ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವೀಳ್ಯೆಎಲೆ ಹಾಗೂ ಕಲ್ಲುಪ್ಪಿನಿಂದ ನಿಮ್ಮ ಶತ್ರುಕಾಟದಿಂದ ತಪ್ಪಿಸಿಕೊಳ್ಳಲು ಮನೆಯಲ್ಲಿ ಆಂಜನೇಯ ಸ್ವಾಮಿಯ ಮುಂದೆ ಹೀಗೆ ಮಾಡಿ.

Shwetha by Shwetha
October 12, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Saakshatv astrology veelyadele haagu kallppu anjaneya swami
Share on FacebookShare on TwitterShare on WhatsappShare on Telegram

ವೀಳ್ಯೆಎಲೆ ಹಾಗೂ ಕಲ್ಲುಪ್ಪಿನಿಂದ ನಿಮ್ಮ ಶತ್ರುಕಾಟದಿಂದ ತಪ್ಪಿಸಿಕೊಳ್ಳಲು ಮನೆಯಲ್ಲಿ ಆಂಜನೇಯ ಸ್ವಾಮಿಯ ಮುಂದೆ ಹೀಗೆ ಮಾಡಿ.

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564


ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು

ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ.

ಇಂದಿನ ಜೀವನದಲ್ಲಿ ಯಾರಿಗೆ ತಾನೆ ಇಲ್ಲ ಶತ್ರುಗಳ ಕಾಟ, ಪ್ರತಿಯೊಬ್ಬರಿಗೂ ಪ್ರತಿಮನೆಯಲ್ಲೂ ಒಂದಲ್ಲ ಒಂದು ರೀತಿ ವಿನಾಕಾರಣ ತೊಂದರೆ ಕೊಡುವವರು ಇದ್ದೇ ಇರುತ್ತಾರೆ. ನೀವು ಕೆಲಸ ಮಾಡುವ ಜಾಗದಲ್ಲಿ ಆದರೂ ಇರಬಹುದು, ಅಕ್ಕಪಕ್ಕದ ಮನೆಯವರು ಇರಬಹುದು ಅಥವಾ ಬಂಧು-ಬಳಗ, ದಾಯಾದಿಗಳಾಗಿರಬಹುದು, ಆಸ್ತಿ ವಿಚಾರದಲ್ಲಿ ಆಗಿರಬಹುದು ಅಥವಾ ಯಾವುದೇ ಒಂದು ಸಣ್ಣ ಪುಟ್ಟ ವಿಚಾರದಲ್ಲಿ ಆದರೂ ಆಗಿರಬಹುದು

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ನಿಮಗೆ ನೆಮ್ಮದಿ ಇಂದ ಜೀವನ ಮಾಡಲು ಬಿಡುತ್ತಿಲ್ಲ ಎನ್ನುವುದಾದರೆ ನಾವು ಹೇಳುವ ಈ ಒಂದು ತಂತ್ರವನ್ನು ಮಾಡಿ ಯಾರು ನಿಮ್ಮ ತಂಟೆಗೆ ಬರುವುದಿಲ್ಲ ಹಾಗು ನೆಮ್ಮದಿಯಿಂದಜೀವನವನ್ನು ನಡೆಸಬಹುದು.

ಶತ್ರುಗಳು ನಿಮ್ಮ ಹತ್ತಿರ ಬರಬಾರದು ಎಂದರೆ ಮೊದಲಿಗೆ ಮೂರು ವಿಳ್ಳೇದೆಲೆಯನ್ನು ತೆಗೆದುಕೊಳ್ಳಿ, ಅದರ ಮೇಲೆ ಓಂ ಶತ್ರು ವಿನಾಶ ಕಾಯ ಎಂದು ಬರೆಯಿರಿ. ಮೂರು ವಿಳ್ಳೇದೆಲೆ ಮೇಲೆ ಕೂಡ ಅದೇ ಮಂತ್ರವನ್ನು
ಬರೆದುಕೊಳ್ಳಿ. ಮೂರು ವಿಳ್ಳೇದೆಲೆ ಮೇಲೆ ಬರೆದ ಮೇಲೆ ಯಾರು ನಿಮಗೆ ತೊಂದರೆ ಕೊಡುತ್ತಿರುತ್ತಾರೆ ಅವರ ಹೆಸರನ್ನು 3 ವಿಳ್ಳೇದೆಲೆ ಮೇಲೆ ಬರೆಯಿರಿ ಹಾಗೂ ಮನಸ್ಸಿನಲ್ಲಿ ಅವರ ಕಲ್ಪನೆಯನ್ನು ಮಾಡಿಕೊಳ್ಳಿ
ಬರೆಯುವಾಗ. ಈ ರೀತಿ ಬರೆದ ಮೇಲೆ ಸ್ವಲ್ಪ ಕಲ್ಲುಪ್ಪನ್ನು ತೆಗೆದುಕೊಂಡು ಅದರ ಒಳಭಾಗದಲ್ಲಿ ಸ್ವಲ್ಪ ಕುಂಕುಮವನ್ನು ಹಾಕಿ, ಕುಂಕುಮವನ್ನು ಹಾಕುವಾಗ ಓಂ ಶತ್ರು ವಿನಾಶಕಾಯ ಎಂದು ಮಂತ್ರ ಪಠಿಸಿ. ಆನಂತರ
ಮೂರು ವಿಳ್ಳೇದೆಲೆ ಮೇಲೆ ಸ್ವಲ್ಪ ಕಲ್ಲುಪ್ಪನ್ನು ಹಾಕಿರಿ ನಂತರ ಒಂದರ ಮೇಲೆ ಒಂದು ವಿಳ್ಳೇದೆಲೆಯನ್ನು ಜೋಡಿಸಿ ಸಂಪೂರ್ಣವಾಗಿ ಫೋಲ್ಡ್ ಮಾಡಿಕೊಂಡು ಬಿಳಿ ದಾರದಿಂದ ಗಂಟನ್ನು ಕಟ್ಟಿ. ಇದನ್ನು ನೀವು ನಿಮ್ಮ
ಮನೆಯಲ್ಲಿ ರಾತ್ರಿ ಮಲಗುವುದಕ್ಕಿಂತ ಮುಂಚೆ ಮಾಡಿ. ಶತ್ರುಗಳ ಕಾಟದಿಂದ ತುಂಬಾ ಬೇಜಾರಾಗಿದ್ದಾರೆ ಇನ್ಮುಂದೆ ಯಾವುದೇ ಕಾರಣಕ್ಕೂ ಶತ್ರುಗಳು ನಿಮಗೆ ತೊಂದರೆ ಕೊಡುವುದಿಲ್ಲ.
anjaneya saakshatv
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಹೀಗೆ ಬಿಳಿ ದಾರದಿಂದ ಫೋಲ್ಡ್ ಮಾಡಿದ ಮೇಲೆ ಮೂರು ದಿನದ ತನಕ ಅಂದರೆ ವಿಳ್ಳೇದೆಲೆ ಒಣಗುವ ತನಕ ನಿಮ್ಮ ಮನೆಯಲ್ಲೇ ಅದನ್ನು ಇಟ್ಟಿಕೊಳ್ಳಿ. ವಿಳ್ಳೇದೆಲೆ ಸಂಪೂರ್ಣವಾಗಿ ಒಣಗಿದ ನಂತರ ಅದನ್ನು ಒಂದು ದೂರದ ಪ್ರದೇಶದಲ್ಲಿ ಅಥವಾ ಸ್ಮಶಾನದಲ್ಲಿ ಅಥವಾ ನಿಮ್ಮ ಮನೆಯ ಹೊರಗಡೆ ಅಂಗಳದಲ್ಲಿ ಆಗಿರಬಹುದು ಅದಕ್ಕೆ ತುಪ್ಪವನ್ನು ಬಿಳಿ ದಾರದ ಮೇಲೆ ಹಾಕಿ ಸುಟ್ಟುಬಿಡಿ ನಂತರ ಅದರಿಂದ ಬರುವ
ವಿಭೂತಿ ಅನ್ನು ನಿಮ್ಮ ಹಣೆ ಮೇಲೆ ತಿಲಕವಾಗಿ ಇಟ್ಟುಕೊಂಡು ಹೋಗಿ, ಯಾವುದೇ ಕಾರಣಕ್ಕೂ ನಿಮ್ಮ ಶತ್ರುಗಳು ನಿಮ್ಮ ತಂಟೆಗೆ ಬರುವುದಿಲ್ಲ.

ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram