ADVERTISEMENT
Tuesday, May 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆರು ರಾಜ್ಯಗಳು ರಚನೆಯಾದ ದಿನವಿದು ಯಾವವು ಗೊತ್ತಾ ?

Naveen Kumar B C by Naveen Kumar B C
November 1, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ರಚನೆಯಾದ ದಿನವಿದು ಯಾವವು ಗೊತ್ತಾ ?

ಇಂದು ನಾವು ಕರ್ನಾಟಕ ರಾಜ್ಯೋತ್ಸವನ್ನ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಕರ್ನಾಟಕದ ಜೊತೆಗೆ ಇನ್ನೂ ಐದು ರಾಜ್ಯಗಳೂ ತಮ್ಮ ರಾಜ್ಯ ರಚನೆಯಾದ ದಿನವನ್ನ ಆಚರಿಸಿಕೊಳ್ಳುತ್ತಿವೆ.

Related posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026
ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

May 12, 2026

ಅವುಗಳೆಂದರೆ… ಕೇರಳ, ಆಂದ್ರ ಪ್ರದೇಶ, ಮಧ್ಯ ಪ್ರದೇಶ, ಹರ್ಯಾಣ, ಛತ್ತೀಸ್ ಗಡ  ಕೂಡ ಇಂದು ರಾಜ್ಯ ರಚನೆಯ ದಿನವನ್ನ ಚರಿಸುತ್ತಿವೆ.

ಆಂಧ್ರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಮತ್ತು ಕೇರಳವನ್ನು ಭಾಷಾವಾರು ಆಧಾರದ ಮೇಲೆ 1956 ರಲ್ಲಿ ಹೊಸ ರಾಜ್ಯಗಳಾಗಿ ರಚಿಸಲಾಯಿತು. ಹರಿಯಾಣವನ್ನು 1966 ರಲ್ಲಿ ರಚಿಸಲಾಯಿತು ಮತ್ತು ಛತ್ತೀಸ್‌ಗಢವನ್ನು 2000 ರಲ್ಲಿ ಮಧ್ಯಪ್ರದೇಶದಿಂದ ವಿಭಾಗಿಸಿ ರಚಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಇಂದು ಈ ಎಲ್ಲಾ ರಾಜ್ಯಗಳ ಜನತೆಗೆ  ಅವರ ಭಾಷೆಯಲ್ಲಿಯೇ ಶುಭಾಶಯಗಳನ್ನ ತಿಳಿಸದ್ದಾರೆ.

ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.

— Narendra Modi (@narendramodi) November 1, 2021

రాష్ట్ర అవతరణ దినోత్సవం సందర్భంగా ఆంధ్రప్రదేశ్ లోని నా సోదరీమణులకు, సోదరులకు శుభాకాంక్షలు. ఏపీ ప్రజలు తమ నైపుణ్యం, దృఢ సంకల్పం, పట్టుదలకు మారు పేరు. అందువల్ల వారు అనేక రంగాల్లో రాణిస్తున్నారు. ఏపీ ప్రజలు సంతోషంగా, ఆరోగ్యంగా, విజయవంతంగా ఉండాలని కోరుకుంటున్నాను.

— Narendra Modi (@narendramodi) November 1, 2021

കേരളത്തിലെ ജനങ്ങൾക്ക് കേരളപ്പിറവി ആശംസകൾ. മനോഹരമായ പരിസരങ്ങളുടെയും , അവിടത്തെ ജനങ്ങളുടെ അധ്വാനശീലത്തിന്റെയും പേരിൽ കേരളം പരക്കെ പ്രശംസിക്കപ്പെടുന്നു. കേരളത്തിലെ ജനങ്ങൾ തങ്ങളുടെ വിവിധ ഉദ്യമങ്ങളിൽ വിജയം കൈവരിക്കട്ടെ.

— Narendra Modi (@narendramodi) November 1, 2021

छत्तीसगढ़ के स्थापना दिवस पर राज्य के सभी लोगों को हार्दिक बधाई। मेरी कामना है कि लोकगीत, लोक-नृत्य और कला-संस्कृति के लिए विशिष्ट पहचान रखने वाला यह प्रदेश प्रगति के नए मानदंड स्थापित करे।

— Narendra Modi (@narendramodi) November 1, 2021

 

मध्य प्रदेश के लोगों को राज्य के स्थापना दिवस की हार्दिक बधाई। मेरी कामना है कि प्राकृतिक संसाधन और कला-संस्कृति से समृद्ध यह प्रदेश यूं ही निरंतर प्रगति के पथ पर अग्रसर रहे।

— Narendra Modi (@narendramodi) November 1, 2021

हरियाणावासियों को राज्य के स्थापना दिवस की ढेरों बधाई। मेरी कामना है कि परंपरा और संस्कृति को सहेजकर रखने वाला यह राज्य विकास के नित नए मानदंड गढ़ता रहे।

— Narendra Modi (@narendramodi) November 1, 2021

ಹತ್ತು ಸಾವಿರ ಹೆರಿಗೆ ಮಾಡಿಸಿರುವ ಸೂಲಗಿತ್ತಿಗೆ ರಾಜ್ಯೋತ್ಸವ ಪ್ರಶಸ್ತಿ.

Tags: andrapradeshachhattisghadaformationHaryanaKannadakarnatakakeralamadhya pradesha
ShareTweetSendShare
Join us on:

Related Posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ..!

by Shwetha
May 12, 2026
0

ರಾಜ್ಯದ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಗುಡ್ ನ್ಯೂಸ್ ಸಿಕ್ಕಿದೆ. ದುಬಾರಿ ಜೀವನ ವೆಚ್ಚದ ನಡುವೆ ಸರ್ಕಾರ ಈಗ ತುಟ್ಟಿಭತ್ಯೆ (DA)...

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

ನನ್ನ ಕ್ಷೇತ್ರದ ಜನರ ರಕ್ಷಣೆಗೆ ಮೆಟ್ಟು ಹಿಡಿಯಲೂ ಸಿದ್ಧ: ಅಥಣಿಯಲ್ಲಿ ಲೂಟಿಕೋರರ ವಿರುದ್ಧ ಸವದಿ ಗುಡುಗು

by Shwetha
May 12, 2026
0

ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷವಾಗಿ ಬಿಜೆಪಿ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಡಿ. ಸುಧಾಕರ್ ಗೆ ಅಂತಿಮ ವಿದಾಯ

ಡಿ. ಸುಧಾಕರ್ ಗೆ ಅಂತಿಮ ವಿದಾಯ

by Shwetha
May 12, 2026
0

ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಿ. ಸುಧಾಕರ್ ಅವರು ತಮ್ಮ 66 ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಶ್ವಾಸಕೋಶದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram