ಇಡೀ ವಿಶ್ವವನ್ನೇ ಬೆಚ್ಚಿಬೀಳಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ಗೆ ಗೋಮೂತ್ರ ಮದ್ದು ಎಂದು ಅವಧೂತರಾದ ವಿನಯ್ ಗುರೂಜಿ ಹೇಳಿದ್ದಾರೆ. ಅರಕಲಗೂಡು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ಸುಮಾರು ಆರು ಸಾವಿರ ವರ್ಷಗಳ ಹಿಂದೆ ದೊರೆತಿರುವ ತಾಳೆಗರಿಯಲ್ಲಿ ಈ ಬಗ್ಗೆ ಉಲ್ಲೇಖವಿದೆ. ಈಶಾನ್ಯ ಭಾಗದಲ್ಲಿ ವಿಷ ಗಾಳಿ ಬೀಸಲಿದೆ. ಜನ ರಸ್ತೆಗಳಲ್ಲಿ ಸಾಯುತ್ತಾರೆ ಎಂದು ಭವಿಷ್ಯವನ್ನು ಕಂಡಿದ್ದರು. ಕೊರೋನಾ ವೈರಸ್ ಗೆ ಔಷಧಿ ಇಲ್ಲ ಎನ್ನುವುದು ಮೂರ್ಖತನವಾಗುತ್ತದೆ. ಗೋಮೂತ್ರ ಕೊರೋನಾ ವೈರಸ್ ಗೆ ಪರಿಣಾಮಕಾರಿಯಾದ ಔಷಧವಾಗಬಲ್ಲದು. ಗೋಮೂತ್ರದೊಂದಿಗೆ 40 ಗಿಡಮೂಲಿಕೆ ಸೇರಿಸಿದರೆ ಕೊರೋನಾ ವೈರಸ್ ಗುಣಮುಖವಾಗುತ್ತದೆ. ಗೋಮೂತ್ರದಲ್ಲಿ ಎಲ್ಲದಕ್ಕೂ ಔಷಧವಿದೆ. ಪರಿಸರದ ಸಮಸ್ಯೆಗಳಿಗೆ ಪರಿಸರದಿಂದಲೇ ಉತ್ತರ ಸಿಗುತ್ತದೆ ಎಂದು ತಿಳಿಸಿದ್ದಾರೆ.
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








