ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ ಮೆಗಾ ಆಕ್ಷನ್ ಗೆ ಹೊಸ ರೂಲ್ಸ್

Mahesh M Dhandu by Mahesh M Dhandu
November 1, 2021
in IPL 2021, Newsbeat, ಐಪಿಎಲ್ 2021
IPL
Share on FacebookShare on TwitterShare on WhatsappShare on Telegram

IPL ಮೆಗಾ ಆಕ್ಷನ್ಗೆ ಮುಂಚೆ ರೂಲ್ ಫಿಕ್ಸ್, ಫ್ರಾಂಚೈಸಿಗಳಿಗೆ 90 ಕೋಟಿ ಬಜೆಟ್

IPL ಮೆಗಾ ಆಕ್ಷನ್ಗೆ ಫ್ರಾಂಚೈಸಿಗಳಿ ಸಜ್ಜಾಗುತ್ತಿದೆ. ಅಹಮದಾಬಾದ್ ಮತ್ತು ಲಖ್ನೋ ಫ್ರಾಂಚೈಸಿಗಳು ಹೊಸದಾಗಿ ಸೇರ್ಪಡೆಗೊಂಡ ಬಳಿಕ ಆಟಗಾರರ ಮೆಗಾ ಹರಾಜು ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿದೆ. ಈಗಿರುವ 8 ಫ್ರಾಂಚೈಸಿಗಳಿಗೆ ಅನ್ವಯವಾಗುವ ಆಟಗಾರರ ರಿಟೈನ್ ನಿಯಮ, ಒಟ್ಟು ಪರ್ಸ್ ಮೊತ್ತ ಹಾಗೂ ಹರಾಜು ನೀತಿಯನ್ನು ರೂಪಿಸಿದೆ. ಆಟಗಾರರ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಆದರೆ ಫ್ರಾಂಚೈಸಿಗಳು ಕೈ ಬಿಟ್ಟ ಮತ್ತು ಪೂಲ್ನಲ್ಲಿರುವ ಆಟಗಾರರನ್ನು ಹೊಸ ಫ್ರಾಂಚೈಸಿಗಳು ಖರೀದಿ ಮಾಡಬೇಕಿದೆ.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಮೆಗಾ ಹರಾಜಿನಲ್ಲಿ ಫ್ರಾಂಚೈಸಿಗಳು ಒಟ್ಟಾರೆ 90 ಕೋಟಿ ರೂಪಾಯಿ ಖರ್ಚು ಮಾಡಬಹುದು. ಆದರೆ ಫ್ರಾಂಚೈಸಿಗಳು ಆಟಗಾರರನ್ನು ಉಳಿಸಿಕೊಂಡರೆ ಈ ಪರ್ಸ್ ಕಡಿಮೆ ಆಗಲಿದೆ. ಹಳೆಯ ಫ್ರಾಂಚೈಸಿಗಳು ನವೆಂಬರ್ 1 ರಿಂದ 30ರ ಒಳಗೆ ಆಟಗಾರರ ರಿಟೈನ್ ಪಟ್ಟಿಯನ್ನು ಸಲ್ಲಿಸಬೇಕಿದೆ.

ಹಳೆಯ 8 ಫ್ರಾಂಚೈಸಿಗಳು ಗರಿಷ್ಠ 4 ಆಟಗಾರರನ್ನು ಉಳಸಿಕೊಳ್ಳಬಹುದು. ಮೂವರು ಭಾರತೀಯ ಆಟಗಾರರು + ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರರು + ಇಬ್ಬರು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳುವ ಆಯ್ಕೆ ಇರಲಿದೆ. ಇನ್ನು ಹೊಸ ಫ್ರಾಂಚೈಸಿಗಳಿಗೆ ಇಬ್ಬರು ಭಾರತೀಯ ಆಟಗಾರರು+ ಒಬ್ಬ ವಿದೇಶಿ ಆಟಗಾರನನ್ನು ನೇರವಾಗಿ ಆಯ್ಕೆ ಮಾಡುವ ಅವಕಾಶ ಇರಲಿದೆ.

IPL saaksha tv

ಆಟಗಾರರನ್ನು ಉಳಿಸಿಕೊಳ್ಳಲು ಕೂಡ ಮೊತ್ತ ನಿಗದಿ ಮಾಡಿದೆ. ಅದರಂತೆ ಒಟ್ಟು 90 ಕೋಟಿ ಮೊತ್ತದಿಂದ ಆಟಗಾರರ ರಿಟೈನ್ಗಾಗಿ 42 ಕೋಟಿ ನೀಡಲಾಗುತ್ತದೆ. ಇಲ್ಲಿ ಒಂದು ತಂಡವು ನಾಲ್ವರನ್ನು ಉಳಿಸಿಕೊಳ್ಳಲು ಬಯಸಿದರೆ 42 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಒಂದು ವೇಳೆ ಮೂವರನ್ನು ಮಾತ್ರ ಉಳಿಸುವುದಾದರೆ 33 ಕೋಟಿ ರೂ. ನೀಡಬೇಕಾಗುತ್ತದೆ. ಇನ್ನು ಇಬ್ಬರು ಆಟಗಾರರನ್ನು ಉಳಿಸಿಕೊಂಡರೆ 24 ಕೋಟಿ. ರೂ ನೀಡಬೇಕು. ಒಂದು ವೇಳೆ ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ. ರೂ ನೀಡಬೇಕಾಗುತ್ತದೆ. ಇದಾಗ್ಯೂ ರಾಷ್ಟ್ರೀಯ ತಂಡದಲ್ಲಿ ಆಡದ ಆಟಗಾರನನ್ನು ಉಳಿಸಿಕೊಂಡರೆ 4 ಕೋಟಿ ರೂ. ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ಅದರಂತೆ ಆಟಗಾರರ ರಿಟೈನ್ ವೇತನ ಮೊತ್ತ ಹೀಗಿದೆ.

4 ಆಟಗಾರರನ್ನು ಉಳಿಸಿಕೊಂಡರೆ…
ಮೊದಲ ಆಟಗಾರನಿಗೆ 16 ಕೋಟಿ ರೂ.
2ನೇ ಆಟಗಾರನಿಗೆ 12 ಕೋಟಿ ರೂ.
3ನೇ ಆಟಗಾರನಿಗೆ 8 ಕೋಟಿ ರೂ.
4ನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 42 ಕೋಟಿ ವ್ಯಯಿಸಬೇಕಾಗುತ್ತದೆ.

3 ಆಟಗಾರರನ್ನು ಉಳಿಸಿಕೊಂಡರೆ…
ಮೊದಲ ಆಟಗಾರನಿಗೆ 15 ಕೋಟಿ ರೂ.
2ನೇ ಆಟಗಾರನಿಗೆ 11 ಕೋಟಿ ರೂ.
3ನೇ ಆಟಗಾರನಿಗೆ 7 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 33 ಕೋಟಿ ರೂ. ವ್ಯಯಿಸಬೇಕು.

2 ಆಟಗಾರರನ್ನು ಉಳಿಸಿಕೊಂಡರೆ …
ಮೊದಲ ಆಟಗಾರನಿಗೆ 14 ಕೋಟಿ ರೂ.
2ನೇ ಆಟಗಾರನಿಗೆ 10 ಕೋಟಿ ರೂ. ನೀಡಬೇಕು. ಅದರಂತೆ ಒಟ್ಟು ಮೊತ್ತ 24 ಕೋಟಿ ರೂ. ನೀಡಬೇಕಾಗುತ್ತದೆ.
ಇನ್ನು ಒಬ್ಬ ಆಟಗಾರನನ್ನು ಮಾತ್ರ ಉಳಿಸಿಕೊಂಡರೆ 14 ಕೋಟಿ ರೂ. ನೀಡಬೇಕಾಗುತ್ತದೆ. ಒಟ್ಟನಲ್ಲಿ ಐಪಿಎಲ್ ಹರಾಜಿನ ಲೆಕ್ಕ ಆಟಕ್ಕೂ ಮುನ್ನ ಕುತೂಹಲ ಕೆರಳಿಸಿರುವುದು ನಿಜ

Tags: #Saaksha TVbcciCricketipl 2021
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram