 4 ಪಂದ್ಯ ಗೆದ್ದರೆ ಮಾತ್ರ ಪ್ಲೇ ಆಫ್ ಪ್ರವೇಶಿಸುವ ಅವಕಾಶವಿದೆ. ಪಂಜಾಬ್ ಕಿಂಗ್ಸ್​ಗೆ ಉಳಿದಿರುವ 6 ಪಂದ್ಯಗಳಲ್ಲಿ ಐದು ಪಂದ್ಯ ಗೆಲ್ಲಬೇಕು. ಅಂತೆಯೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಲಿರುವ ಏಳು ಪಂದ್ಯಗಳಲ್ಲಿ ಐದು ಪಂದ್ಯವನ್ನು ಗೆದ್ದರೆ ಮಾತ್ರ ಪ್ಲೇ ಆಫ್ ಟಿಕೆಟ್ ದೊರೆಯಲಿದೆ. ಇತ್ತ ಸನ್​ರೈಸರ್ಸ್ ಹೈದರಾಬಾದ್ ಸ್ಥಿತಿ ತೂಗುಯ್ಯಾಲೆಯಲ್ಲಿದೆ. ಬಾಕಿ ಉಳಿದಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆದ್ದರೆ ಮಾತ್ರ ಹೈದರಾಬಾದ್ ತಂಡ ಪ್ಲೇ ಆಫ್​ಗೆ ಪ್ರವೇಶಿಸುವ ಅವಕಾಶವಿದೆ.

ಆಟ ಆರಂಭಕ್ಕೆ ಮುನ್ನೇ ಲೆಕ್ಕಾಚಾರದ ಮೊರೆ ಹೋಗಿರುವ ತಂಡಗಳು ಯುಎಇಲ್ಲಿ ಅದ್ಭುತ ಆರಂಭವನ್ನು ನಿರೀಕ್ಷೆ ಮಾಡುತ್ತಿವೆ. ಸನ್​​ ಸೈರರ್ಸ್​ ಹೈದ್ರಾಬಾದ್​​ ಅಂತೂ ಒಂದು ಪಂದ್ಯ ಸೋತರೂ ಟೂರ್ನಿಯಿಂದ ಹೊರ ಹೋದಂತೆಯೇ. ಒಟ್ಟಿನಲ್ಲಿ  IPL ಅಂದ್ರೆ ರೋಚಕತೆ ಅನ್ನುವುದನ್ನು ಮತ್ತೆ ಮತ್ತೆ ಬಿಂಬಿಸಲು ಯುಎಇ ಸಜ್ಜಾಗಿದೆ.

Tags: CricketIPL
ShareTweetSendShare
Join us on:

Related Posts

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ರನ್ ಸುನಾಮಿಗೆ ಕೊಚ್ಚಿ ಹೋದ ಇಂಗ್ಲೆಂಡ್: ವಾಂಖೆಡೆಯಲ್ಲಿ ಸಂಜು ಆರ್ಭಟ, ಬೆಥೆಲ್ ಏಕಾಂಗಿ ಹೋರಾಟ ವಿಫಲ,ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ರನ್ ಸುನಾಮಿಗೆ ಕೊಚ್ಚಿ ಹೋದ ಇಂಗ್ಲೆಂಡ್: ವಾಂಖೆಡೆಯಲ್ಲಿ ಸಂಜು ಆರ್ಭಟ, ಬೆಥೆಲ್ ಏಕಾಂಗಿ ಹೋರಾಟ ವಿಫಲ,ಫೈನಲ್‌ಗೆ ಲಗ್ಗೆ ಇಟ್ಟ ಭಾರತ

by Shwetha
March 6, 2026
0

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ರೋಚಕ ಹಾಗೂ ಉಸಿರುಬಿಗಿ ಹಿಡಿಯುವಂತಹ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಸಾಕ್ಷಿಯಾಗಿದೆ. ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಹಣಾಹಣಿಯಲ್ಲಿ...

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

by Shwetha
March 3, 2026
0

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ಆಟಗಾರರ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಟೂರ್ನಿಯಲ್ಲಿ ನಿರಾಶಾಜನಕ ಪ್ರದರ್ಶನ...

ajay sharma, jammu kashmir cricket head coach

ಅಂದು ಸರ್ವಾಧಿಕಾರಿ.. ಅಜಯ್ ಶರ್ಮಾ ಜಮ್ಮು ಕಾಶ್ಮೀರ ಕ್ರಿಕೆಟ್ ಆಟಗಾರರಿಗೆ ಇಂದು ಅಜ್ಜು ಭಾಯ್ ಆಗಿದ್ದೇಗೆ..?

by admin
February 25, 2026
0

ಭೈಯೋಂ ಮೇ ಭಾಯಿ ಕೈಸಾ ಹೋ, ಅಜ್ಜು ಭಾಯಿ ಜೈಸಾ ಹೋ..! (ಅಣ್ಣಂದಿರಲ್ಲಿ ಅಣ್ಣ ಹೇಗಿರಬೇಕು.. ಅಜ್ಜು ಭಾಯಿಯಂತಿರಬೇಕು) ಇದು ಅಜಯ್ ಶರ್ಮಾ ಅವರನ್ನು ಜಮ್ಮು ಕಾಶ್ಮೀರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram