ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಬಿಳಿ ಎಕ್ಕದ ಗಣಪತಿಯನ್ನ ಈ ರೀತಿ ಪೂಜೆಮಾಡಿ ಪ್ರತಿಷ್ಠಾಪನೆ ಮಾಡಿದರೆ ತುಂಬಾ ಒಳ್ಳೆಯ ಪ್ರತಿಫಲ ದೊರಕುತ್ತದೆ

Mahesh M Dhandu by Mahesh M Dhandu
October 26, 2021
in Astrology, Newsbeat, ಜ್ಯೋತಿಷ್ಯ
Lord Ganesh saaksha tv
Share on FacebookShare on TwitterShare on WhatsappShare on Telegram

ಬಿಳಿ ಎಕ್ಕದ ಗಣಪತಿಯನ್ನ ಈ ರೀತಿ ಪೂಜೆಮಾಡಿ ಪ್ರತಿಷ್ಠಾಪನೆ ಮಾಡಿದರೆ ತುಂಬಾ ಒಳ್ಳೆಯ ಪ್ರತಿಫಲ ದೊರಕುತ್ತದೆ  Lord Ganesh saaksha tv

ಎಕ್ಕದ ಗಿಡದ ಬಗ್ಗೆ ನಾವು ಕೇಳಿರುತ್ತೇವೆ ಮತ್ತು ಎಕ್ಕದ ಗಿಡವನ್ನು ನೋಡಿರುತ್ತೇವೆ ಕೂಡ ಇದರ ಜೊತೆಗೆ ನಾವು 2ವಿಧದಲ್ಲಿ ಎಕ್ಕದ ಹೂವನ್ನು ಕಾಣಬಹುದು ಅಂದರೆ ಎರಡು ವಿಧದ ಬಣ್ಣಗಳಲ್ಲಿ ಈ ಎಕ್ಕದ ಹೂವನ್ನು ಕಾಣಬಹುದು ಭುಜಗಳಿಗೆ ಬಿಳಿ ಎಕ್ಕದ ಹೂವು ಶ್ರೇಷ್ಠವಾದದ್ದು ಹಾಗೆ ಈ ಬಿಳಿ ಎಕ್ಕದ ಹೂವಿನ ಗಿಡದ ಎಲೆಯ ಕೂಡ ಸಾಕಷ್ಟು ಆಯುರ್ವೇದ ಮದ್ದುಗಳಲ್ಲಿ ಬಳಕೆ ಆಗುತ್ತದೆ ಕೂಡ

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ಇನ್ನೂ ಸಕ್ಕರೆ ಕಾಯಿಲೆ ನಿವಾರಣೆಗಾಗಿ ಕೂಡ ಈ ಎಲೆ ಹೆಚ್ಚು ಪ್ರಯೋಜನಕಾರಿಯಾಗಿದೆ ಆದರೆ ನಾವು ಈ ದಿನದ ಮಾಹಿತಿಯಲ್ಲಿ ಎಕ್ಕದ ಗಿಡದ ಬಗೆಗಿನ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ತಿಳಿಯೋಣ.

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಎಕ್ಕದ ಹೂವನ್ನು ಶಿವನಿಗೆ ಸಮರ್ಪಣೆ ಮಾಡುವುದರಿಂದ ಶಿವ ದೇವ ಸಂತಸಗೊಳ್ಳುತ್ತಾರೆ ಹಾಗೂ ಇಷ್ಟಾರ್ಥಗಳನ್ನು ನೆರವೇರಿಸುತ್ತಾರೆ ಅಷ್ಟೇ ಅಲ್ಲ ಮಂಗಳವಾರದ ದಿವಸದಂದು ಎಕ್ಕದ ಹೂವಿನ ಮಾಲೆಯನ್ನು ಗಣಪತಿಗೆ ಅರ್ಪಣೆ ಮಾಡುವುದರಿಂದ ಸರ್ವ ವಿಘ್ನಗಳು ಕೂಡ ಪರಿಹಾರ ಆಗುತ್ತದೆ.

Lord Ganesh saaksha tv

ಯಾವತ್ತಿಗೂ ಕೂಡ ಮನೆಯ ಬಲಭಾಗದಲ್ಲಿ ಈ ಎಕ್ಕದ ಗಿಡವನ್ನು ಬೆಳೆಸಬೇಕು ಎಂದು ಹೇಳಲಾಗುತ್ತದೆ ಎಕ್ಕದ ಗಿಡ ದಲ್ಲಿ ವಿಷ್ಣುದೇವ ಲಕ್ಷ್ಮೀದೇವಿ ಗಣಪತಿ ನೆಲೆಸಿರುತ್ತಾರೆ ಎಂಬ ನಂಬಿಕೆಯೂ ಸಹ ಇದೆ.

ಎಕ್ಕದ ಗಿಡದ ಬೇರಿನಿಂದ ವಿಘ್ನೇಶ್ವರನ ಮೂರ್ತಿಯನ್ನು ಮಾಡಿಸಿ ಅದನ್ನು ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವುದರಿಂದ ಮನೆಗೆ ಉಂಟಾಗುವ ತೊಂದರೆಗಳು ನಿವಾರಣೆಯಾಗುತ್ತದೆ ಅಷ್ಟೇ ಅಲ್ಲ ಯಾರಿಗೆ ಜೀವನದಲ್ಲಿ ಕೇವಲ ಅಡೆತಡೆಗಳೆ ಆಗುತ್ತಿದೆ ಹಾಗೂ ಒಳ್ಳೆಯ ಕೆಲಸಗಳಿಗೆ ವಿಘ್ನ ಆಗುತ್ತಿದೆ ಅಂಥವರು ಮನೆಯಲ್ಲಿ ಎಕ್ಕದ ಬೇರಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಬಹುದು ಹಾಗೆ ಎಕ್ಕದ ಬೇರಿನಿಂದ ಮಾಡಿದ ಗಣಪತಿಯ ಆರಾಧನೆ ಮಾಡುವುದಕ್ಕೆ ಶ್ರೇಷ್ಠವಾದ ದಿವಸ ಮಂಗಳವಾರದ ದಿವಸ ಆಗಿರುತ್ತದೆ.

ನಿಮಗಿದು ತಿಳಿದಿರಲಿ ಎಕ್ಕದ ಬೇರಿನಿಂದ ಮಾಡಿದ ಗಜಾನನನನ್ನು ಮನೆಯಲ್ಲಿ ಪ್ರತಿಷ್ಠಾಪನೆ ಮಾಡಬೇಕು

ಅಂದರೆ ಯಾವುದೇ ಕಾರಣಕ್ಕೂ ಅಷ್ಟಮಿ ನವಮಿ ದಿವಸದಂದು ಪ್ರತಿಷ್ಠಾಪನೆ ಮಾಡಬೇಡಿ ಯಾವುದಾದರೂ ಒಳ್ಳೆಯ ದಿವಸ ಅಂದರೆ ಶುಕ್ರವಾರದ ದಿವಸದಂದು ಬರುವ ಒಳ್ಳೆಯ ಸಮಯದಲ್ಲಿ ಗಣಪತಿಯ ಈ ಎಕ್ಕದ ಬೇರಿನ ಗಣಪತಿಯ ಮೂರ್ತಿಯನ್ನು ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ.

ಮೊದಲನೆಯ ಮಂಗಳವಾರ ಅಂದರೆ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ ಮೊದಲನೇ ಮಂಗಳವಾರ ಅಥವ ಪ್ರತಿಷ್ಠಾಪನೆ ಮಾಡಿದ ದಿವಸದಂದು ಗಣಪತಿಯ ಮೂರ್ತಿಗೆ ಅರಿಶಿಣವನ್ನು ಲೇಪ ಮಾಡಿ ಪೂಜೆಯನ್ನು ಸಮರ್ಪಣೆ ಮಾಡಬೇಕು,

ದೂಪಾ ದೀಪಾರಾಧನೆಯ ನಂತರ ಗಣಪತಿಯ ಮಂತ್ರವನ್ನು ಪಠಿಸಬೇಕು ನಂತರ ಬರುವ ಮಂಗಳವಾರದ ದಿವಸದಂದು ಗಣಪತಿಯ ಮೂರ್ತಿಗೆ ಶ್ರೀಗಂಧವನ್ನು ಲೇಪನ ಮಾಡಿ ಪೂಜೆ ಸಲ್ಲಿಸಬೇಕು. ಈ ರೀತಿ ಪೂಜೆಯನ್ನು ಗಣಪತಿಗೆ ಮಾಡುವುದರಿಂದ ಸರ್ವ ವಿಘ್ನಗಳು ನಿವಾರಣೆ ಆಗುತ್ತದೆ.

ಯಾರ ಮನೆಯಲ್ಲಿ ತೊಂದರೆಗಳು ಹೆಚ್ಚಾಗಿ ಕಾಡುತ್ತಾ ಇರುತ್ತದೆ ಅಂಥವರು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡುವುದರಿಂದ ಸರ್ವ ವಿಘ್ನಗಳು ನಿವಾರಣೆಯಾಗಿ ಮನೆಯಲ್ಲಿ ಶುಭಕಾರ್ಯಗಳು ಜರಗುತ್ತದೆ.

ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಕಟೀಲು ದುರ್ಗಾಪರಮೇಶ್ವರೀ ಶ್ರೀ ರಕ್ತೇಶ್ವರೀ ದೇವಿಯ ಪೂಜಾ ಪದ್ದತಿಯಿಂದ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564

ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ ನಂತರ ಆ ಮನೆಯಲ್ಲಿ ಹೆಚ್ಚು ಮಡಿ ಅನ್ನು ಪಾಲಿಸುವುದು ಶ್ರೇಷ್ಠವಾಗಿರುತ್ತದೆ ಧನ್ಯವಾದ.

Tags: #Saaksha TVdialy astrologysaakshatv astrology
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram