ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಾವಿರ ಕೋಟಿ ಆಫರ್ ಕೈ ಬಿಟ್ಟ ರಾಖಿ ಬಾಯ್…? ಕಾರಣವೇನು..?

Namratha Rao by Namratha Rao
October 24, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸಾವಿರ ಕೋಟಿ ಆಫರ್ ಕೈ ಬಿಟ್ಟ ರಾಖಿ ಬಾಯ್…? ಕಾರಣವೇನು..?

ಸ್ಯಾಂಡಲ್ ವುಡ್ ನ ರಾಕಿ ಭಾಯ್ ಈಗ ವಿಶ್ವಪ್ರಸಿದ್ಧಿ ಪಡೆದಿದ್ದಾರೆ. ಹೋದಲೆಲ್ಲಾ ಅಭಿಮಾನಿಗಳು ರಾಕಿ ಭಾಯ್ ಜೊತೆ ಸೆಲ್ಫಿಗಾಗಿ ಗುಂಪುಕಟ್ಟು ನಿಲ್ತಾರೆ. KGF ಸಿನಿಮಾ ನಂತರ ರಾಕಿಂಗ್ ಸ್ಟಾರ್ ಯಶ್ ಅವರು ನ್ಯಾಷನಲ್ ಸ್ಟಾರ್ ಆಗಿದ್ದಾರೆ. ಪರ ಭಾಷಿಗರ ಬಾಯಲ್ಲೂ ರಾಕಿ ಭಾಯ್ ದೇ ಜಪ ಆಗಿದೆ.

Related posts

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026
pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

September 20, 2026

ಇತ್ತೀಚೆಗೆ ಗೋವಾ, ಮುಂಬೈಗಳಿಗೆ ತೆರಳಿದ್ದಾಗ ಅಲ್ಲಿ ಯಶ್ ಅಭಿಮಾನಿಗಳು ರಾಖಿ ಬಾಯ್ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದಿದ್ರು. ಇಡೀ ಭಾರತೀಯ ಸಿನಿಮಾರಂಗವೇ ಯಶ್ ಅಭಿಮನಯದ KGF ಚಾಪ್ಟರ್ 2 ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಜಾತಕ ಪಕ್ಷಿಗಳಂತೆ ಕಾಯ್ತಿದ್ದಾರೆ. ಸಿನಿಮಾ 2022ರ ಏಪ್ರಿಲ್ ನಲ್ಲಿ ತೆರಕಾಣಲಿದೆ. ಈ ನಡುವೆ ಯಶ್ ಮುಂದಿನ ಸಿನಿಮಾ ಯಾವುದು..? ಯಾರ ಜೊತೆಗೆ ಸಿನಿಮಾ ಮಾಡಲಿದ್ದಾರೆ..? ಅನ್ನೋ ಕುತೂಹಲವೂ ಕೂಡ ಸಹಜವಾಗಿಯೇ ಇದೆ. ಆದ್ರೆ ಯಶ್‌ ಸಾವಿರ ಕೋಟಿ ಆಫರ್ ಅನ್ನ ಕೈಬಿಟ್ಟಿದ್ದಾರೆ ಅನ್ನೋ ಸುದ್ದಿ ಇದೀಗ ಹೊರಬಿದ್ದಿದೆ.

ಅಂದ್ಹಾಗೆ ಈಗ ಯಶ್ ಗೆ ಇರೋ ರೇಂಜ್ ಗೆ ಅವರಿಗೆ 1000 ಕೋಟಿ ರೂಪಾಯಿ ಆಫರ್ ಬಂದ್ರೂ ಆಶ್ಚರ್ಯ ಪಡಬೇಕಿಲ್ಲ.  100 ಕೋಟಿ ಬಜೆಟ್ ಸಿನಿಮಾ ಅಂದ್ರೆನೇ ಆ ಸಿನಿಮಾದ ಕ್ರೇಜ್ ಹೇಗಿರುತ್ತೆ ಅನ್ನೋದು ಗೊತ್ತಿದೆ. ರಾಧೆ ಶ್ಯಾಮ್ ಸುಮಾರು 500 ಕೋಟಿ , ಪುಷ್ಪ ಸುಮಾರು 500 ಕೋಟಿ ಬಜೆಟ್ ನಲ್ಲಿ ಮೂಡಿ ಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾಗಳು.

ಆದ್ರೆ ಯಶ್ ಗೆ 1000 ಕೋಟಿ ಆಫರ್ ಬಂದಿದ್ರೂ ಅದನ್ನ ಕೈಬಿಟ್ಟಿದ್ದಾರಂತೆ.  ಹೌದು.. ಬಾಲಿವುಡ್‌ ನ ಹೆಸರಾಂತ ನಿರ್ಮಾಣ ಸಂಸ್ಥೆಯೊಂದು ಯಶ್‌ ಮುಂದೆ ಬರೊಬ್ಬರಿ 700 ಕೋಟಿ ಆಫರ್  ಇಟ್ಟಿತ್ತಂತೆ. ಆದ್ರೆ  ಯಶ್ ಈ ಆಫರ್ ನ ತಿರಸ್ಕರಿಸಿದ್ದಾರೆ. ಅಷ್ಟಕ್ಕೂ ಇದಕ್ಕೆ ಕಾರಣ ಏನ್ ಗೊತ್ತಾ..?

5 ವರ್ಷಗಳ ಕಾಲ ಯಶ್ ಅದೆ ನಿರ್ಮಾಣ ಸಂಸ್ಥೆಯಲ್ಲಿ 5 ಸಿನಿಮಾಗಳನ್ನು ಮಾಡೋ ಕಂಡೀಷನ್ ಹಾಕಿತ್ತಂತೆ. ಆದ್ರೆ ಯಶ್ ಇದಕ್ಕೆ 1000 ರೂಗಳ ಬೇಡಿಕೆ ಇಟ್ಟಿದ್ದರಂತೆ. ಸಾವಿರ ಕೋಟಿಗೆ ಒಪ್ಪಂದ ಆಗದ ಹಿನ್ನೆಲೆ ಯಶ್ 700 ಕೋಟಿಯನ್ನು ಬಿಟ್ಟು ಬಂದಿದ್ದಾರೆ ಎಂದು ಹೇಳಲಾಗ್ತಿದೆ.

ಕೋಟಿಗೊಬ್ಬ 3 ಸಕ್ಸಸ್ ಮೀಟ್ – ಬಾವುಕರಾದ ಸೂರಪ್ಪಬಾಬು, ಅರ್ಜುನ್ ಜನ್ಯ

ರಾಯರ ಪವಾಡದಿಂದ ತಮ್ಮ ಬದುಕು ಬದಲಾದ ಬಗ್ಗೆ ಜಗ್ಗೇಶ್ ಮಾತು..!

ಟೀಸರ್ ನಿಂದಲೇ ಜನರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದೆ ‘ಸಖತ್’ ಟೀಸರ್.!

ಶಾರುಖ್ ಖಾನ್ ಪುತ್ರನೆಂಬ ಕಾರಣಕ್ಕೆ ಆರ್ಯನ್ ಬಲಿಪಶು ಆಗಿದ್ದಾರೆ – ದಿಗ್ವಿಜಯ್ ಸಿಂಗ್   

Tags: #saakshatvBollywoodhindiKannada Film IndustryKGFkgf2Sandalwoodyash
ShareTweetSendShare
Join us on:

Related Posts

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram