ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಹಳೆಯ ನೋಟುಗಳನ್ನುಕಲರ್ ಜೆರಾಕ್ಸ್ ಮಾಡಿ ಬದಲಾವಣೆ – 6 ಕೋಟಿ ವಶಕ್ಕೆ

Naveen Kumar B C by Naveen Kumar B C
October 26, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ನಿಷೇಧಿತ ಮತ್ತು ಹಳೆಯ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿ ಬದಲಾವಣೆ 6 ಕೋಟಿ ವಶಕ್ಕೆ

ನಾವು ಹಳೇ ನೋಟು ಕೊಡ್ತಿವಿ ನಮಗೆ ಹೊಸ ನೋಟು ಕೊಡಿ, ಪರ್ಸೆಂಟೇಜ್ ಕಡಿಮೆ ಆದ್ರೂ ಪರ್ವಾಗಿಲ್ಲ’ ಎಂದು ನಕಲಿ ನೋಟುಗಳನ್ನ ಕೊಟ್ಟು ವಂಚನೆ ಮಾಡುತ್ತಿದ್ದ ಆರೋಪದಲ್ಲಿ ಗೋವಿಂದನಗರದ ಪೊಲೀಸರು 7 ಜನ ಆರೋಪಿಗಳನ್ನ ಬಂಧಿಸಿದ್ದಾರೆ.ಬಂಧಿತರಿಂದ ಆರು ಕೋಟಿ ನಕಲಿ ಮತ್ತು 70 ಲಕ್ಷ ರೂ ಮೌಲ್ಯದ ಅಸಲಿ ನೋಟುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related posts

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

June 22, 2026
ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

June 22, 2026

ಮೊದಲಿಗೆ 35 ಲಕ್ಷ ನಿಷೇಧಿತ ನೋಟುಗಳನ್ನು ತಂದು ಬ್ಲಾಕ್ ಅಂಡ್ ವೈಟ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ 1 ಸಾವಿರ ಹಾಗೂ 500 ಮುಖಬೆಲೆಯ 70 ಲಕ್ಷ ನಿಷೇಧಿತ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾಸರಗೋಡಿನಲ್ಲಿ ಬಾಕಿ ಹಣ ಇದೆ ಎಂದು ಆರೋಪಿಗಳ ಹೇಳಿಕೆ ಆಧರಿಸಿ ಕಾಸರಗೋಡಿಗೆ ಹೋದಾಗ ಅಲ್ಲಿ 6 ಕೋಟಿ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಅಲ್ಲದೇ 16 ಮೂಟೆ ಪೇಪರ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಯಾರು ಹಳೇ ನೋಟು ಪಡೆದು, ಹೊಸ ನೋಟು ಕೊಡ್ತಾರೋ ಅಂತವರಿಗೆ ಆರೋಪಿಗಳು ಗಾಳ ಹಾಕುತ್ತಿದ್ದರು. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Tags: bengaluruduplicate notegovindanagarakarnatakaoldnotspolice
ShareTweetSendShare
Join us on:

Related Posts

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

ವ್ಯಕ್ತಿಪೂಜೆ ಮಾಡುವವರು ಯೂಸ್ ಲೆಸ್ ಫೆಲೋಸ್:ಕೇವಲ ಒಬ್ಬರ ಹೆಸರು ಕೂಗಿದರೆ ಬೇರೆಯವರು ಕಸ ಗುಡಿಸಲು ಬಂದಿದ್ದಾರಾ?- ಡಿಕೆ‌ ಡಿಕೆ ಎಂದ ಕಾರ್ಯಕರ್ತರ ವಿರುದ್ಧ ಕೆಂಡವಾದ ಮಲ್ಲಿಕಾರ್ಜುನ ಖರ್ಗೆ

by Shwetha
June 22, 2026
0

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಅತ್ಯಂತ ಅವಶ್ಯಕವಾಗಿದ್ದು, ವ್ಯಕ್ತಿಗತ ವರ್ಚಸ್ಸಿಗಾಗಿ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram