ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಷ್ಯಾದಲ್ಲಿ ಕೋವಿಡ್ ಅಬ್ಬರ – ಸರ್ವಕಾಲೀನ ರೆಕಾರ್ಡ್ ಬ್ರೇಕ್

Namratha Rao by Namratha Rao
November 6, 2021
in International, Newsbeat, ದೇಶ - ವಿದೇಶ
Covid 22 more dangerous than the delta variant of Corona
Share on FacebookShare on TwitterShare on WhatsappShare on Telegram

ರಷ್ಯಾದಲ್ಲಿ ಕೋವಿಡ್ ಅಬ್ಬರ – ಸರ್ವಕಾಲೀನ ರೆಕಾರ್ಡ್ ಬ್ರೇಕ್

ರಷ್ಯಾ :  ವಿಶ್ವಾದ್ಯಂತ ಚೀನಾದಿಂದ ಬಂದಿರುವ ಕೊರೊನಾ ಮಾಹಾಮಾರಿ  ಕೋಟ್ಯಾಂತರ ಜನರ ಜೀವ ತೆಗೆದುಕೊಂಡಿದೆ. ಕೋಟಿ ಕೋಟಿ ಜನರು ಸೋಂಕಿಗೆ ಒಳಗಾಗಿದ್ದಾರೆ.  ಇನ್ನೂ ಈ ನಡುವೆ  ಅನೇಕ ದೇಶಗಳಲ್ಲಿ ಕೋವಿಡ್ ಸಂಖ್ಯೆ ಮತ್ತೆ ಏರಿಕೆಯಾಗ್ತಾಯಿದೆ. ಕಳೆದ 24 ಗಂಟೆಗಳಲ್ಲಿ ರಷ್ಯಾದಲ್ಲಿ 41,335 ಹೊಸ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಕೋವಿಡ್‌ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಇದು ದಿನವೊಂದರಲ್ಲಿ ವರದಿಯಾದ ಅತ್ಯಧಿಕ ಪ್ರಮಾಣದ ಪ್ರಕರಣಗಳಾಗಿವೆ.ಇದು ಆತಂಕಕ್ಕೆ ಕಾರಣವಾಗಿದೆ.

Related posts

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

July 4, 2026
ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

July 4, 2026

ಸರ್ಕಾರದ ಕೊರೊನಾ ವೈರಸ್ ಕಾರ್ಯಪಡೆಯು ಕೋವಿಡ್‌ ಗೆ ಸಂಬಂಧಿಸಿದ 1,188 ಸಾವುಗಳನ್ನು ಖಚಿತಪಡಿಸಿದೆ. ವೈರಸ್ ಹರಡುವುದನ್ನು ತಡೆಯಲು ರಷ್ಯಾದಲ್ಲಿ ಕಚೇರಿ–ಕಾರ್ಖಾನೆಗಳನ್ನು ಒಂದು ವಾರಗಳ ವರೆಗೆ ಮುಚ್ಚಲಾಗಿದೆ. ಕೆಲವು ಪ್ರದೇಶಗಳಲ್ಲಿ ಮುಂದಿನ ವಾರವೂ ನಿರ್ಬಂಧ ವಿಸ್ತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆಸ್ಪತ್ರೆಯಲ್ಲಿ ಅಗ್ನಿ ಅವಘಡ 10 ರೋಗಿಗಳು ಸಜೀವ ದಹನ 

Tags: #saakshatvCovid19russsia
ShareTweetSendShare
Join us on:

Related Posts

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

by Shwetha
July 4, 2026
0

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ರಾಜಕಾರಣ ಮತ್ತೆ ರಂಗೇರಿದೆ. ಈ ಹಿಂದೆ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಈಗ...

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

by Shwetha
July 4, 2026
0

ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಮಾಹಿತಿ ಸಂಗ್ರಹದ...

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

by Shwetha
July 4, 2026
0

ಹೊಸದಿಲ್ಲಿ: ಗಾಂಧಿ ಮತ್ತು ವಾದ್ರಾ ಕುಟುಂಬದ ವಿರುದ್ಧ ಬಿಜೆಪಿ ಈಗ ಭೂ ಕಬಳಿಕೆಯ ಗಂಭೀರ ಆರೋಪವನ್ನು ಹೊರಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಕಾಂಗ್ರೆಸ್...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ; ಗಂಭೀರ ಆರೋಪ ಮಾಡಿದ ವಿಜಯೇಂದ್ರ

by Shwetha
July 4, 2026
0

ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ಅವರು SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜಯನಗರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram