ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕನ್ನಡ ತಾಯಿ ಭುವನೇಶ್ವರಿ ದೇವಾಲಯ ಎಲ್ಲಿದೆ ಗೊತ್ತಾ ?

Naveen Kumar B C by Naveen Kumar B C
November 1, 2021
in Newsbeat, Saaksha Special, Samagra karnataka, State, ಎಸ್ ಸ್ಪೆಷಲ್, ರಾಜ್ಯ
Share on FacebookShare on TwitterShare on WhatsappShare on Telegram

ಕನ್ನಡ ತಾಯಿ ಭುವನೇಶ್ವರಿ ದೇವಾಲಯ ಎಲ್ಲಿದೆ ಗೊತ್ತಾ ?

ಕನ್ನಡ ತಾಯಿ, ಕನ್ನಡಮ್ಮ ಎಂದು  ನಾವು ಪೂಜಿಸುವ ಮಾತೆ ಶ್ರೀ ಭುವನೇಶ್ವರಿ ದೇವಿ ಕಾಲ್ಪನಿಕ ದೇವತೆಯಲ್ಲ. ಅದಕ್ಕೆಂದೆ  ಸ್ವಂತ ದೇವಾಲಯ ಕರ್ನಾಟಕದಲ್ಲಿದೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಇದು ಕನ್ನಡ ತಾಯಿಯ ದೇವಾಲಯ. ಮಲೆನಾಡಿನ ಎತ್ತರದ ಗಿರಿಯ ಮೇಲೆ, ಸಾಲು ಸಾಲು ಗುಡ್ಡಗಳ ಶಾಂತ ಪರಿಸರದ ಮಧ್ಯೆ ನೆಲೆ ನಿಂತಿರುವ ಭುವನೇಶ್ವರಿ ಅಮ್ಮನವರ ವಾಸಸ್ಥಳ. ಕರ್ನಾಟಕದ ಕನ್ನಡಾಂಬೆಯ ಏಕೈಕ ದೇವಾಲಯ ಇದಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭುವನಗಿರಿ ಕ್ಷೇತ್ರ ಸಿದ್ದಾಪುರದಿಂದ ಕುಮಟಾಗೆ ತೆರಳುವ ರಸ್ತೆಯ ಪಕ್ಕದಲ್ಲಿಯೇ ಇದೆ. ವಿಶಾಲ ಪುಷ್ಕರಣಿಯ ಸಮೀಪದಲ್ಲಿಯೇ ಗುಡ್ಡ ಏರಲು ಮೆಟ್ಟಿಲುಗಳಿವೆ. ಈ ಸ್ಥಳಕ್ಕಿಂತ ಕೊಂಚ ಹಿಂದೆ ದೇವಾಲಯ ತಲುಪಲು ರಸ್ತೆಯೂ ಕಾಣಿಸುತ್ತದೆ.

ಭುವನಗಿರಿ ಅಮ್ಮನವರು ಎಂದೇ ಪ್ರಸಿದ್ಧವಾಗಿರುವ ಭುವನೇಶ್ವರಿ ತಾಯಿಯ ದೇವಾಲಯವನ್ನು ಬಿಳಗಿ ಅರಸರ ಕೊನೆಯ ದೊರೆ ಬಸವೇಂದ್ರ 1692ರಲ್ಲಿ ನಿರ್ಮಿಸಿದ ಎನ್ನುತ್ತದೆ ಇತಿಹಾಸ. ಶಿಲಾಮಯವಾದ ಗರ್ಭಗುಡಿ ಮತ್ತು ಅಮ್ಮನವರ ಉದ್ಭವ ಮೂರ್ತಿ ಈ ದೇವಾಲಯ ಪುರಾತನ ಕಾಲದ್ದು ಎಂಬುದನ್ನು ಸಾರಿ ಹೇಳುತ್ತವೆ.

ಬಿಳಗಿಯ ಅರಸರು ವಿಜಯನಗರ ಅರಸರ ಕಟ್ಟಾ ಅಭಿಮಾನಿಗಳಾಗಿದ್ದರು. ಅದರೊಂದಿಗೆ ಭಟ್ಟಾಕಳಂಕರ ಶಿಷ್ಯರಾಗ್ದ್ದಿದು ತೀವ್ರವಾದ ಕನ್ನಡ ಅಭಿಮಾನ ಹೊಂದಿದ್ದರು. ಆದ್ದರಿಂದಲೇ ಇಲ್ಲಿ  ಭುವನೇಶ್ವರಿ ದೇವಾಲಯವನ್ನು ನಿರ್ಮಿಸಿರಬಹುದು ಎಂದು ಹೇಳಲಾಗುತ್ತಿದೆ.

ಭುವನಾಸುರನೆಂಬ ರಾಕ್ಷಸನನ್ನು ಸಂಹಾರ ಮಾಡಿದ ನಂತರ ಭುವನೇಶ್ವರಿ ದೇವಿ ಇಲ್ಲಿ ನೆಲೆ ನಿಂತಿದ್ದರಿಂದ ಈ ಕ್ಷೇತ್ರಕ್ಕೆ ಭುವನಗಿರಿ ಎಂಬ ಹೆಸರು ಬಂದಿದೆ. ಈ ದೇವಾಲಯದ ಶಿಲಾಮಯ ಗರ್ಭಗುಡಿಯನ್ನು ಉಳಿಸಿಕೊಂಡು ಸುತ್ತಲಿನ ಕಟ್ಟಡವನ್ನು ಅತ್ಯಂತ ಸುಂದರವಾಗಿ ನವೀಕರಿಸಲಾಗಿದೆ.

ನಾವೆಲ್ಲರೂ ದೇವಾಲಯಕ್ಕೆ ಬೇಟಿ ಮಾಡಿ ಕನ್ನಡ ತಾಯಿಯ ಕೃಪೆಗೆ ಪಾತ್ರರಾಗೋಣ

ಆರು ರಾಜ್ಯಗಳು ರಚನೆಯಾದ ದಿನವಿದು ಯಾವವು ಗೊತ್ತಾ ?

Tags: #saakshatv65th Kannada RajyotsavabhuvaneshvariKannadakannadarajyotsavakarnatakasiddapurauttarakannada
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram